ಮೈಸೂರು,ಮಾ.22-ಪೊಲೀಸರ ವಾಹನ ತಪಾ ಸಣೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರನ ಮೇಲೆ ಟಿಪ್ಪರ್ ಹರಿದು ಆತ ಸ್ಥಳದಲ್ಲೇ ಮೃತಪಟ್ಟಿ ರುವ ಘಟನೆ ಮೈಸೂರಿನಲ್ಲಿ ಸೋಮವಾರ ಸಂಜೆ ನಡೆದಿದೆ. ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಸ್ಥಳದಲ್ಲಿದ್ದ ಪೊಲೀಸರನ್ನು ಮನಸ್ಸೋ ಇಚ್ಛೆ ಥಳಿಸಿದ್ದಲ್ಲದೆ, ಗರುಡ ವಾಹನವನ್ನು ಉರುಳಿಸಿ, ಜಖಂಗೊಳಿಸಿದ್ದಾರೆ. ಮೈಸೂರಿನ ಬೋಗಾದಿ-ಹಿನಕಲ್ ಮಾರ್ಗ ಮಧ್ಯೆ ರಿಂಗ್ರಸ್ತೆಯಲ್ಲಿ ಆರ್ಎಂಪಿ ಕ್ವಾಟ್ರರ್ಸ್ ಸರ್ಕಲ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮೂಲತಃ ಹೆಚ್.ಡಿ.ಕೋಟೆ ತಾಲೂಕು, ಕೆ.ಕನ್ನೇನಹಳ್ಳಿಯ ನಿವಾಸಿ ದೇವರಾಜು(42) ಸ್ಥಳ ದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿ…
ಮೈಸೂರು
ರಸ್ತೆ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
July 10, 2018ಮೈಸೂರು: ಮೈಸೂರು-ಹುಣಸೂರು ರಸ್ತೆ, ಇಲವಾಲದ ಬಳಿ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಿರಿಯಾಪಟ್ಟಣ ತಾಲೂಕು, ಬೆಟ್ಟದಪುರ ಸಮೀಪದ ನಿಲಂಗಾಲ ಗ್ರಾಮದ ಮಹದೇವು ಅವರ ಪುತ್ರ ಯಶವಂತಕುಮಾರ್(22) ಮೃತಪಟ್ಟವರು. ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಇವರು, ಊರಿಗೆ ಹೋಗಿ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಸೋಮವಾರ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಯಲ್ಲಿ ಯಶವಂತ್ ತಮ್ಮ ಹೊಂೀಡಾ ಶೈನ್ ಬೈಕ್(ಕೆಎ-45, ಎಕ್ಸ್-9420)ನಲ್ಲಿ ಮೈಸೂರಿನ ಕಡೆಗೆ ಬರುವಾಗ ಇಲವಾಲ ಸಮೀಪದ ಇಂಡಿಯನ್…