Tag: Ranganathittu

ರಂಗನತಿಟ್ಟಿನಲ್ಲಿ ಪಕ್ಷಿ ಗಣತಿ
ಮೈಸೂರು

ರಂಗನತಿಟ್ಟಿನಲ್ಲಿ ಪಕ್ಷಿ ಗಣತಿ

June 10, 2019

ಮೈಸೂರು: ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮದಲ್ಲಿ ಭಾನುವಾರ ಅರಣ್ಯ ಇಲಾಖೆ ವತಿಯಿಂದ ನಡೆದ ಪಕ್ಷಿಗಳ ಗಣತಿ ಕಾರ್ಯದಲ್ಲಿ 65ಕ್ಕೂ ಹೆಚ್ಚು ತಳಿಯ ಸಾವಿರಾರು ಪಕ್ಷಿಗಳು ಗಣತಿದಾರರ ಕಣ್ಣಿಗೆ ಬಿದ್ದವು. ಪಕ್ಷಿಗಳ ಸ್ವರ್ಗ ಎನಿಸಿರುವ ರಂಗನತಿಟ್ಟು ಪಕ್ಷಿ ಧಾಮವು ವರ್ಷದಿಂದ ವರ್ಷಕ್ಕೆ ಬಗೆಬಗೆಯ ಹಾಗೂ ಅಪರೂಪದ ಪಕ್ಷಿಗಳನ್ನು ಸೆಳೆಯುತ್ತಿದ್ದು, ಪ್ರವಾಸಿ ಗರಿಗೆ ಹಾಗೂ ಪಕ್ಷಿ ಪ್ರಿಯರಿಗೆ ಮುದ ನೀಡುವ ವಾತಾವರಣ ಸೃಷ್ಟಿಸಿದೆ. ಪಕ್ಷಿಧಾಮದಲ್ಲಿ ಪಕ್ಷಿಗಳಿಗೆ ಸಂತಾನೋತ್ಪತ್ತಿ ಪ್ರಕ್ರಿಯೆಗೆ ಉತ್ತಮವಾದ ವಾತಾವರಣ ವಿದ್ದು, ಕುಡಿಯಲು ನೀರು, ಸುರಕ್ಷತೆ ಹಾಗೂ…

`ರಂಗನತಿಟ್ಟು’ ಪಕ್ಷಿಧಾಮದ ಪುನಶ್ಚೇತನ ಕಾಮಗಾರಿ ಆರಂಭ
ಮೈಸೂರು

`ರಂಗನತಿಟ್ಟು’ ಪಕ್ಷಿಧಾಮದ ಪುನಶ್ಚೇತನ ಕಾಮಗಾರಿ ಆರಂಭ

January 3, 2019

ಮೈಸೂರು: ಕೇರಳದ ವೈನಾಡು ಹಾಗೂ ಕಾವೇರಿ ಕಣಿವೆಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಕೆಆರ್‍ಎಸ್‍ಗೆ ಒಳಹರಿವು ಹೆಚ್ಚಿ ಆ.16ರಂದು ಜಲಾಶಯದಿಂದ 1.20 ಲಕ್ಷ ಕ್ಯೂಸೆಕ್ಸ್ ನೀರು ನದಿಗೆ ಬಿಟ್ಟಿದ್ದ ಹಿನ್ನೆಲೆಯಲ್ಲಿ ಉಂಟಾಗಿದ್ದ ನೆರೆಯಿಂದಾಗಿ ಕೊಚ್ಚಿ ಹೋಗಿದ್ದ ರಂಗನ ತಿಟ್ಟು ಪಕ್ಷಿಧಾಮವನ್ನು ಪುನಶ್ಚೇತನಗೊಳಿ ಸುವುದಕ್ಕೆ ಅರಣ್ಯ ಇಲಾಖೆ ಮುಂದಾಗಿದೆ. ಸಾವಿರಾರು ಮರಳು ಮೂಟೆಗಳನ್ನು ಬಳಸಿ ದ್ವೀಪಗಳಿಗೆ ಹೊಸ ರೂಪ ನೀಡಲಾಗುತ್ತಿದೆ. ಜೀವನದಿ ಕಾವೇರಿಯಲ್ಲಿ ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಹರಿದ ಭಾರಿ ಪ್ರಮಾಣದ ನೀರು ರಂಗನ ತಿಟ್ಟು ಪಕ್ಷಿಧಾಮವನ್ನು ಬಹುತೇಕ…

ಕೆಆರ್‌ಎಸ್‌ ಜಲಾಶಯದಿಂದ ಅಧಿಕ ನೀರು ಬಿಡುಗಡೆ ರಂಗನತಿಟ್ಟು ಪಕ್ಷಿಧಾಮ ಧ್ವಂಸ
ಮೈಸೂರು

ಕೆಆರ್‌ಎಸ್‌ ಜಲಾಶಯದಿಂದ ಅಧಿಕ ನೀರು ಬಿಡುಗಡೆ ರಂಗನತಿಟ್ಟು ಪಕ್ಷಿಧಾಮ ಧ್ವಂಸ

August 8, 2018

ಮೈಸೂರು: ಕೃಷ್ಣರಾಜಸಾಗರ ಅಣೆಕಟ್ಟೆಯಿಂದ ಭಾರೀ ಪ್ರಮಾಣದ ನೀರನ್ನು ಹೊರಗೆ ಬಿಟ್ಟ ಪರಿಣಾಮ ಕಾವೇರಿ ನದಿಯಲ್ಲಿ ಉಂಟಾದ ಪ್ರವಾಹ ದಿಂದ ಶ್ರೀರಂಗಪಟ್ಟಣ ಬಳಿಯ ವಿಶ್ವ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮಕ್ಕೆ ಅಪಾರ ಹಾನಿ ಉಂಟಾಗಿದೆ. ಕೊಡಗು ಭಾಗದಲ್ಲಿ ಈ ಬಾರಿ ಮಳೆ ಪ್ರಮಾಣ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಕೆಆರ್‌ಎಸ್‌ಗೆ ಒಳಹರಿವು ಅಧಿಕವಾಗಿದ್ದರಿಂದ ಕಳೆದ 20 ದಿನಗಳಿಂದ ಕೆಆರ್‌ಎಸ್‌ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಕ್ರಸ್ಟ್‍ಗೇಟ್‍ಗಳ ಮೂಲಕ ಹೊರ ಬಿಡಲಾಗುತ್ತಿದ್ದು, ಇದರಿಂದ ಪಕ್ಷಿಧಾಮ ತತ್ತರಿಸಿದೆ. ದೇಶದಲ್ಲೇ ಖ್ಯಾತ ಪ್ರವಾಸಿ ಕೇಂದ್ರವೂ ಆಗಿರುವ ರಂಗನತಿಟ್ಟು…

ರಂಗನತಿಟ್ಟು ಜಲಮಯ: ಸಂಕಷ್ಟದಲ್ಲಿ ಪಕ್ಷಿ ಸಂಕುಲ
ಮಂಡ್ಯ

ರಂಗನತಿಟ್ಟು ಜಲಮಯ: ಸಂಕಷ್ಟದಲ್ಲಿ ಪಕ್ಷಿ ಸಂಕುಲ

July 17, 2018

ಶ್ರೀರಂಗಪಟ್ಟಣ: ಪಕ್ಷಿ ಸಂಕುಲದ ಸುರಕ್ಷಿತ ತಾಣ, ವಿದೇಶಿ ಪಕ್ಷಿಗಳ ಸಂತಾನೋತ್ಪತ್ತಿ ದ್ವೀಪ ರಂಗನತಿಟ್ಟು, ಉಕ್ಕಿ ಹರಿಯುತ್ತಿರುವ ಕಾವೇರಿ ನೀರಿನಿಂದ ಮುಳುಗಡೆಯಾಗಿದ್ದು, ಅಪಾರ ಸಂಖ್ಯೆಯ ಪಕ್ಷಿಗಳು ಕೊಚ್ಚಿ ಹೋಗಿರುವ ಆತಂಕ ವ್ಯಕ್ತವಾಗಿದೆ. ಕೆಆರ್‌ಎಸ್‌ ಜಲಾಶಯದಿಂದ ಕಳೆದ ಮೂರ್ನಾಲ್ಕು ದಿನಗಳಿಂದ ಹೆಚ್ಚಿನ ಪ್ರಮಾಣ ದಲ್ಲಿ ನೀರನ್ನು ಕಾವೇರಿ ನದಿಗೆ ಬಿಡ ಲಾಗುತ್ತಿತ್ತಾದರೂ ರಂಗನತಿಟ್ಟು ಪಕ್ಷಿ ಧಾಮದ ಪಕ್ಷಿ ಸಂಕುಲಕ್ಕೆ ಯಾವುದೇ ಅಪಾಯವಾಗಿರಲಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಬೋಟಿಂಗ್ ವ್ಯವಸ್ಥೆ ನಿಷೇಧಿಸಲಾಗಿತ್ತು. ಆದರೆ ಕಳೆದ ರಾತ್ರಿಯಿಂದ ಅಣೆಕಟ್ಟೆಯಿಂದ ನದಿಗೆ ಹೆಚ್ಚಿನ ಪ್ರಮಾಣ ದಲ್ಲಿ…

Translate »