Tag: Pejawar Sri

ಪೇಜಾವರ ಶ್ರೀಗಳು ಶೀಘ್ರ ಗುಣಮುಖರಾಗಲೆಂದು ವಿಶೇಷ ಪೂಜೆ
ಮೈಸೂರು

ಪೇಜಾವರ ಶ್ರೀಗಳು ಶೀಘ್ರ ಗುಣಮುಖರಾಗಲೆಂದು ವಿಶೇಷ ಪೂಜೆ

December 22, 2019

ಮೈಸೂರು,ಡಿ.21(ವೈಡಿಎಸ್)- ಪೇಜಾ ವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರು ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಬೇಗ ಗುಣ ಮುಖರಾಗಿ ಬರಲೆಂದು ಮೈಸೂರು ನಗರ ಬ್ರಾಹ್ಮಣ ಸಂಘದ ವತಿಯಿಂದ ಸರಸ್ವತಿ ಪುರಂನ ಶ್ರೀಕೃಷ್ಣಧಾಮದಲ್ಲಿ ವಿಷ್ಣುಸಹಸ್ರ ನಾಮ, ಪಾರಾಯಣ, ಸಾಮೂಹಿಕ ಪ್ರಾರ್ಥನೆ ಮಾಡಿ ವಿಶೇಷಪೂಜೆ ಸಲ್ಲಿಸಲಾಯಿತು. ನಂತರ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ.ಟಿ.ಪ್ರಕಾಶ್ ಮಾತನಾಡಿ, ಪೇಜಾವರ ಶ್ರೀಗಳು ತಮ್ಮ 83ನೇ ಚಾತುರ್ಮಾಸವನ್ನು ಮೈಸೂರಿನಲ್ಲಿ ಹಮ್ಮಿಕೊಂಡಿದ್ದರಿಂದ ಅವರ ಅನುಗ್ರಹ, ಆಶೀರ್ವಾದ ನಗರದ ಜನತೆಗೆ ಸಿಕ್ಕಿದೆ. ಅವರು ಜಾತಿ, ಮತ ಭೇದವಿಲ್ಲದೆ ಯಾರೇ ಕರೆದರೂ…

ಗಾಂಧಿ ಹತ್ಯೆಯಲ್ಲಿ ಆರ್‍ಎಸ್‍ಎಸ್, ಸಾವರ್ಕರ್ ಕೈವಾಡವಿದೆ ಎಂದು ಹೇಳುವುದು ಸರಿಯಲ್ಲ
ಮೈಸೂರು

ಗಾಂಧಿ ಹತ್ಯೆಯಲ್ಲಿ ಆರ್‍ಎಸ್‍ಎಸ್, ಸಾವರ್ಕರ್ ಕೈವಾಡವಿದೆ ಎಂದು ಹೇಳುವುದು ಸರಿಯಲ್ಲ

October 21, 2019

ಬಾಗಲಕೋಟೆ, ಅ.20- ಮಹಾತ್ಮ ಗಾಂಧಿ ಹತ್ಯೆ ಯಲ್ಲಿ ಆರ್‍ಎಸ್‍ಎಸ್ ಹಾಗೂ ಸಾವ ರ್ಕರ್ ಅವರ ಕೈವಾಡ ಇತ್ತು ಎಂದು ಹೇಳುವುದು ಸರಿಯಲ್ಲ. ಸಾವರ್ಕರ್ ಅಪ್ರತಿಮ ದೇಶಭಕ್ತ. ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರಾಜಕಾರಣದ ದೃಷ್ಟಿಯಿಂದ ಹೀಗೆ ವಿವಾದಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಪೇಜಾವರ ಶ್ರೀ ಆರೋಪಿಸಿದ್ದಾರೆ. ಇತ್ತೀಚೆಗೆ ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಮಾತ ನಾಡಿದ್ದ ಬಿಜೆಪಿ ನಾಯಕರು ಸಾವರ್ಕರ್ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡುವುದಾಗಿ ಆಶ್ವಾಸನೆ ನೀಡಿ ದ್ದರು. ಆದರೆ, ಬಿಜೆಪಿ ನಾಯಕರ…

Translate »