Tag: Pratap Simha

ಮೈಸೂರು-ಬೆಂಗಳೂರು, ಮೈಸೂರು-ನಂಜನಗೂಡು ಹೆದ್ದಾರಿಗಳಲ್ಲಿ ಸರ್ವಿಸ್ ರಸ್ತೆ ವಿಸ್ತರಣೆ, ಅಂಡರ್‍ಪಾಸ್, ಕೆಳ ಸೇತುವೆ ನಿರ್ಮಾಣಕ್ಕೆ  ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಸಂಸದ ಪ್ರತಾಪ ಸಿಂಹ ಮನವಿ
ಮೈಸೂರು

ಮೈಸೂರು-ಬೆಂಗಳೂರು, ಮೈಸೂರು-ನಂಜನಗೂಡು ಹೆದ್ದಾರಿಗಳಲ್ಲಿ ಸರ್ವಿಸ್ ರಸ್ತೆ ವಿಸ್ತರಣೆ, ಅಂಡರ್‍ಪಾಸ್, ಕೆಳ ಸೇತುವೆ ನಿರ್ಮಾಣಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಸಂಸದ ಪ್ರತಾಪ ಸಿಂಹ ಮನವಿ

February 12, 2021

ಮೈಸೂರು,ಫೆ.11-ಮೈಸೂರು-ನಂಜನ ಗೂಡು (ರಾಷ್ಟ್ರೀಯ ಹೆದ್ದಾರಿ-212) ರಸ್ತೆ ಯನ್ನು ಸದ್ಯದ 4 ಪಥದಿಂದ 6 ಪಥಕ್ಕೆ ಮೇಲ್ದರ್ಜೆಗೇರಿಸಬೇಕು, ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕು ಮಾಲೂರು ಹೋಬಳಿಯ ಮತ್ತಿಕೆರೆ-ಶೆಟ್ಟಿಹಳ್ಳಿ ಗ್ರಾಮ ದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಯಲ್ಲಿ ಮತ್ತು ಮದ್ದೂರು ಪಟ್ಟಣ ಸಮೀ ಪದ ಯಲಿಯೂರು ವೃತ್ತದಲ್ಲಿ `ಅಂಡರ್ ಪಾಸ್’ ನಿರ್ಮಿಸಬೇಕು. ಕೋಡಿಹಳ್ಳಿ-ಮದ್ದೂರು ಮಾರ್ಗದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆ ಯನ್ನು ಮತ್ತಷ್ಟು ವಿಸ್ತರಿಸಬೇಕು. ಮೈಸೂ ರಿನ ರಿಂಗ್ ರಸ್ತೆಯಲ್ಲಿ (ರಾಷ್ಟ್ರೀಯ ಹೆದ್ದಾರಿ-275ಕೆ) 4 ಕಡೆ `ಆರ್‍ಯುಬಿ’ (ರಸ್ತೆ ಕೆಳ ಸೇತುವೆ)ಗಳನ್ನು…

ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಾಮಗಾರಿಗೆ ಶೀಘ್ರವೇ ಚಾಲನೆ
ಮೈಸೂರು

ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಾಮಗಾರಿಗೆ ಶೀಘ್ರವೇ ಚಾಲನೆ

November 8, 2020

ಮೈಸೂರು,ನ.7(ಪಿಎಂ)- ಮೈಸೂರಿನ ಡಾ.ಬಿ.ಆರ್.ಅಂಬೇ ಡ್ಕರ್ ಭವನ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಹಿಂದಿನ ಪ್ರಸ್ತಾವನೆಗಳು ಸೇರಿದಂತೆ ಈಗಿರುವ ನ್ಯೂನತೆ ಗಳನ್ನು ಸರಿಪಡಿಸಿ ಸಂಪುಟ ಸಭೆಗೆ ಅನುಮೋದನೆಗೆ ಕ್ರಿಯಾ ಯೋಜನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೆಂಗಳೂರಿನ ವಿಕಾಸಸೌಧದಲ್ಲಿ ಶನಿವಾರ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಶನಿವಾರ ನಡೆದ ಸಭೆ ಯಲ್ಲಿ ಉಭಯ ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿಮಾರ್ಣಗೊಳ್ಳುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ…

ಕೊಡಗಿನ ಸಂಸ್ಕೃತಿ ಅನಾವರಣಗೊಳಿಸಿದ ಸಂಸದ ಪ್ರತಾಪ್‍ಸಿಂಹ
ಮೈಸೂರು

ಕೊಡಗಿನ ಸಂಸ್ಕೃತಿ ಅನಾವರಣಗೊಳಿಸಿದ ಸಂಸದ ಪ್ರತಾಪ್‍ಸಿಂಹ

June 18, 2019

ನವದೆಹಲಿ: ನಾನು ಮೈಸೂರು-ಕೊಡಗು ಸಂಸದನಾಗಿದ್ದು, ವಿಶಿಷ್ಟ ಭಾಷೆ, ಸಂಸ್ಕೃತಿ, ಆಚಾರ-ವಿಚಾರ ಗಳನ್ನು ಹೊಂದಿರುವ ಕೊಡಗು ಸಂಸ್ಕೃತಿಯನ್ನು ಸಂಸತ್‍ನಲ್ಲಿ ಪ್ರಚುರಪಡಿಸಬೇಕಾಗಿರುವುದು ನನ್ನ ಕರ್ತವ್ಯವೆಂದು ಕೊಡವರ ಸಾಂಪ್ರದಾಯಿಕ ಉಡುಪಿನಲ್ಲಿ ಬಂದಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ನಾನು ಈ ಉಡುಗೆ ತೊಟ್ಟು ಬರಲು ನನ್ನ ಪತ್ನಿ ಅರ್ಪಿತಾ ಕಾರಣ ಎಂದು ಹೇಳಿದ ಅವರು, ಈ ಬಾರಿ ಸಂಸತ್ ಪ್ರವೇಶಿಸುವಾಗ ನಮ್ಮ ಸಂಸ್ಕೃತಿಯನ್ನು ಬಿಂಬಿಸುವಂತಹ ಉಡುಗೆ ತೊಡಬೇಕು. ಅದರಲ್ಲೂ ಕೊಡವರ ಉಡುಗೆ ತೊಡಬೇಕು ಎಂದು ಪತ್ನಿ ಅರ್ಪಿತ ಹೇಳಿದ್ದರೆಂದು ಪ್ರತಾಪ್…

ಮೈಸೂರು ವಿಮಾನ ನಿಲ್ದಾಣದಿಂದ 2ನೇ ವಿಮಾನ ಸೇವೆ ಇಂದು ಉದ್ಘಾಟನೆ
ಮೈಸೂರು

ಮೈಸೂರು ವಿಮಾನ ನಿಲ್ದಾಣದಿಂದ 2ನೇ ವಿಮಾನ ಸೇವೆ ಇಂದು ಉದ್ಘಾಟನೆ

June 7, 2019

ಮೈಸೂರು: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಮೈಸೂರು ವಿಮಾನ ನಿಲ್ದಾಣದಿಂದ ಪ್ರಾದೇಶಿಕ ಸಂಪರ್ಕ ಯೋಜನೆ ಯಡಿಯಲ್ಲಿ ಎರಡನೇ ವಿಮಾನ ಸೇವೆಯ ಉದ್ಘಾ ಟನಾ ಕಾರ್ಯಕ್ರಮ (ಜೂನ್ 7) ಬೆಳಿಗ್ಗೆ 11 ಗಂಟೆಗೆ ಮೈಸೂರು ವಿಮಾನ ನಿಲ್ದಾಣದಲ್ಲಿ ನಡೆಯಲಿದೆ. ಉನ್ನತ ಶಿಕ್ಷಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ.ದೇವೇಗೌಡ ಉದ್ಘಾ ಟನೆ ಮಾಡುವರು. ಪ್ರವಾಸೋದ್ಯಮ ಸಚಿವ ಸಾ.ರಾ ಮಹೇಶ್, ಸಂಸದ ಪ್ರತಾಪ್‍ಸಿಂಹ ಅವರು ಉಪಸ್ಥಿತರಿರುವರು. ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಪುಷ್ಪಲತಾಜಗನ್ನಾಥ್, ಕೇಂದ್ರ ಸರ್ಕಾರದ…

ಕ್ಷೇತ್ರದ ಅಭಿವೃದ್ಧಿ ನನಗೆ ಮುಖ್ಯವೇ ಹೊರತು ಸಚಿವ ಸ್ಥಾನವಲ್ಲ: ಸಿಂಹ
ಮೈಸೂರು

ಕ್ಷೇತ್ರದ ಅಭಿವೃದ್ಧಿ ನನಗೆ ಮುಖ್ಯವೇ ಹೊರತು ಸಚಿವ ಸ್ಥಾನವಲ್ಲ: ಸಿಂಹ

May 29, 2019

ಮೈಸೂರು: ಮುಂದಿನ ತಮ್ಮ ಐದು ವರ್ಷಗಳ ಅವಧಿಯಲ್ಲಿ ಮೈಸೂರು-ಬೆಂಗಳೂರು ರೈಲ್ವೆ ಮಾರ್ಗದ ವಿದ್ಯುದ್ದೀಕರಣ, ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ, ಮೈಸೂರು-ಮಡಿಕೇರಿ ರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಪರಿವರ್ತಿ ಸುವುದು, ರಿಂಗ್ ರಸ್ತೆ ಅಭಿವೃದ್ಧಿ, ನಾಗನಹಳ್ಳಿ ಸ್ಯಾಟಲೈಟ್ ಸ್ಟೇಷನ್ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಆದ್ಯತೆಯ ಮೇಲೆ ಕೈಗೆತ್ತಿ ಕೊಳ್ಳುವುದಾಗಿ ಸಂಸದ ಪ್ರತಾಪಸಿಂಹ ತಿಳಿಸಿದರು. ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿ ಕುರಿತು ಪ್ರಸ್ತಾಪಿಸಿ, ಕಳೆದ ಅವಧಿಯಲ್ಲಿ ತಾವು ಮೈಸೂರಿನಿಂದ ಹಲವು ರಾಜ್ಯಗಳಿಗೆ ವಿಮಾನ ಸಂಪರ್ಕ…

ಕೆ.ಆರ್.ಕ್ಷೇತ್ರದಲ್ಲಿ ಪ್ರತಾಪ್‍ಸಿಂಹಗೆ ಅತೀ ಹೆಚ್ಚು ಮತಗಳ ಮುನ್ನಡೆ
ಮೈಸೂರು

ಕೆ.ಆರ್.ಕ್ಷೇತ್ರದಲ್ಲಿ ಪ್ರತಾಪ್‍ಸಿಂಹಗೆ ಅತೀ ಹೆಚ್ಚು ಮತಗಳ ಮುನ್ನಡೆ

May 26, 2019

ಮೈಸೂರು: ಮೈಸೂರಿನ ಕೆ.ಆರ್.ಕ್ಷೇತ್ರದಲ್ಲಿ ಪ್ರತಾಪ್‍ಸಿಂಹರಿಗೆ ಅತ್ಯಧಿಕ ಮತಗಳ ಮುನ್ನಡೆ ದೊರೆತಿದೆ ಎಂದು ಶಾಸಕ ಎಸ್.ಎ.ರಾಮದಾಸ್ ಇಂದಿಲ್ಲಿ ತಿಳಿಸಿದ್ದಾರೆ. ಮೈಸೂರಿನ ಬಿ.ಎನ್.ರಸ್ತೆಯಲ್ಲಿರುವ ಪ್ರೆಸಿಡೆಂಟ್ ಹೋಟೆಲಿನಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾ ಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 60,000 ಮತಗಳ ಮುನ್ನಡೆ ಸಾಧಿಸಲು ಅವಕಾಶ ನೀಡಿ, ಪ್ರತಾಪ್‍ಸಿಂಹ 2ನೇ ಬಾರಿ ಸಂಸದರಾಗಿ ಆಯ್ಕೆಯಾಗಲು ಕಾರಣಕರ್ತರಾದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. 2018ರ ವಿಧಾನಸಭೆ ಚುನಾವಣೆಯಲ್ಲಿ 1,46,690 ಮತಗಳು ಚಲಾವಣೆಯಾಗಿತ್ತು. 100 ದಿನಗಳಲ್ಲಿ 1 ಲಕ್ಷ ಮತ ಕ್ಷೇತ್ರವಾಗಿಸುವ…

ಮೋದಿ ಅಲೆಯಲ್ಲಿ ನನ್ನ ಗೆಲುವು ನಿಶ್ಚಿತ: ಪ್ರತಾಪ್ ಸಿಂಹ
ಮೈಸೂರು

ಮೋದಿ ಅಲೆಯಲ್ಲಿ ನನ್ನ ಗೆಲುವು ನಿಶ್ಚಿತ: ಪ್ರತಾಪ್ ಸಿಂಹ

April 19, 2019

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅಲೆ ಇರುವುದರಿಂದ ನನ್ನ ಗೆಲುವು ನಿಶ್ಚಿತ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಾರಿ ಮತ ದಾನದ ಪ್ರಮಾಣ ಹೆಚ್ಚಾಗಿರುವುದರಿಂದ ಯುವ ಕರೂ ಸೇರಿದಂತೆ ಕ್ಷೇತ್ರದ ಜನರು ನನ್ನನ್ನು ಬೆಂಬ ಲಿಸಿದ್ದಾರೆ. ಹಳ್ಳಿಯಿಂದ ದಿಲ್ಲಿವರೆಗೂ ಮೋದಿ ಅವರ ಅಲೆ ಇರುವುದರಿಂದ ನಾನು ಗೆಲುವು ಸಾಧಿಸುವುದು ನಿಶ್ಚಿತ ಎಂದು ಅವರು ತಿಳಿಸಿದರು. ಕ್ಷೇತ್ರದಾದ್ಯಂತ ಬೆಳಿಗ್ಗೆಯಿಂದ ಸಂಜೆವರೆಗೂ ಸ್ವಯಂಪ್ರೇರಿತವಾಗಿ ಮತದಾರ ತನ್ನ ಹಕ್ಕು ಚಲಾಯಿಸಿರುವುದನ್ನು ಗಮನಿಸಿದರೆ,…

ಮೈಸೂರಲ್ಲಿ ಮೋದಿ ಮೋಡಿ
ಮೈಸೂರು

ಮೈಸೂರಲ್ಲಿ ಮೋದಿ ಮೋಡಿ

April 10, 2019

ಕನ್ನಡದಲ್ಲಿ ಭಾಷಣ ಆರಂಭಿಸಿದ ಮೋದಿ ಯವರು, ‘ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಹಾಗೂ ಹಾಸನ ಜಿಲ್ಲೆಗಳ ಆದರಣೀಯ ನಾಗರಿಕ ಬಂಧುಗಳೇ, ಎಲ್ಲರಿಗೂ ನಿಮ್ಮ ಚೌಕಿ ದಾರ್ ಮೋದಿಯ ನಮಸ್ಕಾರಗಳು. ಚಾಮುಂಡಿ ನಾಡಿನಲ್ಲಿರುವ ನಿಮಗೆಲ್ಲರಿರೂ ನಮಿಸುವೆ. ಸರ್ ಎಂ. ವಿಶ್ವೇಶ್ವರಯ್ಯರಂತಹ ಮಹಾನ್ ನಾಯಕರಿಗೂ ನನ್ನ ನಮನ’ ಎಂದರು. ಈ ಹಿಂದೆಯೂ ನಾನು ಮೈಸೂರಿಗೆ ಬಂದಿದ್ದೇನೆ. ಆದರೆ ಈ ದಿನ ಅತೀ ಹೆಚ್ಚು ಸಂಖ್ಯೆಯಲ್ಲಿ ನೀವು ಸೇರಿರುವುದು ನನಗೆ ತುಂಬಾ ಸಂತೋಷವಾಗಿದೆ ಎಂದರು. ಮತ್ತೊಮ್ಮೆ ಮೋದಿ ಸರ್ಕಾರ ಎಂಬ ದೃಢ…

ಮಾ.25ರಂದು ಬಿಜೆಪಿ ಅಭ್ಯರ್ಥಿ ಪ್ರತಾಪ್‍ಸಿಂಹ ನಾಮಪತ್ರ ಸಲ್ಲಿಕೆ
ಮೈಸೂರು

ಮಾ.25ರಂದು ಬಿಜೆಪಿ ಅಭ್ಯರ್ಥಿ ಪ್ರತಾಪ್‍ಸಿಂಹ ನಾಮಪತ್ರ ಸಲ್ಲಿಕೆ

March 22, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪ್ರತಾಪ್ ಸಿಂಹ ಅವರು ಮಾರ್ಚ್ 25ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಬುಧವಾರವಷ್ಟೇ ಬಿಜೆಪಿ ವರಿಷ್ಠರು ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸುತ್ತಿದ್ದಂತೆಯೇ ಪ್ರತಾಪ್‍ಸಿಂಹ ಅವರು ತಮ್ಮ ಉಮೇದುವಾರಿಕೆ ಸಲ್ಲಿಸಲು ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಮಾರ್ಚ್ 25ರಂದು ಬೆಳಿಗ್ಗೆ 9 ಗಂಟೆಗೆ ಮೈಸೂರಿನ ಅರಮನೆ ಉತ್ತರ ದ್ವಾರದ ಶ್ರೀ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸಾರ್ವಜನಿಕ ಸಭೆ ನಡೆಸಿ, ಅಲ್ಲಿಂದ ಬಿಜೆಪಿ ಕಾರ್ಯಕರ್ತರು, ಮುಖಂಡರೊಂದಿಗೆ ಮೆರವಣಿಗೆಯಲ್ಲಿ…

ಮೈಸೂರಿಂದ ಹೆಚ್ಚುವರಿ ಆರು ವಿಮಾನ ಹಾರಾಟ
ಮೈಸೂರು

ಮೈಸೂರಿಂದ ಹೆಚ್ಚುವರಿ ಆರು ವಿಮಾನ ಹಾರಾಟ

January 9, 2019

ನವದೆಹಲಿ: ಕೇಂದ್ರ ಸರ್ಕಾರದ ಉಡಾನ್-3 ಯೋಜನೆಯಡಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಹೆಚ್ಚುವರಿ 6 ವಿಮಾನಗಳ ಹಾರಾಟಕ್ಕೆ ವಿಮಾನ ಯಾನ ಸಚಿವಾಲಯವು ಅನುಮೋದನೆ ನೀಡಿದೆ. ಪ್ರಾದೇಶಿಕ ಸಂಪರ್ಕ ಯೋಜನೆಯಡಿ ಹೆಚ್ಚಿನ ವಿಮಾನ ಯಾನ ಸೌಲಭ್ಯ ಹಾಗೂ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ದೃಷ್ಟಿಯಿಂದ ಹೆಚ್ಚುವರಿ ವಿಮಾನ ಹಾರಾಟಕ್ಕೆ ಅನುವು ಮಾಡಿ ಕೊಡಲಾಗಿದೆ. ಈಗಾಗಲೇ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಚೆನ್ನೈಗೆ ಪ್ರತಿ ನಿತ್ಯ ವಿಮಾನ ಹಾರಾಟ ನಡೆಸುತ್ತಿದ್ದು, ಇದರ ಜೊತೆಗೆ ಮೈಸೂರು-ಬೆಳಗಾವಿ, ಮೈಸೂರು-ಹೈದರಾ ಬಾದ್, ಮೈಸೂರು-ಹೈದರಾಬಾದ್, ಮೈಸೂರು-ಗೋವಾ,…

1 2 3
Translate »