ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ 10,600 ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಸಮೃದ್ಧಿ ಯೋಜನೆ ಜಾರಿಗೊಳ್ಳಲಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ, ರಾಜ್ಯಾದ್ಯಂತ ಪರಿಶಿಷ್ಟ ಜಾತಿ, ಪಂಗಡದ ನಿರುದ್ಯೋಗಿಗಳಿಗೆ 800 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಿ ಉದ್ಯೋ ಗಾವಕಾಶ ಕಲ್ಪಿಸಲಾಗುವುದು ಎಂದರು. ಇದು ರಾಷ್ಟ್ರದಲ್ಲೇ ಪ್ರಥಮ ಯೋಜನೆಯಾಗಿದೆ. ಖಾಸಗಿ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡು ಯೋಜನೆ ಜಾರಿಗೆ ತರಲಾಗುತ್ತದೆ. ದೇಶೀ ಮಾರುಕಟ್ಟೆಯಲ್ಲಿ ಉತ್ತಮ ಹೆಸರು ಗಳಿಸಿರುವ ಪ್ರತಿಷ್ಠಿತ ಸಂಸ್ಥೆ ಗಳಾದ…
ಮೈಸೂರು
ಹಳ್ಳಿಗಳಲ್ಲಿ ಮಿನಿ ಸೂಪರ್ ಮಾರ್ಕೆಟ್ ಆರಂಭ
June 24, 2018ಬೆಂಗಳೂರ: ಗ್ರಾಮೀಣ ಪ್ರದೇಶದ ಯುವಕರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರಾಜ್ಯಾದ್ಯಂತ ಹಳ್ಳಿಗಳಲ್ಲಿ ಮಿನಿ ಸೂಪರ್ ಮಾರ್ಕೆಟ್ ಆರಂಭಿಸಲು ಮುಂದಾಗಿದೆ. ಹಳ್ಳಿಗಳಲ್ಲಿ ಮಿನಿ ಸೂಪರ್ ಮಾರ್ಕೆಟ್ ಆರಂಭಿಸಲು ಸರ್ಕಾರ ಸದ್ಯ 5 ಸಾವಿರ ಗ್ರಾಮೀಣ ಉದ್ಯಮಿಗಳನ್ನು ಟಾರ್ಗೆಟ್ ಮಾಡುತ್ತಿದ್ದು, ಪ್ರತಿ ಜಿಲ್ಲೆಯಲ್ಲೂ 200 ಮಿನಿ ಸೂಪರ್ ಮಾರ್ಕೆಟ್ಗಳನ್ನು ಆರಂಭಿಸುವ ಯೋಚನೆ ಇದೆ. ಈ ಸಂಬಂಧ ಶೀಘ್ರದಲ್ಲೇ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಉತ್ಪನ್ನಗಳ ಖರೀದಿಗೆ ರಾಜ್ಯ ಸರ್ಕಾರ ಯಾವುದೇ…