Tag: R. Ashoka

ಮಳೆ ಹಾನಿಗೆ ಸೂಕ್ತ ಪರಿಹಾರ: ಸಂಪೂರ್ಣ ಕುಸಿದ ಮನೆಗೆ ೫ ಲಕ್ಷ, ಹಾನಿಗೀಡಾದ ಮನೆಗೆ ಲಕ್ಷ ಪರಿಹಾರ
ಮೈಸೂರು

ಮಳೆ ಹಾನಿಗೆ ಸೂಕ್ತ ಪರಿಹಾರ: ಸಂಪೂರ್ಣ ಕುಸಿದ ಮನೆಗೆ ೫ ಲಕ್ಷ, ಹಾನಿಗೀಡಾದ ಮನೆಗೆ ಲಕ್ಷ ಪರಿಹಾರ

December 2, 2021

ಕಂದಾಯ ಸಚಿವ ಆರ್.ಅಶೋಕ್ ಭರವಸೆ ದಾಖಲೆ ಪತ್ರಗಳ ಪರಿಶೀಲಿಸಿ ತಕ್ಷಣ ಪರಿಹಾರ ನೀಡಲು ಸೂಚನೆ ಮೈಸೂರು, ಡಿ.೧(ಎಂಕೆ)- ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ ೩೯,೮೧೫ ಮನೆಗಳು ಕುಸಿದಿದ್ದು, ೨೦೪ ಕೋಟಿ ರೂ. ಪರಿಹಾರ ನೀಡಲಾಗಿದೆ. ಮಳೆ ಯಿಂದ ಉಂಟಾದ ಸಂಪೂರ್ಣ ಮನೆ ಹಾನಿಗೆ ೫ ಲಕ್ಷ ಪರಿಹಾರ ಕೊಡಬೇಕು. ಈ ಪೈಕಿ ಹಾನಿ ಗೀಡಾದ ಮನೆಗಳನ್ನು ಗುರುತಿಸಿ ೨-೩ ದಿನದಲ್ಲೇ ೧ ಲಕ್ಷ ರೂ. ಪರಿಹಾರವನ್ನು ತಕ್ಷಣದ ಅಗತ್ಯಗಳಿ ಗಾಗಿ ಸಂತ್ರಸ್ತರಿಗೆ ನೀಡಬೇಕು. ದಾಖಲೆಗಳನ್ನು ಪರಿಶೀಲಿಸಿದ ಬಳಿಕ…

ಶಾಸಕ ವಿಶ್ವನಾಥ್ ಹತ್ಯೆಗೆ ಹಿಂದಿನಿAದಲೂ ಪ್ರಯತ್ನ ನಡೆದಿದೆ: ಅಶೋಕ್ ಸಂಶಯ
ಮೈಸೂರು

ಶಾಸಕ ವಿಶ್ವನಾಥ್ ಹತ್ಯೆಗೆ ಹಿಂದಿನಿAದಲೂ ಪ್ರಯತ್ನ ನಡೆದಿದೆ: ಅಶೋಕ್ ಸಂಶಯ

December 2, 2021

ಮೈಸೂರು,ಡಿ.೧(ಎಂಕೆ)- ಶಾಸಕ ಎಸ್.ಆರ್. ವಿಶ್ವನಾಥ್ ಕೊಲೆ ಸಂಚು ದೊಡ್ಡ ಷಡ್ಯಂತ್ರ ವಾಗಿದ್ದು, ಬಹಳ ಹಿಂದಿನಿAದಲೂ ಕೊಲೆ ಪ್ರಯತ್ನ ನಡೆದಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸಂಶಯ ವ್ಯಕ್ತಪಡಿಸಿದರು. ಮೈಸೂರು ಡಿಸಿ ಕಚೇರಿ ಬಳಿ ವಿಶ್ವನಾಥ್ ಕೊಲೆ ಸಂಚು ಕುರಿತು ಮಾಧ್ಯಮಗಳಿಗೆ ಪ್ರತಿ ಕ್ರಿಯಿಸಿದ ಅವರು, ವಿಶ್ವನಾಥ್ ಅವರು ಈಗಾ ಗಲೇ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕೊಲೆ ಸಂಚು ಕುರಿತು ಮಾತನಾಡಿರುವ ಆಡಿಯೋ ಕೇಳಿದರೆ, ಇದು ಇವತ್ತು ನಿನ್ನೆ ಮಾಡಿರುವ ಸಂಚಲ್ಲ. ಬಹಳ ಹಿಂದಿನಿಂದಲೇ ಕೊಲೆ…

ರಾಹುಲ್ ಗಾಂಧಿ ಹುಡುಗಾಟದ ಹುಡುಗ: ಆರ್.ಅಶೋಕ್
ಮಂಡ್ಯ

ರಾಹುಲ್ ಗಾಂಧಿ ಹುಡುಗಾಟದ ಹುಡುಗ: ಆರ್.ಅಶೋಕ್

August 28, 2018

ಮಂಡ್ಯ: ಕಾಂಗ್ರೆಸ್ ಮತ್ತು ಜೆಡಿಎಸ್ ನೇತೃತ್ವದ ರಾಜ್ಯ ಸಮ್ಮಿಶ್ರ ಸರ್ಕಾರ ಕೆಡವಲು ನಾವೇನು ಬೇಕಿಲ್ಲ. ಕಾಂಗ್ರೆಸ್ ನೊಳಗಿನ ಅತೃಪ್ತ ಆತ್ಮಗಳೇ ಸಾಕು ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇರೋದು ಎಡಬಿಡಂಗಿ ಸರ್ಕಾರ, ಎರಡು ನಾಲಿಗೆ ಸರ್ಕಾರ. ಒಂದು ಕಾಂಗ್ರೆಸ್, ಇನ್ನೊಂದು ಜೆಡಿಎಸ್ ನಾಲಿಗೆ. ಈ ಸರ್ಕಾರ ಗೋಮುಖ ವ್ಯಾಘ್ರವಾಗಿದೆ. ಕಾಂಗ್ರೆಸ್‍ನ ಇನ್ನೊಂದು ಮುಖ ಪರಿಚಯ ಮಾಡಿಕೊಡುತ್ತಿದೆ ಎಂದು ಲೇವಡಿ ಮಾಡಿದರು. ರಾಜ್ಯ ಸರ್ಕಾರವನ್ನು ಕೆಡವಲು ಕಾಂಗ್ರೆಸ್‍ನ ಅತೃಪ್ತ…

Translate »