ಹಾಸನ: ಮತ ಎಣಿಕೆ ವೇಳೆ ಅಧಿಕಾರಿ ಗಳು ಯಾವುದೇ ಗೊಂದಲ, ಆತುರಗಳಿಲ್ಲದೆ ಸಮಾ ಧಾನದಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸೂಚನೆ ನೀಡಿದರು. ನಗರದ ಹಾಸನಾಂಬ ವೈದ್ಯಕೀಯ ಕಾಲೇಜು ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ಮತ ಎಣಿಕೆಗೆ ನಿಯೋಜನೆಗೊಂಡಿರುವ ಎಲ್ಲಾ ಸಹಾ ಯಕ ಚುನಾವಣಾಧಿಕಾರಿಗಳು, ತಹಸೀಲ್ದಾರರು, ಮತ ಎಣಿಕೆ ಮೇಲ್ವಿಚಾರಕರು ಹಾಗೂ ಎಣಿಕೆ ಸಿಬ್ಬಂದಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾ ವಣಾ ಆಯೋಗದ ಮಾರ್ಗಸೂಚಿಗಳನ್ನು ಸರಿಯಾಗಿ ಅರಿತು…
ನಗರಸಭೆ ಸೌಲಭ್ಯ ದುರ್ಬಳಕೆ: ತಪ್ಪಿತಸ್ಥರ ವಿರುದ್ಧ ಕ್ರಮ
May 21, 2019ಅರಸೀಕೆರೆ: ನಗರಸಭೆ ವ್ಯಾಪ್ತಿ ಯಲ್ಲಿ ಪ್ರಭಾವಿ ವ್ಯಕ್ತಿಗಳ ಹಿಂಬಾಲಕರ ಹೆಸರಿನಲ್ಲಿ ನಿರ್ಮಾಣ ಮಾಡಿರುವ ಖಾಸಗಿ ವಸತಿ ನಿವೇಶನಗಳ ಲೇಔಟ್ಗಳಲ್ಲಿ ನಗರ ಸಭೆಯ ನಾಗರಿಕ ಮೂಲ ಸೌಲಭ್ಯಗ ಳಾದ ರಸ್ತೆ, ಒಳಚರಂಡಿ ಮತ್ತು ಕುಡಿ ಯುವ ನೀರು ಯೋಜನೆಗಳನ್ನು ದುರು ಪಯೋಗ ಮಾಡಿಕೊಳ್ಳಲಾಗಿದ್ದು, ಇದರ ಹಿಂದೆ ಶಾಮೀಲಾಗಿರುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ವರದಿ ಸಲ್ಲಿಸ ಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು. ಅರಸೀಕೆರೆ ನಗರಸಭೆ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳ ಸಭೆ…
‘ಹಾಸನದಲ್ಲಿ ಗೋಲಿಬಾರ್ ಆದ್ರೆ ಅದಕ್ಕೆ ಡಿಸಿ ಹೊಣೆ’
May 9, 2019ಹಾಸನ: ಆಲೂಗಡ್ಡೆ ಬಿತ್ತನೆ ಬೀಜ ವಿತರಣಾ ವ್ಯವಸ್ಥೆ ಯಲ್ಲಿ ಲೋಪ ಉಂಟಾಗಿ, ಗೋಲಿಬಾರ್ ಏನಾದರೂ ಆದರೆ, ಅದಕ್ಕೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರೇ ನೇರ ಹೊಣೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಚುನಾ ವಣೆ ಮುಗಿದು ಹಲವು ದಿನ ಕಳೆದರೂ ರೈತರ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿಗೆ ಸಮಯ ಇಲ್ಲ. ಬರ ಪರಿಹಾರ ಕಾಮಗಾರಿ ಗಾಗಿ ಸರ್ಕಾರ ಜಿಲ್ಲೆಗೆ 8 ಕೋಟಿ ಬಿಡು ಗಡೆ ಮಾಡಿದೆ….