Tag: Pradhan Mantri Fasal Bima Yojana

ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ
ಮಂಡ್ಯ

ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ

July 8, 2018

ಮಂಡ್ಯ: 2018ರ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದೆ. ಇವುಗಳಲ್ಲಿ ತಾಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಪಂ ಮಟ್ಟಕ್ಕೆ ಮತ್ತು ಇತರೆ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚಿಸಿ ಅನುಷ್ಠಾನ ಗೊಳಿಸಲು ಮಂಜೂರಾತಿ ನೀಡಲಾಗಿದೆ. ಗ್ರಾಪಂ: ಭತ್ತ ನೀರಾವರಿ ಬೆಳೆಗೆ ಮಂಡ್ಯ, ಮದ್ದೂರು, ಮಳವಳ್ಳಿ, ಕೆ.ಆರ್.ಪೇಟೆ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕುಗಳ ಅಧಿಸೂಚಿತ ಗ್ರಾಪಂಗಳಲ್ಲಿ, ರಾಗಿ (ಮಳೆ ಆಶ್ರಿತ) ಬೆಳೆಗೆ ನಾಗಮಂಗಲ ಮತ್ತು ಪಾಂಡವಪುರ ತಾಲೂಕುಗಳ ಅಧಿಸೂಚಿತ ಗ್ರಾಪಂಗಳಲ್ಲಿ,…

ಫಸಲ್ ವಿಮೆಗೆ ನೊಂದಾವಣಿಗೆ ಜಿಲ್ಲಾಧಿಕಾರಿ ಕಾವೇರಿ ಮನವಿ
ಚಾಮರಾಜನಗರ

ಫಸಲ್ ವಿಮೆಗೆ ನೊಂದಾವಣಿಗೆ ಜಿಲ್ಲಾಧಿಕಾರಿ ಕಾವೇರಿ ಮನವಿ

June 28, 2018

ಚಾಮರಾಜನಗರ: ಪ್ರಸ್ತುತ 2018ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಟಾನ ಗೊಳಿಸುತ್ತಿದ್ದು, ಪೂರ್ವ ಮುಂಗಾರು ಹಂಗಾಮಿನಲ್ಲಿ ಮಳೆಯಾಶ್ರಿತ ಜಮೀನುಗಳಲ್ಲಿ ಬೆಳೆಯಲಾಗಿರುವ ಹೆಸರು, ಉದ್ದು ಮತ್ತು ಎಳ್ಳು ಬೆಳೆಗಳಿಗೆ ಜೂನ್ 30ರೊಳಗೆ ವಿಮಾ ಕಂತು ಪಾವತಿಸಿ ನೊಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಮನವಿ ಮಾಡಿದ್ದಾರೆ. ರೈತರು ಸಮೀಪದ ಸರ್ವಿಸ್ ಏರಿಯಾ ಬ್ಯಾಂಕ್‍ಗಳಲ್ಲಿ ಎಕರೆಗೆ ಹೆಸರು ಬೆಳೆಗೆ ರೂ. 235, ಉದ್ದು ಬೆಳೆಗೆ ರೂ. 227 ಮತ್ತು ಎಳ್ಳು ಬೆಳೆಗೆ…

ತೋಟಗಾರಿಕೆ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಜಾರಿ
ಚಾಮರಾಜನಗರ

ತೋಟಗಾರಿಕೆ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಜಾರಿ

June 12, 2018

ಚಾಮರಾಜನಗರ: ತೋಟಗಾರಿಕೆ ಇಲಾಖೆಯು 2018ರ ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ತಾಲೂಕಿನಲ್ಲಿ ಬೆಳೆಯುವ ಮುಖ್ಯ ತೋಟ ಗಾರಿಕಾ ಬೆಳೆಗಳಿಗೆ ಅನುಷ್ಠಾನಗೊಳಿಸುತ್ತಿದೆ.ಚಾಮರಾಜನಗರ ತಾಲೂಕಿನ ಕಸಬಾ, ಚಂದಕವಾಡಿ ಹೋಬಳಿಗೆ ಈರುಳ್ಳಿ (ನೀರಾ ವರಿ), ಅರಿಶಿನ, ಟೊಮೆಟೊ (ಅನಿರ್ದಿಷ್ಟ), ಹರದನಹಳ್ಳಿ ಹೋಬಳಿಗೆ ಈರುಳ್ಳಿ (ನೀರಾ ವರಿ), ಅರಿಶಿನ, ಆಲೂಗಡ್ಡೆ, ಟೊಮೆಟೊ (ಅನಿರ್ದಿಷ್ಟ), ಹರವೆ ಹಾಗೂ ಸಂತೇಮರ ಹಳ್ಳಿ ಹೋಬಳಿಗೆ ಅರಿಶಿನ, ಟೊಮೆಟೊ (ಅನಿರ್ದಿಷ್ಟ) ಬೆಳೆ ವಿಮೆ ವ್ಯಾಪ್ತಿಗೆ ಒಳಪಡಲಿವೆ. ಗುಂಡ್ಲುಪೇಟೆ ತಾಲೂಕಿನ ಕಸಬಾ, ಬೇಗೂರು, ಹಂಗಳ, ತೆರಕಣಾಂಬಿ…

ಬೆಳೆ ನಷ್ಟ ಪರಿಹಾರ ನೀಡಿ: ಡಿಸಿ ಸೂಚನೆ
ಮಂಡ್ಯ

ಬೆಳೆ ನಷ್ಟ ಪರಿಹಾರ ನೀಡಿ: ಡಿಸಿ ಸೂಚನೆ

June 1, 2018

ಮಂಡ್ಯ:  ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ನಷ್ಟ ಪರಿಹಾರಕ್ಕೆ ಅರ್ಜಿ ಸಲ್ಲಿಸಿರುವ ರೈತರಿಗೆ ಶೀಘ್ರವಾಗಿ ವಿಮಾ ಹಣ ನೀಡಲು ವಿಮಾ ಸಂಸ್ಥೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬೆಳೆ ವಿಮಾ ಯೋಜನೆ ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಬೆಳೆ ವಿಮಾ ಸಂಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿರುವ…

Translate »