ಮೈಸೂರು: ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಲಾರಿ ಮಾಲೀಕರು ನಡೆಸುತ್ತಿರುವ ಅನಿರ್ದಷ್ಟಾ ವಧಿಯ ಲಾರಿ ಮುಷ್ಕರ ಮಂಗಳವಾರ 5 ದಿನಕ್ಕೆ ಕಾಲಿಟ್ಟಿತು. ಮುಷ್ಕರದ ಹಿನ್ನೆಲೆ ಯಲ್ಲಿ ಮೈಸೂರಿನ ಬಂಡಿಪಾಳ್ಯದ ಎಪಿಎಂಸಿ ಮತ್ತು ಬಂಬೂ ಬಜಾರ್ನ ಆರ್ಎಂಸಿ ಮಾರುಕಟ್ಟೆಗಳಲ್ಲಿ ತರಕಾರಿ, ಹಣ್ಣು ಇನ್ನಿತರ ದಿನಸಿ ಪದಾರ್ಥಗಳ ಕೊರತೆ ಕಾಣತೊಡಗಿದೆ. ಮುಷ್ಕರ ಆರಂಭಕ್ಕೂ ಮುನ್ನ ಲಾರಿಗಳಲ್ಲಿ ತಂದಿ ಳಿಸಲಾಗಿದ್ದ ಆಹಾರ ಪದಾರ್ಥಗಳು, ಹಣ್ಣು ಮುಗಿಯುವ ಹಂತಕ್ಕೆ ಬಂದಿದ್ದು, ಇನ್ನೆರಡು ದಿನಗಳಲ್ಲಿ ಇದರ ಪರಿಣಾಮ ಜನಜೀವ ನದ ಮೇಲೆ ಆಗುವ ಸಂಭವವಿದೆ. ಈ…