ಚಾಮರಾಜನಗರ: ಚಾಮರಾಜ ನಗರ ನಗರಸಭೆಯ ಪೌರಾಯುಕ್ತರಾಗಿ ಎಂ. ರಾಜಣ್ಣ ಮತ್ತೇ ಅಧಿಕಾರ ಸ್ವೀಕರಿಸಿದರು. ನಗರದ ನಗರಸಭೆ ಕಚೇರಿಯಲ್ಲಿ ಸೋಮವಾರ ಅವರು ಅಧಿಕಾರ ವಹಿಸಿ ಕೊಂಡರು. ಈ ವೇಳೆ ನಗರಸಭೆ ಅಧ್ಯಕ್ಷೆ ಶೋಭಾ, ಉಪಾಧ್ಯಕ್ಷ ರಾಜಪ್ಪ, ಸದಸ್ಯ ಚೆಂಗುಮಣಿ, ಮುಖಂಡ ಪುಟ್ಟಸ್ವಾಮಿ ಅವರು ರಾಜಣ್ಣ ಅವರಿಗೆ ಹೂಗುಚ್ಛ ನೀಡಿ ಅಭಿ ನಂದಿಸಿದರು. ಭ್ರಷ್ಟಾಚಾರದ ಆರೋಪ ದಡಿ 2017ರ ನವೆಂಬರ್ 23ರಂದು ಬೆಂಗಳೂರು ಪೌರಾಡಳಿತ ನಿರ್ದೇಶನಾ ಲಯ ರಾಜಣ್ಣ ಅವರನ್ನು ಸೇವೆಯಿಂದ ವಜಾಗೊಳಿಸಿತ್ತು. ಆ ಬಳಿಕ, ಸರ್ಕಾರ ಖಾಯಂ ಪೌರಾಯುಕ್ತರನ್ನು…
ಮೈಸೂರು
ಯಾವುದೇ ಅಕ್ರಮ ನೇಮಕಾತಿ ಆಗಿಲ್ಲ: ಸರ್ಕಾರಕ್ಕೆ ಮೈಸೂರು ವಿವಿ ಕುಲಸಚಿವರ ವರದಿ
June 28, 2018ಮೈಸೂರು: ಮೈಸೂರು ವಿಶ್ವವಿದ್ಯಾಲಯದಲ್ಲಿ 124 ಬೋಧಕೇತರ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ನೇಮಕ ಮಾಡಿರುವುದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ವಿವಿ ರಿಜಿಸ್ಟ್ರಾರ್ ರಾಜಣ್ಣ ಅವರು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ವರದಿ ಸಲ್ಲಿಸಿದ್ದಾರೆ. 124 ಬೋಧಕೇತರ ಸಿಬ್ಬಂದಿಯನ್ನು ತಕ್ಷಣ ವಜಾ ಮಾಡಿ ಅನುಪಾಲನಾ ವರದಿ ಸಲ್ಲಿಸುವಂತೆ ಮೈಸೂರು ವಿವಿಗೆ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ನೀಡಿದ್ದ ಆದೇಶಕ್ಕೆ ಸಂಬಂಧಿಸಿದಂತೆ ರಾಜಣ್ಣ ಅವರು ವರದಿ ಸಲ್ಲಿಸಿದ್ದಾರೆ. ಮೈಸೂರು ವಿವಿಯಲ್ಲಿ 2007ರಿಂದ ಈಚೆಗೆ ಯಾವುದೇ ಸಿಬ್ಬಂದಿ ನೇಮಕ ಮಾಡಿಲ್ಲ….