ನವದೆಹಲಿ: ಭಾರತಕ್ಕೆ ಶಾಂತಿ ಮುಖ್ಯ, ಆದರೆ ನಮ್ಮ ಆತ್ಮಗೌರವವನ್ನು ಬಲಿ ಕೊಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ತಮ್ಮ ಮನ್ ಕಿ ಬಾತ್ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತ ಶಾಂತಿಯನ್ನು ಬಯಸುತ್ತದೆ. ಆದರೆ ಅದಕ್ಕಾಗಿ ನಮ್ಮ ಆತ್ಮಗೌರವವನ್ನು ಬಲಿ ಕೊಡುವುದಿಲ್ಲ. ಬಹುಶಃ ಈಗ ಎಲ್ಲರಿಗೂ ಅರ್ಥವಾಗಿರುತ್ತದೆ. ನಮ್ಮ ಸೈನಿಕರು ಯಾವುದೇ ಪರಿಸ್ಥಿತಿಗೂ ಸೂಕ್ತ ಉತ್ತರ ನೀಡಲಿದ್ದಾರೆ ಎಂದು. ಎಂತ ಹುದೇ ಪರಿಸ್ಥಿತಿಯಲ್ಲಿ ಭಾರತದ ಶಾಂತಿ ಕದಡಲು ನಮ್ಮ ಸೈನಿಕರು ಅನುವು ಮಾಡಿಕೊಡುವುದಿಲ್ಲ. ಶಾಂತಿಗೆ ನಾವು…
ಮೋದಿ ವಿರುದ್ಧ ಜನ ಜಾಗೃತಿಗಾಗಿ ಅ.2ರಿಂದ ಕಾಂಗ್ರೆಸ್ `ಲೋಕ ಸಂಪರ್ಕ ಅಭಿಯಾನ’
September 26, 2018ಮೈಸೂರು: ಅ.2ರ ಗಾಂಧಿ ಜಯಂತಿ ದಿನದಿಂದ ನ.19ರವರೆಗೆ ಕಾಂಗ್ರೆಸ್ನಿಂದ `ಲೋಕ ಸಂಪರ್ಕ ಅಭಿಯಾನ’ ಹಮ್ಮಿಕೊಂಡಿದ್ದು, ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ತಿಳಿಸಿದರು. ರಫೇಲ್ ಯುದ್ಧ ವಿಮಾನ ಖರೀದಿ ಸೇರಿದಂತೆ ಅನೇಕ ಭ್ರಷ್ಟಾಚಾರದಲ್ಲಿ ನರೇಂದ್ರ ಮೋದಿ ತೊಡಗಿದ್ದಾರೆ. ಜನರನ್ನು ಮರಳು ಮಾಡುತ್ತಿರುವ ಮೋದಿ, ಚುನಾವಣಾ ಪೂರ್ವದಲ್ಲಿ ಜನರಿಗೆ ನೀಡಿದ್ದ ಯಾವ ಆಶ್ವಾಸನೆಗಳನ್ನು ಈಡೇರಿಸಿಲ್ಲ. ಈ ಬಗ್ಗೆ…
ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವಧನ ಏರಿಕೆ: ಪ್ರಧಾನಿ ಘೋಷಣೆ
September 12, 2018ನವದೆಹಲಿ: ಆಶಾ ಹಾಗೂ ಅಂಗನವಾಡಿ ಕಾರ್ಯ ಕರ್ತೆಯರಿಗೆ ಸಿಹಿ ಸುದ್ದಿ. ಮುಂದಿನ ತಿಂಗಳಿನಿಂದ ಅವ ರಿಗೆ ನೀಡಲಾಗುವ ಗೌರವಧನವನ್ನು ಏರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಲ್ಲದೇ, ಮಾನ್ಯತೆ ಪಡೆದ ಎಲ್ಲಾ ಆಶಾ ಕಾರ್ಯಕರ್ತೆ ಯರನ್ನು ಪ್ರಮುಖ ಸಾಮಾಜಿಕ ಸುರಕ್ಷತಾ ಯೋಜನೆ ವ್ಯಾಪ್ತಿಗೊಳಪಡಿಸಲಾಗು ವುದು, ಪ್ರಧಾನಮಂತ್ರಿ ಜೀವನ್ ಜ್ಯೋತಿ ಭೀಮಾ ಹಾಗೂ ಪ್ರಧಾನ ಮಂತ್ರಿ ಸುರಕ್ಷ ಭೀಮಾ ಯೋಜನೆ ಯಡಿ ಉಚಿತ ವಿಮೆ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ವಿಮೆಗಾಗಿ ಯಾವುದೇ ಪ್ರೀಮಿಯಂ…