ಮೈಸೂರು,ಫೆ.6(ಪಿಎಂ)-ಹಿರಿಯ ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಅವರ ಮುಖಕ್ಕೆ ಮಸಿ ಬಳಿದು ಅಪಮಾನಿಸಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ದಸಂಸ/ಬುದ್ಧವಾದ) ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಬೆಂಗ ಳೂರಿನ ನ್ಯಾಯಾಲಯದ ಆವರಣದಲ್ಲಿ ಪ್ರೊ.ಕೆ.ಎಸ್.ಭಗವಾನ್ ಅವರ ಮುಖಕ್ಕೆ ಮಹಿಳಾ ವಕೀಲೆ ಮೀರಾ ರಾಘವೇಂದ್ರ ಮಸಿ ಬಳಿದಿರುವುದು ಹೇಯ ಕೃತ್ಯ ಎಂದು ಖಂಡಿಸಿದರು. ತಾತ್ವಿಕ ಭಿನ್ನಾಭಿಪ್ರಾಯಗಳಿದ್ದರೆ ಅದನ್ನು ಚರ್ಚೆ ಅಥವಾ ನ್ಯಾಯಾಲಯದ ಮೂಲಕ ಬಗೆಹರಿಸಿಕೊಳ್ಳಬೇಕು. ಇದನ್ನು ಬಿಟ್ಟು ಒಬ್ಬ ಹಿರಿಯ ಸಾಹಿತಿ ಮುಖಕ್ಕೆ…
ಮೈಸೂರು
ಗೌರಿಲಂಕೇಶ ಹಂತಕರಿಂದ ಪ್ರೊ.ಕೆ.ಎಸ್.ಭಗವಾನ್ ಹತ್ಯೆಗೂ ಸಂಚು ಎಸ್ಐಟಿ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ
June 8, 2018ಮೈಸೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹಂತಕರು ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಹತ್ಯೆಗೂ ಸಂಚು ನಡೆಸಿದ್ದರೆಂಬ ಸ್ಫೋಟಕ ಮಾಹಿತಿ ಬಹಿ ರಂಗವಾಗಿದೆ. ಬೆಂಗಳೂರಿನ ಸ್ಪೆಷಲ್ ಇನ್ ವೆಸ್ಟಿಗೇಷನ್ ಟೀಂ (SIಖಿ) ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿರುವ ಲೇಖಕಿ, ಪತ್ರಕರ್ತೆ ಗೌರಿ ಲಂಕೇಶ್ ಹಂತಕರಾದ ಹೊಟ್ಟೆ ಮಂಜ ಹಾಗೂ ಅನಿಲ್ ಹೇಳಿಕೆಯಲ್ಲಿ ಈ ವಿಷಯ ಬಾಯ್ಬಿಟ್ಟಿದ್ದಾರೆ ಎಂದು ತನಿಖಾ ತಂಡದ ಮೂಲಗಳು ತಿಳಿಸಿವೆ. ಹಿಂದೂ ಧರ್ಮದ ಉಳಿವಿಗೆ ಮೈಸೂ ರಿನ ಕೆ.ಎಸ್.ಭಗವಾನ್ ಅವರನ್ನು ಮುಗಿ ಸಲು ಸಂಚು ರೂಪಿಸಿ ಮುಹೂರ್ತವನ್ನು ಫಿಕ್ಸ್…