ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ಮೈಸೂರಲ್ಲಿ ಯಶಸ್ವಿಯಾಗಿ ನಡೆಯಲಿ: ಶ್ರೀಗಳ ಆಶಯ ಮೈಸೂರು, ಜ.9(ಪಿಎಂ)- ಅಯೋಧ್ಯೆ ಯಲ್ಲಿ ಶ್ರೀರಾಮ ಮಂದಿರದ ನಿರ್ಮಾಣದ ಸಂಬಂಧ ನಡೆಯಲಿರುವ `ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ’ ಮೈಸೂರು ಜಿಲ್ಲೆಯಲ್ಲಿಯೂ ಯಶಸ್ವಿ ಯಾಗಿ ನಡೆಯಲಿದೆ ಎಂದು ಜಿಲ್ಲಾ ಉಸ್ತು ವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರಲ್ಲಿ ಉಡುಪಿಯ ಶ್ರೀ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಮ್ಮ ಆಶಯ ವ್ಯಕ್ತಪಡಿಸಿದರು. ಮೈಸೂರಿನ ಸರಸ್ವತಿಪುರಂನ ಕೃಷ್ಣಧಾಮ ದಲ್ಲಿ ವ್ಯಾಸ್ತವ್ಯ ಹೂಡಿರುವ ಸ್ವಾಮೀಜಿ ಯವರನ್ನು ಶನಿವಾರ…