ಮೈಸೂರು: ಪಕ್ಷದ ಚಿಹ್ನೆ ಮೇಲೆ ಆಯ್ಕೆಯಾದ ಜನಪ್ರತಿನಿಧಿ ಗಳು ಅಧಿಕಾರ ಸಿಗದಿದ್ದಲ್ಲಿ ಪಕ್ಷಾಂತರ ಮಾಡುವುದಾಗಿ ಪಕ್ಷಕ್ಕೆ ಬೆದರಿಕೆ ಹಾಕುವುದು ತರವಲ್ಲ. ಈ ರೀತಿಯ ರಾಜಕಾರಣಕ್ಕೆ ಕಾನೂನು ತಿದ್ದುಪಡಿ ಮೂಲಕ ಕಡಿವಾಣ ಹಾಕುವುದು ಅಗತ್ಯ ಎಂದು ಮಾಜಿ ಸಚಿವ ಪ್ರೊ.ಬಿ.ಕೆ. ಚಂದ್ರಶೇಖರ್ ಅಭಿಪ್ರಾಯಪಟ್ಟರು. ಮೈಸೂರು ವಿವಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಮತ್ತು ದೇಶದ ರಾಜಕಾರಣ ದಲ್ಲಿ ಮುತ್ಸದ್ಧಿ ರಾಜಕಾರಣಿಗಳ ಕೊರತೆ ಎದ್ದು ಕಾಣುತ್ತಿದೆ. ಇದರಿಂದಾಗಿ ಎಲ್ಲಾ ಪಕ್ಷಗಳಲ್ಲೂ ಸಾಮಾಜಿಕ ಮೌಲ್ಯ ಮತ್ತು ಸಿದ್ಧಾಂತ ರೂಢಿಸಿಕೊಂಡ…
ಮೈಸೂರು
ಗಾನಭಾರತಿ ರಂಗಮಂದಿರದ ಗ್ಯಾಲರಿ ಆಸನಗಳ ಉದ್ಘಾಟನೆ
July 29, 2018ಮೈಸೂರು: ಕುವೆಂಪುನಗರ ಗಾನಭಾರತಿ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ನೂತನವಾಗಿ ನಿರ್ಮಿಸಿರುವ ರಂಗಮಂದಿರದ ಗ್ಯಾಲರಿ ಆಸನಗಳ ಉದ್ಘಾಟನೆ ಮತ್ತು ವೆಬ್ಸೈಟ್ ಅನ್ನು ಲೋಕಾರ್ಪಣೆ ಮಾಡಲಾಯಿತು. ಗಾನಭಾರತಿ ಆವರಣದಲ್ಲಿ ಶುಕ್ರವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ರಮಾಬಾಯಿ ಗೋವಿಂದರಾವ್ ರಂಗಮಂದಿರದ ಗ್ಯಾಲರಿ ಆಸನಗಳನ್ನು ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ಹಾಗೂ ಗಾನಭಾರತಿಯ ನೂತನ ವೆಬ್ಸೈಟ್ ಅನ್ನು ಶಾಸಕ ಎಸ್.ಎ.ರಾಮದಾಸ್ ಉದ್ಘಾಟಿಸಿದರು. ನಂತರ ಪ್ರೊ.ಬಿ.ಕೆ.ಚಂದ್ರಶೇಖರ್ ಮಾತನಾಡಿ, ಸಂಗೀತ ಸೇರಿದಂತೆ ಎಲ್ಲಾ ಕಲಾ ಪ್ರಕಾರಗಳು ಒಂದು ವರ್ಗ, ಜಾತಿಗೆ ಮಾತ್ರ ಸೀಮಿತ…