Tag: Ramesh Kumar

ಅನರ್ಹತೆ ವಿಚಾರ: ಕಾಂಗ್ರೆಸ್ 10 ಮಂದಿ ಶಾಸಕರಿಗೆ ಸ್ಪೀಕರ್ ತುರ್ತು ನೋಟಿಸ್
ಮೈಸೂರು

ಅನರ್ಹತೆ ವಿಚಾರ: ಕಾಂಗ್ರೆಸ್ 10 ಮಂದಿ ಶಾಸಕರಿಗೆ ಸ್ಪೀಕರ್ ತುರ್ತು ನೋಟಿಸ್

July 23, 2019

ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನದ ಅಂಚಿನಲ್ಲಿ ರುವ ಸಂದರ್ಭದಲ್ಲೇ ಸ್ಪೀಕರ್ ರಮೇಶ್ ಕುಮಾರ್ ಕಾಂಗ್ರೆಸ್‍ನ 10 ಮಂದಿ ಶಾಸ ಕರ ಅನರ್ಹತೆ ವಿಚಾರ ಕುರಿತು ತುರ್ತು ನೋಟಿಸ್ ಜಾರಿ ಮಾಡಿದ್ದಾರೆ. ಸಿಎಲ್‍ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಅವರು ಜು.11ರಂದು ಮತ್ತು ಜು.18 ರಂದು 2 ಹಂತದಲ್ಲಿ ಸ್ಪೀಕರ್ ಅವರಿಗೆ ದೂರು ನೀಡಿದ್ದು, ಪಕ್ಷದ ಶಿಸ್ತು ಉಲ್ಲಂ ಘಿಸಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಪ್ರತಾಪ್‍ಗೌಡ ಪಾಟೀಲ್, ಬಿ.ಸಿ….

ಶಾಸಕಾಂಗ ಪಕ್ಷದ ನಾಯಕ ಶಾಸಕರಿಗೆ ವಿಪ್ ನೀಡಬಹುದು
ಮೈಸೂರು

ಶಾಸಕಾಂಗ ಪಕ್ಷದ ನಾಯಕ ಶಾಸಕರಿಗೆ ವಿಪ್ ನೀಡಬಹುದು

July 23, 2019

ಬೆಂಗಳೂರು: ಶಾಸಕಾಂಗ ಪಕ್ಷದ ನಾಯಕರುಗಳು ತಮ್ಮ ಸದಸ್ಯರನ್ನು ಕಡ್ಡಾಯವಾಗಿ ಸದನದ ಕಲಾಪಗಳಲ್ಲಿ ಭಾಗವಹಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಭಾಧ್ಯಕ್ಷ ರಮೇಶ್‍ಕುಮಾರ್ ವಿಧಾನಸಭೆಯಲ್ಲಿಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರ ಕ್ರಿಯಾಲೋಪದ ಪ್ರಸ್ತಾವಕ್ಕೆ ಇಂದು ತೀರ್ಪು ನೀಡಿದ ಅವರು, ಸುಪ್ರೀಂಕೋರ್ಟ್ ಯಾವ ಅರ್ಥದಲ್ಲಿ ರಾಜೀನಾಮೆ ನೀಡಿರುವ ಸದಸ್ಯರು ಸದನಕ್ಕೆ ಹೋಗುವುದು ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿರುವುದು ತಿಳಿದಿಲ್ಲ. ನ್ಯಾಯಾಲಯದ ಆದೇಶದ ಪ್ರಕಾರ ರಾಜೀನಾಮೆ ನೀಡಿರುವ ಎಲ್ಲಾ ಶಾಸಕರ ಹಕ್ಕು ಮತ್ತು ರಕ್ಷಣೆ…

ಸುಪ್ರೀಂಕೋರ್ಟ್ ನೀಡಿರುವ ಆದೇಶಕ್ಕೆ ಬದ್ಧ
ಮೈಸೂರು

ಸುಪ್ರೀಂಕೋರ್ಟ್ ನೀಡಿರುವ ಆದೇಶಕ್ಕೆ ಬದ್ಧ

July 18, 2019

ಕೋಲಾರ: ‘ಅತೃಪ್ತ ಶಾಸಕರ ರಾಜೀನಾಮೆ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ನಮ್ರತೆ ಯಿಂದ ಪಾಲಿಸುತ್ತೇನೆ. ಸಂವಿಧಾನದ ಆಶಯ ಹಾಗೂ ಸುಪ್ರೀಂಕೋರ್ಟ್‍ನ ವಿಶ್ವಾಸಕ್ಕೆ ಬದ್ಧವಾಗಿ ನಡೆದುಕೊಳ್ಳುತ್ತೇನೆ ಎಂದು ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್‍ಕುಮಾರ್ ತಿಳಿಸಿದರು. ಅತೃಪ್ತ ಶಾಸಕರ ರಾಜೀನಾಮೆ ಸಂಬಂಧ ಸುಪ್ರೀಂಕೋರ್ಟ್‍ನ ಆದೇಶದ ಬಗ್ಗೆ ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯಿ ಸಿದ ರಮೇಶ್‍ಕುಮಾರ್, ‘ಶಾಸಕರ ರಾಜೀನಾಮೆ ಅಂಗೀಕರಿಸುವ ಅಥವಾ ತಿರಸ್ಕರಿ ಸುವ ಸಂಬಂಧ ನ್ಯಾಯಾಲಯ ಕಾಲಮಿತಿ ನಿಗದಿಪಡಿಸಿಲ್ಲ. ಹೀಗಾಗಿ ನನ್ನ ಜವಾ ಬ್ದಾರಿ ಹೆಚ್ಚಿದೆ’ ಎಂದರು. ‘ಗುರುವಾರ ವಿಶ್ವಾಸಮತ ಯಾಚನೆಗೆ…

ಅತೃಪ್ತರ ಆಟಕ್ಕೆ ಸದ್ಯಕ್ಕೆ ಸ್ಪೀಕರ್ ಬ್ರೇಕ್
ಮೈಸೂರು

ಅತೃಪ್ತರ ಆಟಕ್ಕೆ ಸದ್ಯಕ್ಕೆ ಸ್ಪೀಕರ್ ಬ್ರೇಕ್

July 10, 2019

ಬೆಂಗಳೂರು,ಜು.9-ಜೆಡಿಎಸ್‍ನ ಹಿರಿಯ ನಾಯಕ ಮಾಜಿ ಸಚಿವ ಹೆಚ್.ವಿಶ್ವನಾಥ್ ಸೇರಿದಂತೆ ಎಂಟು ಶಾಸಕರು ಸಲ್ಲಿಸಿರುವ ರಾಜೀನಾಮೆ ಕ್ರಮಬದ್ಧವಿಲ್ಲ. ಕಾಂಗ್ರೆಸ್-ಜೆಡಿಎಸ್‍ನ 14 ಶಾಸಕರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಇದನ್ನು ಅಂಗೀ ಕರಿಸುವಂತೆ ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಅವರಲ್ಲಿ ಮನವಿ ಮಾಡಿಕೊಂಡಿದ್ದರು. ರಾಜೀ ನಾಮೆ ಪತ್ರಗಳಿಗೆ ಸಂಬಂಧಿಸಿದಂತೆ ಸಭಾಧ್ಯಕ್ಷರು ನಿನ್ನೆ ಸಂಜೆ ವಿಧಾನಸಭೆಯ ಕಾರ್ಯಾಲಯದ ಅಧಿ ಕಾರಿಗಳು ಮತ್ತು ಕಾನೂನು ತಜ್ಞರೊಟ್ಟಿಗೆ ಸಮಾಲೋಚನೆ ನಡೆಸಿದರು. ಇಂದು ರಾಜೀನಾಮೆ ನೀಡಿದ ಪತ್ರಗಳನ್ನು ಕೂಲಂಕುಶವಾಗಿ ಪರಿಶೀಲನೆ ಮಾಡುವ ಸಂದರ್ಭದಲ್ಲೇ ಕೆಪಿಸಿಸಿ ರಾಜೀ ನಾಮೆ ನೀಡಿ…

ಡಾ. ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರ
ಮೈಸೂರು

ಡಾ. ಉಮೇಶ್ ಜಾಧವ್ ರಾಜೀನಾಮೆ ಅಂಗೀಕಾರ

April 2, 2019

ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್‍ನ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿ ಸಿರುವ ಬಿಜೆಪಿ ಹುರಿ ಯಾಳು ಉಮೇಶ್ ಜಾಧವ್ ವಿಧಾನಸಭಾ ಸದಸ್ಯತ್ವಕ್ಕೆ ನೀಡಿರುವ ರಾಜೀನಾಮೆಯನ್ನು ವಿಧಾನ ಸಭಾಧ್ಯಕ್ಷ ರಮೇಶ್ ಕುಮಾರ್ ಅಂಗೀ ಕರಿಸಿದ್ದಾರೆ. ಕಾಂಗ್ರೆಸ್ ಪಕ್ಷ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಲ್ಲದೆ, ಜಾಧವ್, ಖರ್ಗೆ ವಿರುದ್ಧವೇ ಕಣಕ್ಕಿಳಿದಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮುನ್ನವೇ ಬಿಜೆಪಿಗೆ ಸೇರ್ಪಡೆಯಾದ ಅವರ ಕ್ರಮದ ಹಿನ್ನೆಲೆಯಲ್ಲಿ ಅವ ರನ್ನು ಶಾಸಕ ಸ್ಥಾನದಿಂದ ಅನರ್ಹ ಗೊಳಿಸಬೇಕು.ಆರು ವರ್ಷಗಳ…

ಶಾಸಕ ಸ್ಥಾನ ತೊರೆದ ಜಾಧವ್ ಸೇರಿ ನಾಲ್ವರು ಕಾಂಗ್ರೆಸ್ ಶಾಸಕರಿಗೆ ಸ್ಪೀಕರ್ ನೋಟೀಸ್
ಮೈಸೂರು

ಶಾಸಕ ಸ್ಥಾನ ತೊರೆದ ಜಾಧವ್ ಸೇರಿ ನಾಲ್ವರು ಕಾಂಗ್ರೆಸ್ ಶಾಸಕರಿಗೆ ಸ್ಪೀಕರ್ ನೋಟೀಸ್

March 9, 2019

ಬೆಂಗಳೂರು: ಮಾಜಿ ಸಚಿವ ಕಾಂಗ್ರೆಸ್‍ನ ಬಂಡಾಯ ನಾಯಕ ರಮೇಶ್ ಜಾರಕಿಹೊಳಿ ಸೇರಿದಂತೆ ನಾಲ್ವರು ಶಾಸಕರಿಗೆ ವಿಧಾನ ಸಭಾಧ್ಯಕ್ಷ ರಮೇಶ್‍ಕುಮಾರ್ ನೋಟೀಸ್ ಜಾರಿಗೊಳಿಸಿ, ವಿಚಾರಣೆಗೆ ಹಾಜ ರಾಗುವಂತೆ ಸೂಚಿಸಿದ್ದಾರೆ. ಬರುವ ಮಂಗಳವಾರ (ಮಾರ್ಚ್ 12) ಮಧ್ಯಾಹ್ನ 3 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ. ಸುದ್ದಿಗಾರ ರಿಗೆ ಈ ವಿಷಯ ತಿಳಿಸಿದ ಸಭಾಧ್ಯಕ್ಷರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯ ಕರು ನೀಡಿರುವ ದೂರಿನ ಹಿನ್ನೆಲೆಯಲ್ಲಿ ನಾನು ಈ ಕ್ರಮಕ್ಕೆ ಮುಂದಾಗಿದ್ದೇನೆ. ಕಾನೂನು ಹೇಗೆ ಹೇಳುತ್ತೋ ಹಾಗೆ ಮಾಡುತ್ತೇನೆ. ರಮೇಶ್ ಅವರಲ್ಲದೆ,…

ನಾಲ್ಕಲ್ಲ 40 ಶಾಸಕರು ರಾಜೀನಾಮೆ ನೀಡಿದರೂ ಸ್ವೀಕರಿಸುವೆ…
ಮೈಸೂರು

ನಾಲ್ಕಲ್ಲ 40 ಶಾಸಕರು ರಾಜೀನಾಮೆ ನೀಡಿದರೂ ಸ್ವೀಕರಿಸುವೆ…

February 8, 2019

ಬೆಂಗಳೂರು: ಕೇವಲ ನಾಲ್ಕು ಮಂದಿ ಮಾತ್ರ ವಲ್ಲ ಒಂದು ವೇಳೆ ಮೈತ್ರಿ ಸರ್ಕಾರದ 40 ಶಾಸಕರು ರಾಜೀನಾಮೆ ಕೊಟ್ಟರೂ ತೆಗೆದುಕೊಳ್ಳುತ್ತೇನೆ ಎಂದು ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಹೇಳಿದ್ದಾರೆ. ಕೋಲಾರದ ಶ್ರೀನಿವಾಸಪುರ ತಾಲೂ ಕಿನ ಜನ್ನಪ್ಪನಹಳ್ಳಿ ಗ್ರಾಮದಲ್ಲಿ ಗಣೇಶನ ಮೂರ್ತಿ ಹಾಗೂ ಪುಷ್ಕರಣಿ ಉದ್ಘಾಟಿಸಿ ಮಾತನಾಡಿದ ರಮೇಶ್ ಕುಮಾರ್, ಶಾಸಕರು ರಾಜೀನಾಮೆ ನೀಡುವ ವಿಚಾರ ನನಗೇನು ಗೊತ್ತಿಲ್ಲ. ಅಧಿವೇಶನದಲ್ಲಿ ಗೈರಾದ ಶಾಸಕರ ಮೇಲೆ ಕ್ರಮಕೈಗೊಳ್ಳಲು ನಾನು ಯಾರು? ನಾಲ್ಕು ಅಲ್ಲ ನಲವತ್ತು ಮಂದಿ ಶಾಸಕರು ರಾಜೀನಾಮೆ ನೀಡಿದರೂ ನಾನು…

ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಕೊಡಗಿಗೆ 25 ಲಕ್ಷ ಎಲ್ಲಾ ಶಾಸಕರಿಗೂ ಸ್ಪೀಕರ್ ಪತ್ರ
ಕೊಡಗು

ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಕೊಡಗಿಗೆ 25 ಲಕ್ಷ ಎಲ್ಲಾ ಶಾಸಕರಿಗೂ ಸ್ಪೀಕರ್ ಪತ್ರ

September 1, 2018

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇತ್ತೀಚಿಗೆ ಉಂಟಾದ ಅತಿವೃಷ್ಟಿಗೆ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಮನೆ, ಆಸ್ತಿ-ಪಾಸ್ತಿ ಕಳೆದು ಕೊಂಡಿರುವುದಲ್ಲದೆ ಸಾರ್ವಜನಿಕ ರಸ್ತೆ, ಸೇತುವೆಯ ಸಂಪರ್ಕ ವನ್ನು ಕಳೆದುಕೊಂಡಿದ್ದು, ಈ ಬಗ್ಗೆ ಪ್ರತಿಯೊಬ್ಬ ಶಾಸಕರು ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ 25 ಲಕ್ಷವನ್ನು ನೀಡುವಂತೆ, ವಿಧಾನಸಭಾ ಅಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಅವರಲ್ಲಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮನವಿ ಮಾಡಿಕೊಂಡ ಹಿನ್ನೆಲೆ ರಮೇಶ್ ಕುಮಾರ್ ಅವರು ಎಲ್ಲಾ ಶಾಸಕರುಗಳಿಗೆ ಪತ್ರ ಬರೆದು ಶಾಸಕರ ಕ್ಷೇತ್ರಾಭಿವೃದ್ಧಿ ಯೋಜನೆಯಡಿ 25 ಲಕ್ಷ ರೂ….

ಬಜೆಟ್ ಅಧಿವೇಶನಕ್ಕೆ ತೆರೆ, ಮುಂದಿನ ಅಧಿವೇಶನ  ಬೆಳಗಾವಿಗೆ ಶಿಫ್ಟ್
ಮೈಸೂರು

ಬಜೆಟ್ ಅಧಿವೇಶನಕ್ಕೆ ತೆರೆ, ಮುಂದಿನ ಅಧಿವೇಶನ  ಬೆಳಗಾವಿಗೆ ಶಿಫ್ಟ್

July 14, 2018

ಬೆಂಗಳೂರು: 11 ದಿನಗಳ ಬಜೆಟ್ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದ್ದು, ಮುಂದಿನ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜುಲೈ 5ರಂದು ಮಂಡಿಸಿದ್ದ 2018-19ನೇ ಸಾಲಿನ ಬಜೆಟ್‍ಗೆ ಅಂಗೀಕಾರ, ರೈತರ ಸಾಲ ಮನ್ನಾ ಮೊತ್ತವನ್ನು 40 ಸಾವಿರ ಕೋಟಿ ರುಪಾಯಿಗೆ ಏರಿಕೆ ಸೇರಿದಂತೆ ಹಲವು ಪ್ರಮುಖ ನಿರ್ಧಾರಗಳನ್ನು ಅಧಿವೇಶನ ದಲ್ಲಿ ತೆಗೆದುಕೊಳ್ಳಲಾಗಿದೆ. ನಿನ್ನೆ ಬಿಜೆಪಿ ಸಭಾತ್ಯಾಗದ ಮಧ್ಯೆಯೇ ಕರ್ನಾಟಕ ಧನವಿನಿಯೋಗ ವಿಧೇಯಕ, ಮೋಟಾರು ವಾಹನಗಳ ತೆರಿಗೆ…

ರಮೇಶ್ ಕುಮಾರ್ ಸ್ಪೀಕರ್ ಆಗಿ ಅವಿರೋಧ ಆಯ್ಕೆ
ಮೈಸೂರು

ರಮೇಶ್ ಕುಮಾರ್ ಸ್ಪೀಕರ್ ಆಗಿ ಅವಿರೋಧ ಆಯ್ಕೆ

May 26, 2018

ಬೆಂಗಳೂರು: ಕಾಂಗ್ರೆಸ್‍ನ ರಮೇಶ್ ಕುಮಾರ್ ವಿಧಾನಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸಭಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಸುರೇಶ್‍ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡದೇ ಕೈಬಿಟ್ಟಿದ್ದರಿಂದ ರಮೇಶ್‍ಕುಮಾರ್ ಎರಡನೇ ಬಾರಿಗೆ ವಿಧಾನಸಭಾಧ್ಯಕ್ಷರಾದರು. ವಿಧಾನಸಭೆ ಆರಂಭಗೊಳ್ಳುತ್ತಿದ್ದಂತೆ ಹಂಗಾಮಿ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ, ಸಭಾಧ್ಯಕ್ಷರ ಚುನಾವಣಾ ಪ್ರಕ್ರಿಯೆ ಕೈಗೆತ್ತಿಕೊಳ್ಳುತ್ತಿದ್ದಂತೆ ಸುರೇಶ್ ಕುಮಾರ್ ಅವರು ನಾಮಪತ್ರ ವಾಪಸ್ ಪಡೆದರು. ಸುನೀಲ್ ಕುಮಾರ್ ಅವರು, ಅಧ್ಯಕ್ಷ ಸ್ಥಾನಕ್ಕೆ ಸುರೇಶ್ ಕುಮಾರ್ ಅವರನ್ನು ಸೂಚಿಸುತ್ತಿಲ್ಲ ಎಂದು ಹೇಳಿದರು. ಅದಕ್ಕೆ ಸಮ್ಮತಿ ಇರುವುದಾಗಿ ಸುರೇಶ್ ಕುಮಾರ್ ಹಂಗಾಮಿ ಸ್ಪೀಕರ್…

1 2
Translate »