ಶ್ರವಣಬೆಳಗೊಳ: ಪ್ರಾಕೃತ ಭಾಷೆ ಮತ್ತು ಸಾಹಿತ್ಯವು ಸಮೃದ್ಧವಾಗಿ ರುವುದರ ಜತೆಗೆ ಸಾಂಸ್ಕøತಿಕ ದೃಷ್ಟಿ ಯಿಂದ ವೈವಿದ್ಯಮಯವಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಜೈನಶಾಸ್ತ್ರ ಮತ್ತು ಪ್ರಾಕೃತ ವಿಭಾಗದ ನಿವೃತ್ತ ಪ್ರಾಧ್ಯಾ ಪಕ ಡಾ. ಎನ್. ಸುರೇಶ್ ಕುಮಾರ್ ಅಭಿಪ್ರಾಯಪಟ್ಟರು. ಶ್ರವಣಬೆಳಗೊಳದ ಶ್ರೀಧವಲತೀರ್ಥಂ ನಲ್ಲಿರುವ ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಆಯೋಜಿಸಿದ್ದ 13 ನೇ ಘಟಿಕೋತ್ಸವ ಭಾಷಣ ಮಾಡಿ ಮಾತನಾಡಿದ ಅವರು, ಭಾರತೀಯ ಪ್ರಾಚೀನ ಭಾಷೆಗಳಲ್ಲಿ ಒಂದಾದ ಪ್ರಾಕೃತ ಭಾಷೆಯು ಜೈನಾಗಮ ಭಾಷೆಯಾಗಿ ಬೆಳೆದು ಬಂದಿದೆ. ಈ…