ಜಾರ್ಖಂಡ್ನಲ್ಲಿ ಬೀದಿ ನಾಟಕ ಕಲಾವಿದರ ಮೇಲಿನ ಅತ್ಯಾಚಾರಕ್ಕೆ ಖಂಡನೆ ಮೈಸೂರು: ಜಾರ್ಖಂಡ್ನಲ್ಲಿ ಬೀದಿ ನಾಟಕ ಕಲಾವಿದೆಯರ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಮೈಸೂರಿನ ಗಾಂಧಿ ವೃತ್ತದ ಗಾಂಧಿ ಪ್ರತಿಮೆ ಬಳಿ ರಾಜ್ಯ ಬೀದಿ ನಾಟಕ ತಂಡಗಳ ಒಕ್ಕೂಟದ ಕಲಾವಿದರು ಪ್ರತಿಭಟನೆ ನಡೆಸಿದರು. ಮಾನವ ಕಳ್ಳಸಾಗಾಣೆ ಕುರಿತಂತೆ ಜನಜಾಗೃತಿ ಮೂಡಿಸಲು ಎನ್ಜಿಓ ಸಂಘಟನೆಯೊಂದು ಜಾರ್ಖಂಡ್ ಜಿಲ್ಲೆಯ ಗ್ರಾಮವೊಂದರಲ್ಲಿ ಇತ್ತೀಚೆಗೆ ಬೀದಿ ನಾಟಕ ನಡೆಸುತ್ತಿದ್ದ ವೇಳೆ ಪಾತಾಳ ಗರಡಿ ಎಂಬ ಸಂಘಟನೆಯ ಕೆಲವರು ಬೀದಿ ನಾಟಕ ಪ್ರದರ್ಶಿಸುತ್ತಿದ್ದ ಐವರು ಮಹಿಳಾ…
ಮೈಸೂರು
`ಬಡ್ತಿ ಮೀಸಲಾತಿ’ ದಲಿತ ದೌರ್ಜನ್ಯ ತಡೆ ಕಾಯ್ದೆಪರ ಜೂ. 15 ರಂದು ಬೆಂಗಳೂರಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ
June 13, 2018ಮೈಸೂರು: ಬಡ್ತಿ ಮೀಸಲಾತಿ ಹಾಗೂ ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಸಂರಕ್ಷಣೆಗೆ ಒತ್ತಾಯಿಸಿ ಜೂ.15ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ದಲಿತ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘಟನೆಗಳ ಒಕ್ಕೂಟದ ಮೈಸೂರು ಜಿಲ್ಲಾಧ್ಯಕ್ಷರೂ ಆದ ಮಾಜಿ ಮೇಯರ್ ಪುರುಷೋತ್ತಮ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡ್ತಿ ಮೀಸಲಾತಿ ರದ್ದು ಆಗಿಲ್ಲವಾದರೂ ದಲಿತ ವಿರೋಧಿ ಅಧಿಕಾರಿಗಳು ರದ್ದಾಗಿದೆ ಎಂದು ಬಿಂಬಿಸುತ್ತಿದ್ದಾರೆ. 2002ರ ಬಡ್ತಿ ಮೀಸಲಾತಿ ಕಾಯ್ದೆ ರಾಜ್ಯದಲ್ಲಿ…