Tag: Prof K.S.Rangappa

ವಿವಿಗಳು ಬೋಧನೆ ಜೊತೆಗೆ ಸಂಶೋಧನೆಗೂ ಆದ್ಯತೆ ನೀಡಬೇಕು ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅಭಿಮತ
ಮೈಸೂರು

ವಿವಿಗಳು ಬೋಧನೆ ಜೊತೆಗೆ ಸಂಶೋಧನೆಗೂ ಆದ್ಯತೆ ನೀಡಬೇಕು ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅಭಿಮತ

June 17, 2018

ಮೈಸೂರು: ವಿಶ್ವ ವಿದ್ಯಾನಿಲಯಗಳು ಉಪನ್ಯಾಸದ ಜೊತೆಗೆ ಸಂಶೋಧನೆಗೂ ಹೆಚ್ಚಿನ ಆದ್ಯತೆ ನೀಡಬೇಕೆಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ತಿಳಿಸಿದರು. ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ವತಿಯಿಂದ ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ರೋಟರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ತುಮಕೂರು ವಿವಿ ಕುಲಪತಿ ವೈ.ಎಸ್.ಸಿದ್ದೇಗೌಡ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹೆಚ್.ಕೆ.ರಾಮು ಅವರನ್ನು ಸನ್ಮಾನಿಸಿ, ಅವರು ಮಾತನಾಡಿದರು. ಸಂಸ್ಕೃತಿ ಹಾಗೂ ಅರ್ಹತೆ ಇಲ್ಲದವರೂ ವಿಶ್ವ ವಿದ್ಯಾನಿಲಯಗಳ ಕುಲಪತಿಗಳಾಗುತ್ತಿದ್ದಾರೆ. ಈ ಸಂದರ್ಭದಲ್ಲಿ ಸಂಸ್ಕೃತಿಯನ್ನು…

ಉನ್ನತ ಶಿಕ್ಷಣ ಇಲಾಖೆ ಸಲಹೆಗಾರರಾಗಿ ಪ್ರೊ.ಕೆ.ಎಸ್.ರಂಗಪ್ಪ?
ಮೈಸೂರು

ಉನ್ನತ ಶಿಕ್ಷಣ ಇಲಾಖೆ ಸಲಹೆಗಾರರಾಗಿ ಪ್ರೊ.ಕೆ.ಎಸ್.ರಂಗಪ್ಪ?

June 16, 2018

ಮೈಸೂರು:  ಮೈಸೂರು ವಿಶ್ವ ವಿದ್ಯಾ ನಿಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಸಲಹೆ ಗಾರರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸಂಪುಟದ ಸಚಿವರೂ ಆಗಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡರಿಗೆ ಉನ್ನತ ಶಿಕ್ಷಣ ಖಾತೆ ನೀಡಿದ್ದರೂ, ಅವರು ಈ ಜವಾಬ್ದಾರಿ ವಹಿಸಿ ಕೊಂಡಿಲ್ಲ. ನಾನು ರೈತರು, ಸಾಮಾನ್ಯ ಜನ ರೊಂದಿಗೆ ಬೆಳೆದು ಬಂದಿದ್ದು, ಅವರೊಂದಿಗಿದ್ದು ಕೆಲಸ ಮಾಡಬಹುದಾದ ಖಾತೆಯನ್ನು ನೀಡಬೇಕೆಂದು…

Translate »