Tag: Prof. KS Bhagawan

ಹಿಂದೂ ಧರ್ಮದಲ್ಲಿ ಸಾಮಾನ್ಯ ದಲಿತರು  ಪುರೋಹಿತರಾಗಲೂ ಸಾಧ್ಯವಿದೆಯೇ?
ಮೈಸೂರು

ಹಿಂದೂ ಧರ್ಮದಲ್ಲಿ ಸಾಮಾನ್ಯ ದಲಿತರು  ಪುರೋಹಿತರಾಗಲೂ ಸಾಧ್ಯವಿದೆಯೇ?

November 22, 2018

ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಪ್ರಶ್ನೆ ಮೈಸೂರು:  ಕ್ರೈಸ್ತ, ಮುಸ್ಲಿಂ ಮತ್ತು ಬೌದ್ಧ ಧರ್ಮದಲ್ಲಿ ಸಾಮಾನ್ಯ ಜನರು ಪೌರೋಹಿತ್ಯ ಹಾಗೂ ಪ್ರವಚನ ಮಾಡಲು ಅವಕಾಶವಿದೆ. ಆದರೆ, ಹಿಂದೂ ಧರ್ಮದಲ್ಲಿ ಸಾಮಾನ್ಯ ದಲಿತರು ಪುರೋ ಹಿತರಾಗಲು ಸಾಧ್ಯವಿದೆಯೇ ಎಂದು ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್. ಭಗವಾನ್ ಪ್ರಶ್ನಿಸಿದರು. ನಗರದ ಖಾಸಗಿ ಹೋಟೆಲ್‍ನಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಆಯೋಜಿಸಿದ್ದ ‘ಪ್ರವಾದಿ ಮಹಮದ್’ ಮಾನವ ಕುಲದ ಶ್ರೇಷ್ಠ ಮಾರ್ಗದರ್ಶಕ ವಿಷಯಾಧಾರಿತ ಗಣ್ಯರ ಸಭೆ ಹಾಗೂ ಬಹುಭಾಷಾ ಕವಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಧರ್ಮ ಗಳಲ್ಲಿ…

ಪ್ರೊ. ಕೆ.ಎಸ್.ಭಗವಾನ್ ಹತ್ಯೆಗೆ  ಶ್ರೀರಂಗಪಟ್ಟಣ ಯುವಕನಿಗೆ ಸುಪಾರಿ
ಮೈಸೂರು

ಪ್ರೊ. ಕೆ.ಎಸ್.ಭಗವಾನ್ ಹತ್ಯೆಗೆ  ಶ್ರೀರಂಗಪಟ್ಟಣ ಯುವಕನಿಗೆ ಸುಪಾರಿ

June 25, 2018

ಮೈಸೂರು: ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಅವರ ಹತ್ಯೆಗೆ ಗೌರಿ ಲಂಕೇಶ್ ಹತ್ಯೆ ಆರೋಪಿ ಹೊಟ್ಟೆ ಮಂಜ, ಶ್ರೀರಂಗಪಟ್ಟಣ ಮೂಲದ ಯುವಕನೊಬ್ಬನಿಗೆ ಸುಪಾರಿ ನೀಡಿದ್ದ ಎಂಬ ಆಘಾತಕಾರಿ ವಿಷಯ ಬಹಿರಂಗಗೊಂಡಿದೆ. ಪತ್ರಕರ್ತೆ ಗೌರಿಲಂಕೇಶ್ ಕೊಲೆ ಆರೋಪಿ ಹೊಟ್ಟೆ ಮಂಜ ವಿಚಾರಣೆ ವೇಳೆ ಈ ವಿಷಯವನ್ನು ವಿಶೇಷ ತನಿಖಾ ದಳ (SIT)ದ ಅಧಿಕಾರಿಗಳಿಗೆ ತಿಳಿಸಿದ್ದಾನೆ ಎಂದು ಹೇಳಲಾಗಿದೆ. ಪ್ರೊ.ಕೆ.ಎಸ್.ಭಗವಾನ್ ಹತ್ಯೆಗೈಯ್ಯಲು ತಾನು ಶ್ರೀರಂಗ ಪಟ್ಟಣದ ಅನಿಲ್ ಎಂಬಾತನಿಗೆ ಸುಪಾರಿ ನೀಡಿದ್ದಾಗಿ ಆತ ಹೇಳಿದ್ದು, ಅದಕ್ಕಾಗಿ ಕೊಳ್ಳೇಗಾಲದ ಅರಣ್ಯ ಪ್ರದೇಶದಲ್ಲಿ ಅನಿಲ್‍ಗೆ…

Translate »