Tag: Pratibha Puraskar

ನಾಳೆ ಉಪ್ಪಾರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಚಾಮರಾಜನಗರ

ನಾಳೆ ಉಪ್ಪಾರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

September 21, 2018

ಚಾಮರಾಜನಗರ:  ನಗ ರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಇರುವ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಸೆ.22 ರಂದು ಬೆಳಿಗ್ಗೆ 10 ಗಂಟೆಗೆ 2017- 18ನೇ ಸಾಲಿನ ಜಿಲ್ಲಾ ವ್ಯಾಪ್ತಿಯ ಉಪ್ಪಾರ ಜನಾಂಗದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಉಪ್ಪಾರ ಸಂಘ ಕಾರ್ಯಕ್ರಮ ಏರ್ಪಡಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಜನಾಂಗದ ಹಿರಿಯ ಮುಖಂಡರು, ಸಂಘದ ಪದಾಧಿಕಾರಿಗಳು, ಗಡಿಮನೆ, ಕಟ್ಟೆಮನೆ, ಯಜಮಾನರುಗಳು, ಸಮಾಜದವರು ಆಗಮಿ ಸುವಂತೆ ಸಂಘದ ಪ್ರಧಾನ ಕಾರ್ಯ…

ಸೆ. 2ರಂದು ಕಲಾವಿದರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
ಹಾಸನ

ಸೆ. 2ರಂದು ಕಲಾವಿದರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

August 24, 2018

ಹಾಸನ: ಜಿಲ್ಲಾ ಕಲಾವಿದರ ಹಿತಾರಕ್ಷಣಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕಲಾವಿದರ ಮಕ್ಕಳಿಗಾಗಿ 2018ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸೆ. 2ರಂದು ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ ಹಮ್ಮಿಕೊಳ್ಳಲಾಗಿದೆ. ಎಸ್‍ಎಸ್‍ಎಲ್‍ಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಶೇ. 80ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಇದಕ್ಕೆ ಸಂಬಂಧಪಟ್ಟ ಅರ್ಜಿ ನಮೂನೆಯನ್ನು ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ ಪಡೆಯಬಹುದಾಗಿದೆ. ಮಾಹಿತಿಗಾಗಿ ಜಿಲ್ಲಾ ಕಲಾವಿದÀರ ಹಿತಾರಕ್ಷಣಾ ಸಮಿತಿಯ ಗೌರವಾಧ್ಯಕ್ಷ ರಂಗಪ್ಪದಾಸ್ ಮೊ….

ನಾಳೆ ಗಾಣಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಮೈಸೂರು

ನಾಳೆ ಗಾಣಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

August 4, 2018

ಮೈಸೂರು:  ಗಾಣಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೂತನ ಸಚಿವ, ಶಾಸಕರಿಗೆ ಸನ್ಮಾನ ಕಾರ್ಯಕ್ರಮವನ್ನು ಮೈಸೂರು ಜಿಲ್ಲಾ ಗಾಣಿಗ ಸಂಘದಿಂದ ಆ.5ರಂದು ಬೆಳಿಗ್ಗೆ 10.30 ಗಂಟೆಗೆ ಮೈಸೂರಿನ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಉಮೇಶ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಚಿವ ಸಾ.ರಾ.ಮಹೇಶ್, ಎಂಎಲ್‍ಸಿ ಮರಿತಿಬ್ಬೇಗೌಡ ಅವರು ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ….

ಹೋಟೆಲ್ ಉದ್ಯಮಿಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಮೈಸೂರು

ಹೋಟೆಲ್ ಉದ್ಯಮಿಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

August 2, 2018

ಮೈಸೂರು:ಎಸ್‍ಎಸ್‍ಎಲ್‍ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ 17 ಮಂದಿ ವಿದ್ಯಾರ್ಥಿಗಳಿಗೆ ಹೋಟೆಲ್ ಮಾಲೀಕರ ಸಂಘ ಹಾಗೂ ಧರ್ಮದತ್ತಿ ಸಂಘದ ವತಿಯಿಂದ ಮಂಗಳವಾರ ಸನ್ಮಾನಿಸಲಾಯಿತು. ಮೈಸೂರಿನ ಬಿ.ಎನ್.ರಸ್ತೆಯಲ್ಲಿರುವ ಹೋಟೆಲ್ ದಿ ಪ್ರೆಸಿಡೆಂಟ್ ಸಭಾಂಗಣದಲ್ಲಿ ಹೋಟೆಲ್ ಮಾಲೀಕರ ಸಂಘ ಹಾಗೂ ಧರ್ಮದತ್ತಿ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಹಾಗೂ ಧರ್ಮದತ್ತಿ ಸಂಘದ ಅಧ್ಯಕ್ಷ ರವಿಶಾಸ್ತ್ರಿ ಸನ್ಮಾನಿಸಿದರು. ನಂತರ ಹೋಟೆಲ್ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಸಿ.ನಾರಾಯಣಗೌಡ ಮಾತನಾಡಿ, ಹೋಟೆಲ್ ಉದ್ಯಮಿಗಳ ಮಕ್ಕಳು…

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಮೈಸೂರು

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

July 27, 2018

ಮೈಸೂರು:  ಕರ್ನಾಟಕ ರಾಜ್ಯ ಒಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘವು 2018-19ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ ಮತ್ತು ಕನ್ನಡ ಭಾಷೆಯಲ್ಲಿ ಹೆಚ್ಚು ಅಂಕ ಗಳಿಸಿರುವ ಒಕ್ಕಲಿಗ ಜನಾಂಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ಆ.5ರಂದು ಬೆಳಿಗ್ಗೆ 10.30 ಗಂಟೆಗೆ ಪ್ರತಿಭಾ ಪುರ ಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಸಕ್ತರು ಅಂಕಪಟ್ಟಿಯ ನಕಲು, ಆದಾಯ ಪ್ರಮಾಣ ಪತ್ರದೊಂದಿಗೆ ಜು.29ರೊಳಗೆ ನೇಗಿಲಯೋಗಿ ಮರುಳೇಶ್ವರ ಸೇವಾ ಭವನ, ಆದಿಚುಂಚನಗಿರಿ ರಸ್ತೆ, 3ನೇ ಎಡ ತಿರುವು, ಹೊಸ ಕೋರ್ಟ್ ಎದುರು, ಜಯನಗರ ಇಲ್ಲಿ ಬೆಳಿಗ್ಗೆ 11ರಿಂದ ಸಂಜೆ…

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ
ಮೈಸೂರು

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

July 9, 2018

ಮೈಸೂರು: ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ರೋಟರಿ ಸಭಾಂಗಣದಲ್ಲಿ ಕರ್ನಾಟಕ ಇತಿಹಾಸ್ ಸಾಂಸ್ಕೃತಿಕ ಕಲಾ ಸಂಸ್ಥೆ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಗಣ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸಮಾರಂಭವನ್ನು ಉದ್ಘಾಟಿಸಿ ಮಾತ ನಾಡಿದ ಬಿಜೆಪಿ ಮುಖಂಡ ಎನ್.ವಿ. ಫಣೀಶ್, ವಿದ್ಯಾರ್ಥಿಗಳು ಎತ್ತರಕ್ಕೆ ಬೆಳೆಯಬೇಕಾದರೆ ತಮ್ಮ ತಪ್ಪುಗಳನ್ನು ಅರಿತುಕೊಳ್ಳಬೇಕು. ಸಮಾಜದ ಹಿತಕ್ಕಾಗಿ ಪೋಷಕರು ಮತ್ತು ಶಿಕ್ಷಕರು ವಿದ್ಯಾರ್ಥಿ ಗಳಲ್ಲಿ ಒಳ್ಳೆಯ ದೃಷ್ಟಿಕೋನಗಳನ್ನು ಬೆಳೆಸ ಬೇಕು. ಮುಂದಿನ ಪೀಳಿಗೆ ಸಮಾಜಕ್ಕೆ ಆಸ್ತಿಯಾಗಬೇಕೇ ವಿನಃ ಹೊರೆಯಾಗಬಾರದು. ಪ್ರತಿಭಾನ್ವಿತ ವಿದ್ಯಾರ್ಥಿಗಳ ಪ್ರತಿಭೆಯನ್ನು ಇಮ್ಮಡಿಗೊಳಿಸಲು ಪ್ರತಿಭಾ…

ಜೂ.15, ಆರ್ಯ ಈಡಿಗರ ಸಂಘದಿಂದ ಪ್ರತಿಭಾ ಪುರಸ್ಕಾರ
ಮೈಸೂರು

ಜೂ.15, ಆರ್ಯ ಈಡಿಗರ ಸಂಘದಿಂದ ಪ್ರತಿಭಾ ಪುರಸ್ಕಾರ

June 7, 2018

ಮೈಸೂರು:  ಆರ್ಯ ಈಡಿಗ ಸಮಾಜದ (ಈಡಿಗ, ಬಿಲ್ಲವ, ಹೆಳವ ಇತ್ಯಾದಿ) ಪ್ರತಿಭಾವಂತ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಜೂ.15ರಂದು ಮೈಸೂರಿನ ಹೆಬ್ಬಾಳದ ಖಾಸಗಿ ಹೋಟೆಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಎಂ.ಕೆ.ಪೋತರಾಜ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಆರ್ಯ ಈಡಿಗ ಸಂಘ, ಈಡಿಗ ನೌಕರರ ಸಂಘ, ಆರ್ಯ ಈಡಿಗ ಮಹಿಳಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ. 2017-18ನೇ ಸಾಲಿನಲ್ಲಿ…

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಮೈಸೂರು

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

June 5, 2018

ಮೈಸೂರು:  ಮೈಸೂರಿನ ವಿಶ್ವಮಾನವ ವಿದ್ಯಾರ್ಥಿ ಯುವ ವೇದಿಕೆ ವತಿಯಿಂದ ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ. 80 ಕ್ಕಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಹರಾಗಿರುತ್ತಾರೆ. ಆಸಕ್ತ ವಿದ್ಯಾರ್ಥಿಗಳು ಅಂಕಪಟ್ಟಿ ಪ್ರತಿ, 2 ಭಾವಚಿತ್ರ ಹಾಗೂ ಸ್ವವಿವರದೊಂದಿಗೆ ಅರ್ಜಿಯನ್ನು ಜೂ. 24 ರೊಳಗೆ ಎಂ.ಜೆ. ಸುರೇಶ್‍ಗೌಡ, ಸಂಸ್ಥಾಪಕ ಅಧ್ಯಕ್ಷರು, ವಾಲ್ಮೀಕಿ ರಸ್ತೆ, ಒಂಟಿಕೊಪ್ಪಲ್ ಇವರಿಗೆ ಸಲ್ಲಿಸುವುದು….

ವಾಸವಿ ಕ್ಲಬ್‍ನಿಂದ ಪ್ರತಿಭಾ ಪುರಸ್ಕಾರ
ಹಾಸನ

ವಾಸವಿ ಕ್ಲಬ್‍ನಿಂದ ಪ್ರತಿಭಾ ಪುರಸ್ಕಾರ

June 4, 2018

ಹೊಳೆನರಸೀಪುರ:  ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ಮೂಲಕ ಭವಿಷ್ಯ ರೂಪಿಸಿ ಎಂದು ವಾಸವಿ ಕ್ಲಬ್ ಇಂಟರ್ ನ್ಯಾಷಿನಲ್ ನಿದೇರ್ಶಕ ಹಾಗೂ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎ.ಆರ್.ರವಿ ಕುಮಾರ್ ಪೋಷಕರಿಗೆ ಸಲಹೆ ನೀಡಿದರು. ಪಟ್ಟಣದ ವಾಸವಿ ಮಹಲ್‍ನಲ್ಲಿ ವಾಸವಿ ಕ್ಲಬ್‍ನಿಂದ ಆರ್ಯ ವೈಶ್ಯ ಜನಾಂಗದ ವಿದ್ಯಾರ್ಥಿಗಳಿಗೆ ಎಸ್‍ಎಸ್‍ಎಲ್‍ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಉನ್ನತ ಶ್ರೇಣ ಪಡೆದು ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪೋಷಕರು ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಹೆಚ್ಚು…

ಪ್ರತಿಭಾ ಪುರಸ್ಕಾರ
ಮೈಸೂರು

ಪ್ರತಿಭಾ ಪುರಸ್ಕಾರ

June 1, 2018

ಮೈಸೂರು: ಪ್ರಗತಿ ಸೇವಾ ಟ್ರಸ್ಟ್‍ನ 14ನೇ ವಾರ್ಷಿಕೋತ್ಸವದ ಪ್ರಯುಕ್ತ ಕಳೆದ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಹಾಗೂ ಐಟಿಐ ಮತ್ತು ಡಿಪ್ಲೋಮಾ ತಾಂತ್ರಿಕ ಕೋರ್ಸ್‍ಗಳನ್ನು ಪೂರ್ಣಗೊಳಿಸಿ, ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಮೈಸೂರು ನಗರ ಹಾಗೂ ಜಿಲ್ಲೆಯಲ್ಲಿನ ಪೌರಕಾರ್ಮಿಕ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ನಿಗದಿತ ಅರ್ಜಿಯನ್ನು ಭರ್ತಿ ಪಡೆದು, ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್‍ನ ಜೆರಾಕ್ಸ್ ಪ್ರತಿಗಳನ್ನು ತಲುಪಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ. 8618630629,…

Translate »