Tag: R. Dhruvanarayana

ಕಪಾಲಿ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಿಸಿದರೆ ತಪ್ಪೇನು?
ಮೈಸೂರು

ಕಪಾಲಿ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಿಸಿದರೆ ತಪ್ಪೇನು?

December 29, 2019

ಮೈಸೂರು, ಡಿ.28(ಎಂಟಿವೈ)- ಬಿಜೆಪಿ ನಾಯಕರು ವಿಷಮಯ ಮನಸ್ಥಿತಿಯಿಂದ ಹೊರಬಂದು ಹೃದಯ ವೈಶಾಲ್ಯತೆಯಿಂದ ಸರ್ವಧರ್ಮಗಳನ್ನು ಕಾಣುವುದರೊಂದಿಗೆ ಕೋಮುಸೌಹಾರ್ದ ನೆಲೆಸಲು ಸಹಕರಿಸಬೇಕು ಎಂದು ಮಾಜಿ ಸಂಸದ ಆರ್.ಧ್ರ್ರುವನಾರಾಯಣ್ ಸಲಹೆ ನೀಡಿದ್ದಾರೆ. ಮೈಸೂರು ಜಲದರ್ಶಿನಿ ಅತಿಥಿಗೃಹದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಸಮಾಜದಲ್ಲಿ ಅಶಾಂತ ವಾತಾವರಣ ಸೃಷ್ಟಿಸಿ, ರಾಜಕೀಯ ಲಾಭ ಮಾಡಿಕೊಳ್ಳುವ ಸಂಚು ನಡೆಸು ತ್ತಿದ್ದಾರೆ. ಸರ್ವಧರ್ಮಗಳ ನೆಲೆಬೀಡಾದ ಭಾರತದಲ್ಲಿ ಜನ ಸೌಹಾರ್ದತೆಯಿಂದ ಸಹಬಾಳ್ವೆ ನಡೆಸುತ್ತಿದ್ದಾರೆ. ಧರ್ಮಗಳ ನಡುವೆ ಕಂದಕ ನಿರ್ಮಾಣ ಮಾಡುವ ಬದಲು ಹಿಂದೂ ಸಮಾಜದ ಬಿರುಕುಗಳನ್ನು…

ಜಿಲ್ಲೆಯನ್ನು ಮತ್ತೇ ವಶಕ್ಕೆ ಪಡೆಯಲು ಶ್ರಮಿಸಿ: ಆರ್.ಧ್ರುವನಾರಾಯಣ್
ಚಾಮರಾಜನಗರ

ಜಿಲ್ಲೆಯನ್ನು ಮತ್ತೇ ವಶಕ್ಕೆ ಪಡೆಯಲು ಶ್ರಮಿಸಿ: ಆರ್.ಧ್ರುವನಾರಾಯಣ್

January 30, 2019

ಗುಂಡ್ಲುಪೇಟೆ: ಕಾಂಗ್ರೆಸ್ ಭದ್ರಕೋಟೆಯಾಗಿರುವ ಚಾಮರಾಜನಗರ ಲೋಕಸಭಾ ಕ್ಷೇತ್ರವನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಸಹ ಕೈ ವಶ ಮಾಡಿಕೊಳ್ಳಲು ಇಂದಿನಿಂದಲೇ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಸಂಸದ ಆರ್.ಧ್ರುವನಾರಾಯಣ್ ಕರೆ ನೀಡಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮುಂಬ ರುವ ಲೋಕಸಭೆ ಮತ್ತು ಪುರಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕರ್ತರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಚಾಮರಾಜನಗರ ಜಿಲ್ಲೆಯು ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಮುಂದಿನ ಲೋಕ ಸಭಾ ಚುನಾವಣೆಯಲ್ಲಿಯೂ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವ ಮುಖೇನ ಈ…

ಉಪ ಚುನಾವಣೆಯ 5 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ?
ಮೈಸೂರು

ಉಪ ಚುನಾವಣೆಯ 5 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ?

November 5, 2018

ಸಂಸದ ಆರ್.ಧ್ರುವನಾರಾಯಣ್ ವಿಶ್ವಾಸ ಮೈಸೂರು:  ಮೂರು ಲೋಕಸಭಾ ಹಾಗೂ ಎರಡು ವಿಧಾನ ಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಸಿಕ್ಕಿ ರುವ ಮಾಹಿತಿ ಆಧಾರದಲ್ಲಿ ಎಲ್ಲಾ 5 ಕ್ಷೇತ್ರಗಳಲ್ಲಿಯೂ ಮೈತ್ರಿ ಅಭ್ಯರ್ಥಿಗಳು ಅಭೂತಪೂರ್ವ ಗೆಲುವು ಸಾಧಿಸ ಲಿದ್ದಾರೆ ಎಂದು ಚಾಮರಾಜನಗರ ಸಂಸದ ಆರ್.ಧ್ರುವ ನಾರಾಯಣ್ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಭಾನುವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ಲೋಕಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಅನಗತ್ಯ ವಾಗಿತ್ತು. 5 ತಿಂಗಳಲ್ಲಿ ಮತ್ತೆ ಲೋಕಸಭಾ ಚುನಾವಣೆ…

ಬಿಳಿಗಿರಿ ರಂಗನಾಥಸ್ವಾಮಿಗೆ ಶ್ರಾವಣ ಮಾಸದ ವಿಶೇಷ ಪೂಜೆ
ಚಾಮರಾಜನಗರ

ಬಿಳಿಗಿರಿ ರಂಗನಾಥಸ್ವಾಮಿಗೆ ಶ್ರಾವಣ ಮಾಸದ ವಿಶೇಷ ಪೂಜೆ

September 2, 2018

ಯಳಂದೂರು: ತಾಲೂಕಿನ ಬಿಳಿಗಿರಿ ರಂಗನ ಬೆಟ್ಟದಲ್ಲಿ ಮೂರನೇ ಶ್ರಾವಣ ಶನಿವಾರದ ಅಂಗ ವಾಗಿ ಬಿಳಿಗಿರಿ ರಂಗನಾಥಸ್ವಾಮಿ ಮತ್ತು ಅಲಮೇಲು ಮಂಗಮ್ಮ ಅವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸಾವಿರಾರು ಭಕ್ತರು ಬಂದು ಸ್ವಾಮಿಯ ದರ್ಶನ ಪಡೆದರು. ಸ್ವಾಮಿಗೆ ಪ್ರಿಯವಾದ ತುಳಸಿ ಮಾಲೆ ಅರ್ಪಿಸಿ ಇಷ್ಟರ್ಥ ಸಿದ್ದಿಗಾಗಿ ಪ್ರಾರ್ಥಿಸಿದರು. ಬೆಳಿಗ್ಗೆಯಿಂದಲ್ಲೆ ಬೆಟ್ಟಕ್ಕೆ ಆಗಮಿಸಿದ ಭಕ್ತರು ಬಿಳಿಗಿರಿ ರಂಗನಾಥಸ್ವಾಮಿ, ಅಲ ಮೇಲು ಮಂಗಮ್ಮ ಅವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸಂಸದ ಆರ್.ಧ್ರುವ ನಾರಾಯಣ ಬೆಟ್ಟಕ್ಕೆ ಬಂದು ಸ್ವಾಮಿಯ ದರ್ಶನ…

ಉದ್ಘಾಟನೆಗೆ ಕೇಂದ್ರೀಯ ವಿದ್ಯಾಲಯ ಸಜ್ಜು
ಚಾಮರಾಜನಗರ

ಉದ್ಘಾಟನೆಗೆ ಕೇಂದ್ರೀಯ ವಿದ್ಯಾಲಯ ಸಜ್ಜು

July 3, 2018

7.5 ಎಕರೆ ಪ್ರದೇಶದಲ್ಲಿ 15 ಕೋಟಿ ವೆಚ್ಚದಡಿ ಕಟ್ಟಡ ನಿರ್ಮಾಣ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರಿಗೆ ಸಂತಸ ಚಾಮರಾಜನಗರ: ನಗರದ ಕೇಂದ್ರಿಯ ವಿದ್ಯಾಲಯ ಶಾಲೆಯ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರ ಆಸೆ ಈಡೇರುವ ಕಾಲ ಕೂಡಿ ಬಂದಿದ್ದು, ಈ ತಿಂಗಳ ಅಂತ್ಯದೊಳಗೆ ನೂತನ ಕಟ್ಟಡ ಉದ್ಘಾಟನೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ ತಾಲೂಕಿನ ಮಾದಾಪುರ ಗ್ರಾಮದ ಬಳಿ 15 ಕೋಟಿ ವೆಚ್ಚದಡಿ ಉತ್ತಮ ಪರಿಸರದಲ್ಲಿ ಕೇಂದ್ರೀಯ ವಿದ್ಯಾಲಯ ಕಟ್ಟಡ ನಿರ್ಮಿಸಲಾಗಿದೆ. 7.5 ಎಕರೆ ಪ್ರದೇಶದಲ್ಲಿ ಶಾಲೆಯ ಬೃಹತ್ ಕಟ್ಟಡ ನಿರ್ಮಾವಾಗಿದ್ದು, ಪ್ರಾಂಶುಪಾಲರು…

ಸಂತೇಮರಹಳ್ಳಿ ಎಪಿಎಂಸಿಯಲ್ಲಿ ಮಳಿಗೆಗಳ ಉದ್ಘಾಟನೆ ಬೆಳೆ ಸಂಸ್ಕರಣೆಗೆ ಶೀಥಲೀಕರಣ ಘಟಕ ಸ್ಥಾಪನೆಗೆ ಕ್ರಮ
ಚಾಮರಾಜನಗರ

ಸಂತೇಮರಹಳ್ಳಿ ಎಪಿಎಂಸಿಯಲ್ಲಿ ಮಳಿಗೆಗಳ ಉದ್ಘಾಟನೆ ಬೆಳೆ ಸಂಸ್ಕರಣೆಗೆ ಶೀಥಲೀಕರಣ ಘಟಕ ಸ್ಥಾಪನೆಗೆ ಕ್ರಮ

June 25, 2018

ಸಂತೇಮರಹಳ್ಳಿ:  ಪ್ರತಿ ತಾಲೂಕಿನಲ್ಲಿರುವ ಎಪಿಎಂಸಿಗಳಲ್ಲಿ ರೈತರು ಬೆಳೆದ ಹಣ್ಣು, ತರಕಾರಿಗಳನ್ನು ಸಂಸ್ಕರಣೆ ಮಾಡಲು ಅನುಕೂಲವಂತೆ ಶೀಥಲೀ ಕರಣ ಘಟಕವನ್ನು ಸ್ಥಾಪನೆ ಮಾಡುವು ದಾಗಿ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ತಿಳಿಸಿದರು. ತಾಲೂಕಿನ ಸಂತೇಮರಹಳ್ಳಿ ಎಪಿಎಂಸಿ ಪ್ರಾಂಗಣದಲ್ಲಿ ಐದು ಅಂಗಡಿ ಮಳಿಗೆ ಭಾನು ವಾರ ಉದ್ಘಾಟಿಸಿ ಅವರು ಮಾತನಾಡಿದರು. ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ವೈಜ್ಞಾ ನಿಕ ಬೆಲೆಯನ್ನು ಕೊಡಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಹೆಚ್ಚಿನ ಶ್ರಮ ವಹಿಸಲಿದೆ. ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು…

ಮೈಸೂರು ಜಿಪಂನಲ್ಲೂ ದೋಸ್ತಿ ಪ್ರಸ್ತಾಪ
ಮೈಸೂರು

ಮೈಸೂರು ಜಿಪಂನಲ್ಲೂ ದೋಸ್ತಿ ಪ್ರಸ್ತಾಪ

June 24, 2018

ಮೈಸೂರು: ರಾಜ್ಯ ಮೈತ್ರಿ ಸರ್ಕಾರದ ಮಾದರಿಯಲ್ಲಿ ಮೈಸೂರು ಜಿಲ್ಲಾ ಪಂಚಾಯಿತಿ ಆಡಳಿತದಲ್ಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಉಭಯ ಪಕ್ಷಗಳ ವರಿಷ್ಠರು ಮಾತುಕತೆ ನಡೆಸಲಿದ್ದಾರೆ ಎಂದು ಸಂಸದರೂ ಆದ ಕಾಂಗ್ರೆಸ್ ಮುಖಂಡ ಆರ್.ಧ್ರುವನಾರಾಯಣ್ ತಿಳಿಸಿದರು. ಮೈಸೂರಿನ ಜಲದರ್ಶಿನಿ ಅತಿಥಿಗೃಹದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಮೈಸೂರು ಜಿಪಂ ಕಾಂಗ್ರೆಸ್ ಸದಸ್ಯರ ತುರ್ತು ಸಭೆಯಲ್ಲಿ ಪಾಲ್ಗೊಂಡು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ರಾತ್ರಿ ದೂರವಾಣಿ ಮೂಲಕ ಪ್ರವಾಸೋದ್ಯಮ ಸಚಿವರೂ ಆದ ಜೆಡಿಎಸ್ ಮುಖಂಡ ಸಾ.ರಾ.ಮಹೇಶ್ ಅವರೊಂದಿಗೆ…

ಯಳಂದೂರನ್ನು ಪ್ರವಾಸೋದ್ಯಮ ಕೇಂದ್ರವಾಗಿಸಲು ಧ್ರುವನಾರಾಯಣ ಸೂಚನೆ
ಚಾಮರಾಜನಗರ

ಯಳಂದೂರನ್ನು ಪ್ರವಾಸೋದ್ಯಮ ಕೇಂದ್ರವಾಗಿಸಲು ಧ್ರುವನಾರಾಯಣ ಸೂಚನೆ

June 24, 2018

ಯಳಂದೂರು:  ‘ಜಿಲ್ಲೆಯ ಅತ್ಯಂತ ಚಿಕ್ಕ ತಾಲೂಕಾಗಿದ್ದರೂ ಅತ್ಯಂತ ವಿಶೇಷವಾಗಿ ಗುರುತಿಸಿಕೊಂಡಿರುವ ಯಳಂದೂರು ಪಟ್ಟಣವನ್ನು ಪ್ರವಾಸೋದ್ಯಮ ತಾಣವಾಗಿ ರೂಪಿಸಲು ಕ್ರಮವಹಿಸಬೇಕು’ ಎಂದು ಸಂಸದ ಆರ್.ಧ್ರುವನಾರಾಯಣ ಅವರು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರಿಗೆ ಸೂಚನೆ ನೀಡಿದರು. ಪಟ್ಟಣದ ಬಳೇಮಂಟಪ, ದಿವಾನ್ ಪೂರ್ಣಯ್ಯ ವಸ್ತು ಸಂಗ್ರಹಾಲಯ, ಗೌರೇ ಶ್ವರ ದೇಗುಲಕ್ಕೆ ಶನಿವಾರ ಭೇಟಿ ನೀಡಿ ಅವರು ಮಾತನಾಡಿದರು.ಪಟ್ಟಣದಲ್ಲಿರುವ ಬಳೇಮಂಟಪ ರಾಜ್ಯ ದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡಿರುವ ಕೇಂದ್ರ ಪುರಾತತ್ವ ಇಲಾಖೆಗೆ ಸೇರಿರುವ ಸ್ಮಾರಕವಾಗಿದೆ. ಇದರ ಅನತಿ ದೂರದಲ್ಲಿ ರುವ ಜಹಗೀರ್ದಾರ್ ಬಂಗಲೆಯನ್ನು ದಿವಾನ್ ಪೂರ್ಣಯ್ಯ…

ಕ್ಷೇತ್ರದ ಮತದಾರರನ್ನು ನಾನಲ್ಲ, ನನ್ನ ವಂಶವೂ ಮರೆಯೊಲ್ಲ ಕೃತಜ್ಞತಾ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಭಾವನಾತ್ಮಕ ಹೇಳಿಕೆ
ಚಾಮರಾಜನಗರ

ಕ್ಷೇತ್ರದ ಮತದಾರರನ್ನು ನಾನಲ್ಲ, ನನ್ನ ವಂಶವೂ ಮರೆಯೊಲ್ಲ ಕೃತಜ್ಞತಾ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಭಾವನಾತ್ಮಕ ಹೇಳಿಕೆ

June 19, 2018

ಚಾಮರಾಜನಗರ:  ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಮತದಾರರನ್ನು ನಾನು ಮಾತ್ರವಲ್ಲ, ನನ್ನ ವಂಶವೂ ಮರೆಯೊದಿಲ್ಲ. ಸದಾ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಕ್ಷೇತ್ರ ಮತ ದಾರರಿಗೆ ಅನಂತ, ಅನಂತ ಕೃತಜ್ಞತೆಗಳು… -ಎನ್ನುತ್ತ ಭಾವನಾತ್ಮಕವಾಗಿ ಮಾತು ಗಳನ್ನು ಆರಂಭಿಸಿದ ಹಿಂದುಳಿದ ವರ್ಗ ಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಕ್ಷೇತ್ರದ ಜನತೆ ಹಾಗೂ ಸಿದ್ದರಾಮಯ್ಯ, ಧ್ರುವನಾರಾಯಣ ಅವರ ಬೆಂಬಲವನ್ನು ಸ್ಮರಿಸಿದರು. ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಸೋಮವಾರ ಚಾಮ ರಾಜನಗರ ಬ್ಲಾಕ್ ಕಾಂಗ್ರೆಸ್ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್‍ನಿಂದ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತೆ…

ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಬೆಂಬಲಿಸಲು  ಸಂಸದ ಧ್ರುವನಾರಾಯಣ ಮನವಿ
ಮೈಸೂರು

ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಬೆಂಬಲಿಸಲು  ಸಂಸದ ಧ್ರುವನಾರಾಯಣ ಮನವಿ

June 5, 2018

ಮೈಸೂರು: ಈ ಹಿಂದೆ ರಾಜ್ಯದಲ್ಲಿ ಅಸ್ಥಿತ್ವದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ಶಿಕ್ಷಕರಿಗೆ ಬಡ್ತಿ ಮೀಸಲಾತಿ ಸೇರಿದಂತೆ ಶಿಕ್ಷಕ ಸಮುದಾಯ ಎದುರಿಸುತ್ತಿದ್ದ ಹಲವಾರು ಸಮಸ್ಯೆಗಳಿಗೆ ಹೋರಾಟ ಮಾಡಿ ಪರಿಹಾರ ಒದಗಿಸಿಕೊಟ್ಟಿರುವ ಕಾಂಗ್ರೆಸ್ ಮುಖಂಡ ಎಂ.ಲಕ್ಷ್ಮಣ್ ಅವರಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರು ಬೆಂಬಲ ನೀಡುವಂತೆ ಸಂಸದ ಆರ್.ಧ್ರುವನಾರಾಯಣ್ ಮನವಿ ಮಾಡಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಂ.ಲಕ್ಷ್ಮಣ್ ಅವರು ಕಳೆದ ಐದಾರು ವರ್ಷಗಳಿಂದ ಶಿಕ್ಷಕರ ಸಮಸ್ಯೆಗಳ…

1 2
Translate »