ಮೈಸೂರು, ಮಾ.27(SPN)-ಮಹಾಮಾರಿ ಕೊರೊನಾ ಹೆಲ್ತ್ ಕರ್ಪೂ ಮೂರನೇ ದಿನಕ್ಕೆ ಕಾಲಿಟ್ಟಿದೆ. ಅಗತ್ಯ ವಸ್ತಗಳಾದ ಪಡಿತರ ವಿತರಣೆಯಲ್ಲಿ ಗೊಂದಲವಾಗಿದ್ದು, ಇದನ್ನು ಸರಿಪಡಿಸುವಂತೆ ಸಾರ್ವಜನಿಕರು ಜಿಲ್ಲಾಡಳಿತ ಒತ್ತಾಯಿದ್ದಾರೆ. ಹೌದು, ರಾಮಕೃಷ್ಣ ನಗರ ಪಡಿತರ ಅಂಗಡಿಯಲ್ಲಿ ರೇಷನ್ ವಿತರಣೆಗೆ ಒಟಿಪಿ ಇದ್ದರೆ ವಿತರಣೆ ಮಾಡುತ್ತೇವೆ ಎಂದು ನ್ಯಾಯಬೆಲೆ ಅಂಗಡಿಯವರು ತಿಳಿಸಿದ್ದು, ಸಾಮಾನ್ಯ ಜನರಿಗೆ ಆಹಾರ ಇಲಾಖೆಯ ನೂತನ ಸುತ್ತೊಲೆ ಪ್ರಕಾರ ಆಧಾರಗೆ ಜೋಡಣೆ ಮಾಡಿರುವ ಮೊಬೈಲ್ ನಂಬರಗೆ ಒಟಿಪಿ ಬರುತ್ತದೆ. ಈ ಬದಲಾವಣೆ ಮಾಂಡಿಕೊಂಡಿರುವವರಿಗೂ ಈ ಗೊಂದಲವಾಗುತ್ತಿದೆ. ಇದನ್ನು ಸರಿಪಡಿಸುವಂತೆ ಸಾರ್ವಜನಿಕರು…