Tag: PRASAD Scheme

ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ಸನ್ನಿಧಿ ಸಮಗ್ರ ಅಭಿವೃದ್ಧಿ
ಮೈಸೂರು

ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ಸನ್ನಿಧಿ ಸಮಗ್ರ ಅಭಿವೃದ್ಧಿ

February 23, 2019

ಮೈಸೂರು: ಕೇಂದ್ರ ಸರ್ಕಾರದ ಪ್ರವಾ ಸೋದ್ಯಮ ಸಚಿವಾಲಯದ ಪ್ರಸಾದ್ (Pilgrimage Rejuvenation and Spiritual Augmentation Drive) ಯೋಜನೆಯಡಿ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಸಮಗ್ರ ಅಭಿವೃದ್ಧಿ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಸಂಸದ ಪ್ರತಾಪ್ ಸಿಂಹ ಅವರ ಪ್ರಯತ್ನದಿಂದಾಗಿ ಪ್ರಸಾದ ಯೋಜನೆಯಡಿ ಮೈಸೂರಿಗೆ 100 ಕೋಟಿ ರೂ. ಯೋಜನೆ ಮಂಜೂರಾಗಿದ್ದು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ, ರಾಜ್ಯ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಅವರು ಚಾಮುಂಡಿಬೆಟ್ಟ ಹಾಗೂ ಶ್ರೀ ಚಾಮುಂಡೇ ಶ್ವರಿ ದೇವಸ್ಥಾನವನ್ನು ಅಭಿವೃದ್ಧಿಗೊಳಿಸಿ…

Translate »