ಮೈಸೂರು: ಮನೆಯ ಬಾಗಿಲು ಮೀಟಿ, ಲಕ್ಷಾಂತರ ರೂ. ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದನ್ನು ದೋಚಿರುವ ಘಟನೆ ಮೈಸೂರಿನ ರಾಮಕೃಷ್ಣನಗರದಲ್ಲಿ ನಡೆದಿದೆ. ರಾಮಕೃಷ್ಣನಗರ ಜಿ ಬ್ಲಾಕ್, 18ನೇ ಕ್ರಾಸ್ ನಿವಾಸಿ ವೀಣಾ ಗಣೇಶ್ ಅವರ ಮನೆಯಲ್ಲಿ ಘಟನೆ ನಡೆದಿದ್ದು, ಸುಮಾರು 214 ಗ್ರಾಂ ತೂಕದ ಚಿನ್ನಾಭರಣ, ಸುಮಾರು 4 ಕೆಜಿ ತೂಕದ ಬೆಳ್ಳಿ ವಸ್ತುಗಳು, 18 ಸಾವಿರ ರೂ. ನಗದು ಹಾಗೂ 10 ವಾಚ್ಗಳು ಸೇರಿದಂತೆ ಸುಮಾರು 5 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಖದೀಮರು ಕದ್ದೊಯ್ದಿದ್ದಾರೆ….
ಮೈಸೂರು
ರಾಮಕೃಷ್ಣನಗರದಲ್ಲಿ ಕಂಡ ಕಂಡವರ ಕಚ್ಚಿದ ನಾಯಿ
September 7, 2018ಮೈಸೂರು: ನಾಯಿಯೊಂದು ಕಂಡ ಕಂಡವರ ಮೇಲೆ ದಾಳಿ ನಡೆಸಿದ ಪರಿಣಾಮ ಪುಟ್ಟ ಮಗು ಸೇರಿದಂತೆ ಹಲವರು ಗಾಯಗೊಂಡಿರುವ ಘಟನೆ ಮೈಸೂರಿನ ರಾಮಕೃಷ್ಣನಗರದಲ್ಲಿ ಗುರುವಾರ ನಡೆದಿದೆ. ರಾಮಕೃಷ್ಣನಗರ ಹೆಚ್ ಬ್ಲಾಕ್ನ ನಟರಾಜು ಎಂಬು ವರ 4 ವರ್ಷದ ಮೊಮ್ಮಗ ಮನೆಯ ಮುಂಭಾಗ ಆಟವಾಡು ತ್ತಿದ್ದ ವೇಳೆ ನಾಯಿ ದಾಳಿ ನಡೆಸಿ, ಕಚ್ಚಿ ಗಾಯಗೊಳಿಸಿದೆ. ಬಳಿಕ ಅದೇ ನಾಯಿ ಇ ಅಂಡ್ ಎಫ್ ಬ್ಲಾಕ್ನ ನಿವಾಸಿ ಯೊಬ್ಬರಿಗೂ ಕಚ್ಚಿದೆ. ಎಲ್ಲೆಂದರಲ್ಲಿ ಅಡ್ಡಾಡಿ ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸುತ್ತಿದ್ದ ನಾಯಿಯನ್ನು…