Tag: Prof. KS Bhagwan

ಭಗವಾನ್‍ಗೆ ಚಾಟಿ ಬೀಸಿದ ನಟ ಜಗ್ಗೇಶ್
ಮೈಸೂರು

ಭಗವಾನ್‍ಗೆ ಚಾಟಿ ಬೀಸಿದ ನಟ ಜಗ್ಗೇಶ್

December 29, 2018

ಮೈಸೂರು: ತಮ್ಮ ಪುಸ್ತಕದಲ್ಲಿ ರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ದಾಖಲಿಸಿರುವ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಹಿರಿಯ ನಟ ಜಗ್ಗೇಶ್ ಹರಿಹಾಯ್ದಿದ್ದಾರೆ. ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ತರುತ್ತಿರುವ ಭಗವಾನ್‍ಗೆ ಸಿಎಂ ಕುಮಾರ್ ಸ್ವಾಮಿ ಬುದ್ಧಿ ಹೇಳಬೇಕೆಂದು ವಿನಂತಿಸಿದ್ದಾರೆ. ಇಂದು ಸೆಲ್ಫಿ ವಿಡಿಯೋದಲ್ಲಿ ಮಾತನಾಡಿರುವ ಜಗ್ಗೇಶ್, ಭಗವಾನ್ ವಿಕೃತ ಮನಸ್ಸಿನಿಂದ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಈ ಮೂಲಕ ಕೋಟ್ಯಾಂತರ ಹಿಂದೂಗಳ ಭಾವನೆ ಗಳಿಗೆ ಧಕ್ಕೆ ತರುತ್ತಿದ್ದಾರೆ. ನಿಮ್ಮ ಈ ನೀಚ ಹೇಳಿಕೆಗಳನ್ನು ನಿಲ್ಲಿಸಿ ಎಂದಿರುವ ಜಗ್ಗೇಶ್, ನಿಮ್ಮ…

ವೈದಿಕ ಧರ್ಮ ವಿರೋಧಿಸಿದ್ದರಿಂದ ಬಸವಣ್ಣ, ವಿವೇಕಾನಂದರ ಹತ್ಯೆ ಮಾಡಲಾಗಿದೆ
ಮೈಸೂರು

ವೈದಿಕ ಧರ್ಮ ವಿರೋಧಿಸಿದ್ದರಿಂದ ಬಸವಣ್ಣ, ವಿವೇಕಾನಂದರ ಹತ್ಯೆ ಮಾಡಲಾಗಿದೆ

August 7, 2018

ಸಾಹಿತಿ ಹಾಗೂ ಪ್ರಗತಿಪರ ಚಿಂತಕ ಪ್ರೊ. ಕೆ.ಎಸ್. ಭಗವಾನ್ ಸ್ಫೋಟಕ ಹೇಳಿಕೆ ಸಂಶೋಧನೆಯಿಂದ ಸತ್ಯಾಸತ್ಯತೆ ಬಯಲು ಮಾಡಬಹುದು ಮೈಸೂರು:  ವೈದಿಕ ಧರ್ಮ ವಿರೋಧಿಸಿದ ಕಾರಣಕ್ಕೆ ಬಸವಣ್ಣ ಹಾಗೂ ಸ್ವಾಮಿ ವಿವೇಕಾನಂದರನ್ನು ಹತ್ಯೆ ಮಾಡಲಾಗಿದ್ದು, ಸಂಶೋಧನೆಗಳ ಮೂಲಕ ಇದರ ಸತ್ಯಾಸತ್ಯತೆ ಬಯಲು ಮಾಡುವ ಅಗತ್ಯವಿದೆ ಎಂದು ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಪ್ರತಿಪಾದಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಹಿಷಾ ದಸರಾ ಪ್ರತಿಷ್ಠಾನ ಸಮಿತಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಣ್ಣನವರು ಐಕ್ಯವಾದರು ಎಂಬುದು ಕೇವಲ ಕಟ್ಟುಕಥೆ….

ಸಚಿವರಾದ ಜಿಟಿಡಿ, ಮಹೇಶ್ ಪ್ರಶಂಸಿಸಿದ ಭಗವಾನ್
ಮೈಸೂರು

ಸಚಿವರಾದ ಜಿಟಿಡಿ, ಮಹೇಶ್ ಪ್ರಶಂಸಿಸಿದ ಭಗವಾನ್

July 27, 2018

ಮೈಸೂರು: ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ ತರುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಚಿಂತಕ ಪ್ರೊ.ಕೆ.ಎಸ್.ಭಗವಾನ್ ಪ್ರಶಂಸೆ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದಿಂದ ಹೆಚ್ಚು ಮತಗಳ ಅಂತರದಿಂದ ಶಾಸಕರಾಗಿ ಆಯ್ಕೆಯಾದ ಜಿ.ಟಿ.ದೇವೇಗೌಡ ಅವರು ಉನ್ನತ ಶಿಕ್ಷಣ ಸಚಿವ ಖಾತೆ ವಹಿಸಿಕೊಳ್ಳಲು ಆರಂಭದಲ್ಲಿ ಹಿಂಜರಿದಿದ್ದರು. ಆದರೆ ಇದೀಗ ಉತ್ತಮವಾಗಿ ಖಾತೆ ನಿಭಾಯಿಸುತ್ತಿದ್ದು,…

ಪ್ರೊ. ಕೆ.ಎಸ್.ಭಗವಾನ್ ಹತ್ಯೆ ಸಂಚು ಖಂಡಿಸಿ ದಸಂಸ ಪ್ರತಿಭಟನೆ
ಮೈಸೂರು

ಪ್ರೊ. ಕೆ.ಎಸ್.ಭಗವಾನ್ ಹತ್ಯೆ ಸಂಚು ಖಂಡಿಸಿ ದಸಂಸ ಪ್ರತಿಭಟನೆ

July 1, 2018

ಮೈಸೂರು: ವಿಚಾರವಾದಿ ಪ್ರೊ. ಕೆ.ಎಸ್.ಭಗವಾನ್ ಹತ್ಯೆಗೆ ಸಂಚು ರೂಪಿಸಿದ್ದನ್ನು ಖಂಡಿಸಿ ದಸಂಸ ಪದಾಧಿಕಾರಿಗಳು ಇಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನಾ ಧರಣಿ ನಡೆಸಿದರು. ಈ ಹಿಂದೆ ಖ್ಯಾತ ಸಾಹಿತಿ ಎಂ.ಎಂ.ಕಲಬುರ್ಗಿ, ಪತ್ರಕರ್ತೆ ಗೌರಿ ಲಂಕೇಶ್ ಅವ ರನ್ನು ವ್ಯವಸ್ಥಿತವಾಗಿ ಸಂಚು ಮಾಡಿ ಹತ್ಯೆಗೈದ ಬೆನ್ನಲ್ಲೇ ಇದೀಗ ಪ್ರೊ. ಭಗವಾನ್ ಹತ್ಯೆಗೆ ಸಂಚು ರೂಪಿಸಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೊಲೆಗಡುಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇ ಕೆಂದು ಅವರು ಒತ್ತಾಯಿಸಿದರು. ಇಂತಹ ಘಟನೆಗಳಿಗೆ ಕುಮ್ಮಕ್ಕು…

ಪ್ರೊ.ಕೆ.ಎಸ್.ಭಗವಾನ್ ಹತ್ಯೆಗೆ ಸಂಚು ರೂಪಿಸಿದ್ದು ಶ್ರೀರಂಗಪಟ್ಟಣದ ಅನಿಲ್!
ಮೈಸೂರು

ಪ್ರೊ.ಕೆ.ಎಸ್.ಭಗವಾನ್ ಹತ್ಯೆಗೆ ಸಂಚು ರೂಪಿಸಿದ್ದು ಶ್ರೀರಂಗಪಟ್ಟಣದ ಅನಿಲ್!

June 25, 2018

ಮೈಸೂರು: ಚಿಂತಕ ಪ್ರೊ.ಕೆ.ಎಸ್.ಭಗವಾನ್ ಅವರನ್ನು ಹತ್ಯೆಗೈಯ್ಯಲು ಶ್ರೀರಂಗಪಟ್ಟಣ ಮೂಲದ ಅನಿಲ್ ಎಂಬಾತ ಸಂಚು ರೂಪಿಸಿದ್ದ ಎಂಬ ಆಘಾತಕಾರಿ ವಿಷಯ ಈಗ ಬಹಿರಂಗಗೊಂಡಿದೆ. ಪತ್ರಕರ್ತೆ ಗೌರಿಲಂಕೇಶ್ ಕೊಲೆ ಆರೋಪಿ ಹೊಟ್ಟೆ ಮಂಜ ವಿಚಾರಣೆ ವೇಳೆ ಈ ವಿಷಯವನ್ನು ವಿಶೇಷ ತನಿಖಾ ದಳ (SIಖಿ)ದ ಅಧಿಕಾರಿಗಳಿಗೆ ತಿಳಿಸಿದ್ದಾನೆ. ಪ್ರೊ.ಕೆ.ಎಸ್.ಭಗವಾನ್ ಹತ್ಯೆಗೈಯ್ಯಲು ತಾನು ಶ್ರೀರಂಗಪಟ್ಟಣದ ಅನಿಲ್ ಎಂಬಾತನಿಗೆ ಸುಪಾರಿ ನೀಡಿದ್ದಾಗಿ ಹೊಟ್ಟೆ ಮಂಜ ಹೇಳಿಕೆ ನೀಡಿದ್ದಾನೆ ಎಂದು ತಿಳಿದು ಬಂದಿದೆ. ನಿನ್ನಿಂದ ಧರ್ಮದ ಕೆಲಸವಾಗಬೇಕಾಗಿದೆ. ಭಗವಾನ್ ಹತ್ಯೆಯೇ ಆ ಧರ್ಮದ ಕೆಲಸ…

Translate »