ರಾಮನಗರ: ಬಾಂಗ್ಲಾದೇಶದ ನಿಷೇಧಿತ ಜಮಾತ್ ಉಲ್ ಮುಜಾಹಿದೀನ್ ಬಾಂಗ್ಲಾದೇಶ್(ಜೆಎಂಬಿ) ಸಂಘಟನೆಯ ಶಂಕಿತ ಉಗ್ರ ಎಸ್.ಕೆ. ಹಬಿಬುರ್ ರೆಹಮಾನ್ ಅಲಿಯಾಸ್ ಶೇಖ್ ಮಂಗಳ ವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಬಂಧನವಾದ ಬೆನ್ನಲ್ಲೇ ರಾಮನಗರದಲ್ಲಿ ಎರಡು ಸಜೀವ ಬಾಂಬ್ಗಳು ಬುಧವಾರ ಪತ್ತೆಯಾಗಿವೆ. ಈ ಮೂಲಕ ಸಂಭವಿಸಬಹು ದಾಗಿದ್ದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ರಾಮನಗರದ ಟಿಪ್ಪು ನಗರದ 23ನೇ ವಾರ್ಡ್ನ ಸೇತುವೆ ಬಳಿ ಎನ್ಐಎ, ಗುಪ್ತಚರ ದಳ ಮತ್ತು ಪೊಲೀಸರು ನಡೆಸಿದ ಶೋಧ ಕಾರ್ಯದಲ್ಲಿ ಎರಡು ಸಜೀವ ಬಾಂಬ್ಗಳು ಪತ್ತೆಯಾಗಿವೆ….
ಮೈಸೂರು
ಮೀಡಿಯಾದವರು ಹಾಳಾಗಿದ್ದೀರಿ, ಎಲ್ಲದರಲ್ಲೂ ತಪ್ಪು ಹುಡುಕುವುದನ್ನ ಬಿಡಿ
June 7, 2019ರಾಮನಗರ: ಸಿಎಂ ಕುಮಾರಸ್ವಾಮಿ ಮಾಧ್ಯಮಗಳ ಮೇಲೆ ಮುನಿಸಿಕೊಂಡಿದ್ದು ಈಗ ಅವರ ಪತ್ನಿ ಕೂಡ ಮಾಧ್ಯಮಗಳ ವಿರುದ್ಧ ಗರಂ ಆಗಿದ್ದಾರೆ. ಎಲ್ಲದರಲ್ಲೂ ತಪ್ಪು ಹುಡುಕುವುದನ್ನು ಬಿಡಿ ಎಂದು ಮಾಧ್ಯಮಗಳ ವಿರುದ್ಧ ಶಾಸಕಿ ಅನಿತಾ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕ್ಷೇತ್ರಕ್ಕೆ ಆಗಮಿಸಿದ ವೇಳೆ, ಮಾಧ್ಯಮದವರ ಬಳಿ ಮಾತನಾಡಲು ಏನಿದೆ, ನಮ್ಮ ಕೆಲಸ ಮಾಡಲು ಬಂದಿದ್ದೇವೆ. ಇತ್ತೀಚೆಗೆ ಎಲೆಕ್ಟ್ರಾನಿಕ್ ಮೀಡಿಯಾ ದವರು ಹಾಳಾಗಿದ್ದೀರಿ. ಇದೇ ವಿಚಾರಕ್ಕೆ ಸಿಎಂ ಕುಮಾರಸ್ವಾಮಿಯವರಿಗೆ ನಿಮ್ಮ ಬಗ್ಗೆ ಬಹಳ ಬೇಸರವಿದೆ. ಇಲ್ಲದೇ ಇರುವ ತಲೆಹರಟೆ ಪ್ರಶ್ನೆ ಕೇಳುತ್ತೀರಿ. ಮಾಧ್ಯಮದವರ…