Tag: Pramod Muthalik

ಕೊಡಗು

ಮುಂದಿನ ವರ್ಷದಿಂದ ಟಿಪ್ಪು ಜಯಂತಿ ನಡೆಯಲ್ಲ

November 13, 2018

ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭವಿಷ್ಯ ಗೋಣಿಕೊಪ್ಪಲು: ಯಾರಿಗೂ ಬೇಡವಾದ ಟಿಪ್ಪು ಜಯಂತಿ ಮುಂದಿನ ವರ್ಷ ನಡೆಯುವುದಿಲ್ಲ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು. ಗೋಣಿಕೊಪ್ಪ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಈ ವರ್ಷ ರಾಜ್ಯ ಸರ್ಕಾರದ ನಿರಾಸಕ್ತಿ ನೋಡಿದಾಗ ಮುಂದಿನ ವರ್ಷ ಟಿಪ್ಪು ಜಯಂತಿ ಆಚರಣೆ ನಡೆಯುವುದಿಲ್ಲ ಎಂದೇ ನಿಸುತ್ತದೆ ಎಂದು ಹೇಳಿದರು. ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಸಿಎಂ ಹಾಗೂ ಡಿಸಿಎಂ ಆಚರಣೆಯಿಂದ ದೂರ ಉಳಿದಿದ್ದಾರೆ. ಎಲ್ಲ್ಲರಿಗೂ…

Translate »