Tag: Preetham J. Gowda

ಹುಣಸಿನಕೆರೆ ಭರ್ತಿ: ಶಾಸಕ ಪ್ರೀತಮ್‍ರಿಂದ ಬಾಗಿನ
ಹಾಸನ

ಹುಣಸಿನಕೆರೆ ಭರ್ತಿ: ಶಾಸಕ ಪ್ರೀತಮ್‍ರಿಂದ ಬಾಗಿನ

June 19, 2018

ಹಾಸನ: ಕೆಲ ದಿನಗಳಿಂದ ಸುರಿದ ಮಳೆಯಿಂದ ನಗರ ಸಮೀಪದ ಐತಿಹಾಸಿಕ ಹುಣಸಿನಕೆರೆ ಸಂಪೂರ್ಣ ಭರ್ತಿಯಾಗಿದ್ದು, ಶಾಸಕ ಪ್ರೀತಮ್ ಜೆ.ಗೌಡ ಇಂದು ಬೆಳಿಗ್ಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಇದೇ ವೇಳೆ ಸುತ್ತ ಮುತ್ತಲ ಅನೇಕರು ಹುಣಸಿನಕೆರೆ ಅಭಿವೃದ್ಧಿ ಕುರಿತು ಶಾಸಕರಲ್ಲಿ ಮನವಿ ಮಾಡಿದರು ಕೆರೆ ಸುತ್ತ ಭೂಮಿ ಒತ್ತುವರಿಯಾಗಿದ್ದು, ಕರೆ ಅಭಿವೃದ್ಧಿ ಗೊಳಿಸಿ, ಬೋಟಿಂಗ್ ವ್ಯವಸ್ಥೆ ಮಾಡು ವಂತೆ ಒತ್ತಾಯಿಸಿದರು. ಮನವಿ ಆಲಿಸಿದ ಶಾಸಕ ಪ್ರೀತಮ್ ಜೆ.ಗೌಡ, ಐತಿಹಾಸಿಕ ಹುಣಸಿನಕೆರೆ ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಲಾಗು…

ನಿಗದಿತ ಅವಧಿಯೊಳಗೆ ಪಿಂಚಣ ಸೌಲಭ್ಯ ಒದಗಿಸಿ
ಹಾಸನ

ನಿಗದಿತ ಅವಧಿಯೊಳಗೆ ಪಿಂಚಣ ಸೌಲಭ್ಯ ಒದಗಿಸಿ

June 15, 2018

ಪ್ರಗತಿ ಪರಿಶೀಲನಾ ಸಭೆಯಲ್ಲಿ ತಹಶೀಲ್ದಾರ್‍ಗಳಿಗೆ ಸಚಿವ ಹೆಚ್.ಡಿ.ರೇವಣ್ಣ ಸೂಚನೆ ಹಾಸನ: ‘ಮುಂದಿನ ಎರಡು ತಿಂಗಳೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಎಲ್ಲ ಸಾಮಾಜಿಕ ಭದ್ರತಾ ಪಿಂಚಣ ಗಳು ಬಿಪಿಎಲ್ ಕಾರ್ಡ್‍ಗಳ ವಿತರಣೆ ಪೂರ್ಣ ಗೊಳಿಸಬೇಕು’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಹೆಚ್.ಡಿ.ರೇವಣ್ಣ ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರ ರಿಗೆ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಗುರುವಾರ ನಡೆದ ವಿಶೇಷ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಪ್ರತಿ ಗ್ರಾಮವಾರು ವೃದ್ಯಾಪ್ಯ ವೇತನ, ವಿಧವಾ ವೇತನ,…

ಉತ್ತಮ ಆರೋಗ್ಯಕ್ಕೆ ಯೋಗ ಅವಶ್ಯ: ಶಾಸಕ ಪ್ರೀತಮ್ ಜೆ.ಗೌಡ
ಹಾಸನ

ಉತ್ತಮ ಆರೋಗ್ಯಕ್ಕೆ ಯೋಗ ಅವಶ್ಯ: ಶಾಸಕ ಪ್ರೀತಮ್ ಜೆ.ಗೌಡ

June 11, 2018

ಹಾಸನ: ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ನಿತ್ಯ ಯೋಗಾಭ್ಯಾಸ ಅವಶ್ಯಕ ಎಂದು ಕ್ಷೇತ್ರದ ಶಾಸಕ ಪ್ರೀತಮ್ ಜೆ.ಗೌಡ ತಿಳಿಸಿದರು.ನಗರದ ಶ್ರೀ ಶಂಕರ ಮಠದಲ್ಲಿ ವೇದ ಭಾರತಿ ಸಹಕಾರದೊಂದಿಗೆ ಪತಂಜಲಿ ಪರಿ ವಾರದಿಂದ ಇಂದು ಬೆಳಿಗ್ಗೆ ಹಮ್ಮಿಕೊಂಡಿದ್ದ ರಾಷ್ಟ್ರಯಜ್ಞದಲ್ಲಿ ಭಾಗವಹಿಸಿ ನಂತರ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಇಂದಿನ ಜೀವನ ಪದ್ಧತಿಯಲ್ಲಿ ಯೋಗಾ ಭ್ಯಾಸ ಅನಿವಾರ್ಯ. ಪ್ರತಿ ವಾರ್ಡಿನಲ್ಲೂ ಒಂದು ಯೋಗ ಕೇಂದ್ರ ತೆರೆದು ಎಲ್ಲರೂ ಯೋಗಾಭ್ಯಾಸದಲ್ಲಿ ತೊಡಗಿ ಆರೋಗ್ಯ ಕಾಪಾಡಿಕೊಳ್ಳುವಂತೆ ಮಾಡಬೇಕು ಎಂದರು. ಅಂದು ಪತಂಜಲಿ ಪರಿವಾರ ಆಶೀರ್ವದಿಸಿದಂತೆ…

ಭವಿಷ್ಯವಿಲ್ಲದ ಮೈತ್ರಿ ಸರ್ಕಾರಕ್ಕೆ `ನಿಫಾ’ ವೈರಸ್ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವ್ಯಂಗ್ಯ
ಹಾಸನ

ಭವಿಷ್ಯವಿಲ್ಲದ ಮೈತ್ರಿ ಸರ್ಕಾರಕ್ಕೆ `ನಿಫಾ’ ವೈರಸ್ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವ್ಯಂಗ್ಯ

June 5, 2018

ಹಾಸನ:  ರಾಜ್ಯದಲ್ಲಿ ಆಡಳಿತ ದಲ್ಲಿರುವ ಜೆಡಿಎಸ್, ಕಾಂಗ್ರೆಸ್ ಎರಡು ಪಕ್ಷಗಳೂ ಮಾಗಿದ ಮಾವಿನಹಣ ್ಣನಂತಾ ಗಿದ್ದು, ಕೇರಳದ `ನಿಫಾ’ ವೈರಸ್ ತಾಕಿದೆ. ಭವಿಷ್ಯವಿಲ್ಲದ ಮೈತ್ರಿ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವ್ಯಂಗ್ಯವಾಡಿದರು. ನಗರದ ಖಾಸಗಿ ಹೊಟೇಲೊಂದರಲ್ಲಿ ಕೇಂದ್ರದ 4 ವರ್ಷಗಳ ಸಾಧನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಮೈತ್ರಿ ಸರ್ಕಾರಕ್ಕೆ ಭವಿಷ್ಯವಿಲ್ಲ. ಇಬ್ಬರ ಮೈತ್ರಿ ಬಗ್ಗೆ ನಮಗೆ ಯಾವುದೇ ಆತಂಕ ವಿಲ್ಲ. ಕೆಲ ದಿನಗಳಲ್ಲೇ ಮೈತ್ರಿ ಮುರಿಯ…

ರೈತರ ಪೂರ್ಣ ಸಾಲಮನ್ನಾ ಮಾಡಿಸಿ: ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಶಾಸಕ ಸಿ.ಟಿ.ರವಿ ಆಗ್ರಹ
ಹಾಸನ

ರೈತರ ಪೂರ್ಣ ಸಾಲಮನ್ನಾ ಮಾಡಿಸಿ: ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಶಾಸಕ ಸಿ.ಟಿ.ರವಿ ಆಗ್ರಹ

June 2, 2018

ಹಾಸನ: ಯಾವ ಷರತ್ತೂ ಹಾಕದೆ ರೈತರ ಎಲ್ಲಾ ರೀತಿಯ ಪೂರ್ಣ ಪ್ರಮಾಣದ ಸಾಲಮನ್ನಾ ಮಾಡುವಂತೆ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಬಿಜೆಪಿ ಮುಖಂಡ ಹಾಗೂ ಶಾಸಕ ಸಿ.ಟಿ.ರವಿ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಪೂರ್ವದಲ್ಲಿ ರೈತರ ಎಲ್ಲಾ ಬಗೆಯ ಸಾಲ ಮನ್ನಾ ಮಾಡುವು ದಾಗಿ ಹೇಳಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರೈತರ ಸಾಲ ಮನ್ನಾ ವಿಚಾರ ವಾಗಿ ಕರೆದ ಸಭೆಯಲ್ಲಿ ಸಾಲಮನ್ನಾ ಬಗ್ಗೆ ಜಿಲ್ಲಾಧಿಕಾರಿಯಿಂದ ವರದಿ ಪಡೆಯುವು ದಾಗಿ ಹೇಳಿ 15 ದಿನ ಕಾಲಾವಕಾಶ ಕೇಳುವ ಮೂಲಕ…

1 2
Translate »