ಮೈಸೂರು: ಜಾಗತೀಕರಣದಿಂದಾಗಿ ಕನ್ನಡ ಭಾಷೆ ಕರ್ನಾಟಕದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ಬೆಳೆಯುವ ಮೂಲಕ ವಿಶ್ವಕನ್ನಡವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಕಲಾಮಂದಿರದಲ್ಲಿ ನಾವಿಕ (ನಾವು ವಿಶ್ವ ಕನ್ನಡಿಗರು)ಸಂಸ್ಥೆ ಆಯೋಜಿಸಿದ್ದ ನಾವಿಕೋತ್ಸವ-2018 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿ ಭಾಷೆಗೂ ತನ್ನದೇ ಆದ ಶಕ್ತಿ ಇದ್ದು, ಯಾವುದೇ ಭಾಷೆಯನ್ನು ಹೆಚ್ಚು ಬಳಸಿದಂತೆ ಆ ಭಾಷೆ ಬೆಳೆಯಲಿದೆ. ಆದರೆ ರಾಜ್ಯದಲ್ಲಿ ಪ್ರಸ್ತುತ ಕನ್ನಡ ಭಾಷೆ ಅವನತಿಯ ಅಂಚಿನಲ್ಲಿದ್ದು, ನಮ್ಮವರಿಗೆ ಕನ್ನಡದ ಬಗ್ಗೆ ಕೀಳರಿಮೆ ಇರುವುದು ನಿಜಕ್ಕೂ ಶೋಚನೀಯ….
ಮೈಸೂರು
ಆಡಳಿತದಲ್ಲಿ ಕನ್ನಡ ಬಳಕೆಗೆ 316 ಆದೇಶ ಹೊರಡಿಸಿದರೂ ನಿರೀಕ್ಷಿತ ಫಲ ದೊರೆತಿಲ್ಲ
June 16, 2018ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ವಿಷಾಧ ಆಡಳಿತ ತರಬೇತಿ ಸಂಸ್ಥೆ, ದಸರಾ ವಸ್ತು ಪ್ರದರ್ಶನ ಕಚೇರಿಯಲ್ಲಿ ಕನ್ನಡ ಬಳಕೆ ಸಂಬಂಧ ಪರಿಶೀಲನೆ ಮೈಸೂರು: ಆಡಳಿತದಲ್ಲಿ ಕನ್ನಡ ಭಾಷೆ ಕಡ್ಡಾಯ ಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಇದು ವರೆಗೂ 316 ಆದೇಶಗಳನ್ನು ಹೊರಡಿ ಸಿದ್ದರೂ ಕೆಲವು ಇಲಾಖೆ ಕಚೇರಿಗಳಲ್ಲಿ ಅನ್ಯ ಭಾಷೆಗಳ ವ್ಯಾಮೋಹದಿಂದ, ಕನ್ನಡವನ್ನು ಕಡೆಗಣಿಸುವ ವರ್ತನೆಗಳು ನಡೆಯುತ್ತಿವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ. ಸಿದ್ದರಾಮಯ್ಯ ವಿಷಾದಿಸಿದ್ದಾರೆ. ಆಡಳಿತದಲ್ಲಿ ಕನ್ನಡ ಅನುಷ್ಠಾನದ ಪ್ರಗತಿ ಕುರಿತು ಶುಕ್ರವಾರ…