ಚಾಮರಾಜನಗರ: ಜಿಲ್ಲೆಯ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಸತಿ ಹಾಗೂ ನಿವೇಶನ ರಹಿತ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅರ್ಹ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರ 2016-17ನೇ ಸಾಲಿನಿಂದ ಪ್ರಧಾನಮಂತ್ರಿ ಆವಾಜ್ ಯೋಜನೆ (ಗ್ರಾಮೀಣ) ಜಾರಿಗೆ ತಂದಿದ್ದು, ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿ-2011ರ ಪಟ್ಟಿಯಲ್ಲಿರುವ ಅರ್ಹ ಫಲಾನುಭವಿಗಳನ್ನು ಪರಿಗಣಿಸಿ ವಸತಿ ಸೌಕರ್ಯವನ್ನು ನೀಡುತ್ತಿದೆ. ಸದರಿ ಪಟ್ಟಿಯಲ್ಲಿ ಅನೇಕ ಅರ್ಹರ ಹೆಸರು ಬಿಟ್ಟು ಹೋಗಿವೆ. ಹೀಗಾಗಿ ಹೊಸದಾಗಿ ವಸತಿ ಹಾಗೂ ನಿವೇಶನ ರಹಿತರನ್ನು ಫಲಾನುಭವಿಗಳನ್ನಾಗಿ ಆಯ್ಕೆ ಮಾಡಲು…
ದೇಶ-ವಿದೇಶ
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ಖರೀದಿಗೆ ಮತ್ತಷ್ಟು ಅನುಕೂಲ
June 19, 2018ನವದೆಹಲಿ: ಮಧ್ಯಮ ವರ್ಗದವರಿಗೆ ಪ್ರಧಾನ್ ಮಂತ್ರಿ ಅವಾಸ್ ಯೋಜನೆ (ನಗರ ಪ್ರದೇಶ) ಅಡಿಯಲ್ಲಿ ಕ್ರೆಡಿಟ್-ಲಿಂಕ್ಡ್ ಸಬ್ಸಿಡಿ ಸ್ಕೀಮ್ (ಸಿಎಲ್ ಎಸ್ಎಸ್)ಗೆ ಅರ್ಹತಾ ಮಾನದಂಡ ಗಳನ್ನು ಪರಿಷ್ಕರಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ. ಗೃಹನಿರ್ಮಾಣ ಮಾರುಕಟ್ಟೆಯನ್ನು ಪುನರುಜ್ಜೀವನಗೊಳಿ ಸುವ ಗುರಿಯನ್ನು ಹೊಂದಿರುವ ಈ ಯೋಜನೆಯಿಂದ ಮೊದಲ ಬಾರಿಗೆ ಮನೆ ಖರೀದಿಸುವವರಿಗೆ ಸಾಕಷ್ಟು ಅನುಕೂಲವಿದೆ. ಸಿಎಲ್ಎಸ್ಎಸ್ನ ಅನುಕೂಲಗಳು: ಸಿಎಲ್ಎಸ್ಎಸ್ ಅಡಿಯಲ್ಲಿ ರೂ 6-12 ಲಕ್ಷದೊಳಗಿನ ಆದಾಯ ಅಥವಾ ಎಂಐಜಿ-I ವರ್ಗದ ಜನರಿಗೆ 9 ಲಕ್ಷ ರೂ ವರೆಗಿನ ಸಾಲಕ್ಕೆ ನೀಡಲಾಗುವ ಬಡ್ಡಿಯ…