– ರಾಜಕುಮಾರ್ ಭಾವಸಾರ್ ಮೈಸೂರು, ಏ.16(ಆರ್ಕೆಬಿ)- ಲಾಕ್ ಡೌನ್ ನಂತರ ಮೈಸೂರಿನ ಬೀದಿ, ಬೀದಿ ಗಳಲ್ಲಿ ತರಕಾರಿ, ಹಣ್ಣಿನ ವ್ಯಾಪಾರದ ಅಂಗಡಿಗಳು ಹೆಚ್ಚುತ್ತಿವೆ. ಕೆಲವು ಪ್ರಮುಖ ವೃತ್ತ, ರಸ್ತೆಗಳಲ್ಲಿ ಮಾತ್ರ ಅಲ್ಲೊಂದು, ಇಲ್ಲೊಂದು ತರಕಾರಿ, ಹಣ್ಣಿನ ಅಂಗಡಿ ಗಳು ಇದ್ದವು. ಆದರೆ ಕಳೆದ 15 ದಿನಗಳಿಂ ದೀಚೆಗೆ ನಗರದ ಬಹುತೇಕ ರಸ್ತೆಗಳಲ್ಲಿ ತರಕಾರಿ, ಹಣ್ಣಿನ ವ್ಯಾಪಾರ ಜೋರಾಗಿದೆ. ಜನರು ಸಹ ತರಕಾರಿ, ಹಣ್ಣು ಕೊಳ್ಳಲು ಬಹು ದೂರ ಹೋಗದೆ ಸನಿಹದಲ್ಲೇ ಇರುವ ಈ ತರಕಾರಿ ಅಂಗಡಿಗಳಲ್ಲಿಯೇ ಖರೀದಿಯಲ್ಲಿ…
ಮೈಸೂರು
ನಿಷೇಧದ ನಡುವೆಯೂ ತ್ಯಾಜ್ಯ ಸೇರುತ್ತಿರುವ ಪ್ಲಾಸ್ಟಿಕ್ ವಸ್ತುಗಳು
July 31, 2018ಕಲ್ಯಾಣ ಮಂಟಪಗಳಲ್ಲಿ ಪ್ಲಾಸ್ಟಿಕ್ ಹಾಳೆ, ಪ್ಲೇಟ್, ಚಮಚ, ಬಾಟಲಿಗಳ ಬಳಕೆ ನಿಂತಿಲ್ಲ – ರಾಜಕುಮಾರ್ ಭಾವಸಾರ್ ಮೈಸೂರು: ಪರಿಸರಕ್ಕೆ ಹಾನಿ ಉಂಟು ಮಾಡುವ ಪ್ಲಾಸ್ಟಿಕ್ ವಸ್ತುಗಳ ನಿಷೇಧವಿದ್ದರೂ ಮೈಸೂರಿನ ಬಹುತೇಕ ಕಲ್ಯಾಣ ಮಂಟಪ, ಛತ್ರಗಳಲ್ಲಿ ಪ್ಲಾಸ್ಟಿಕ್ ಲೋಟ, ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ, ಪ್ಲೇಟ್ ಮತ್ತು ಚಮಚಗಳ ಬಳಕೆ ನಿರಾಂತಕವಾಗಿ ನಡೆದಿದೆ. ಪರಿಸರಕ್ಕೆ ಮಾರಕವಾಗುವ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಫ್ಲೆಕ್ಸ್, ಬಾವುಟ, ತಟ್ಟೆ, ಲೋಟ, ಚಮಚ, ಸ್ಟ್ರಾ ಕೊಳವೆ, ಊಟದ ಮೇಜಿನ ಮೇಲೆ ಹರಡುವ…