ಸಕಲೇಶಪುರ: ಜಿಲ್ಲೆಯಲ್ಲಿ ಕುಟುಂಬ ರಾಜಕೀಯವನ್ನು ಕೊನೆಗೊಳಿಸುವುದಕ್ಕೆ ಸುವರ್ಣ ಅವಕಾಶ ಸಿಕ್ಕಿದ್ದು ಈ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ನಿರಂತರವಾಗಿ ಪಕ್ಷದ ಪರ ಕಾರ್ಯನಿರ್ವಹಿಸಬೇಕೆಂದು ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ ಪ್ರೀತಮ್ ಗೌಡ ಹೇಳಿದರು. ಪಟ್ಟಣದ ಖಾಸಗಿ ಹೋಟೆಲ್ನಲ್ಲಿ ಆಯೋ ಜಿಸಲಾಗಿದ್ದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ದಲಿತ ಸಮುದಾಯಕ್ಕೆ ಜೆಡಿ ಎಸ್ ಪಕ್ಷ ಬಾರಿ ಅನ್ಯಾಯ ಮಾಡಿದ್ದು 6 ಬಾರಿ ಶಾಸಕರಾಗಿರುವ ಎಚ್.ಕೆ ಕುಮಾರ ಸ್ವಾಮಿರವರಿಗೆ ಸಚಿವ ಸ್ಥಾನ ನೀಡದೆ ವಂಚಿಸ ಲಾಗಿದೆ. ರೇವಣ್ಣವರಿಗೆ…