Tag: Rotary Kushalanagar

ರೋಟರಿ ಅಧ್ಯಕ್ಷರಾಗಿ ಕೆ.ಎಂ.ಜೇಕಬ್ ಪದಗ್ರಹಣ
ಕೊಡಗು

ರೋಟರಿ ಅಧ್ಯಕ್ಷರಾಗಿ ಕೆ.ಎಂ.ಜೇಕಬ್ ಪದಗ್ರಹಣ

July 5, 2018

ಕುಶಾಲನಗರ: ಪ್ರತಿ ಯೊಬ್ಬರು ಮಾನವೀಯ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಗವರ್ನರ್ ಜೋಸೆಫ್ ಮ್ಯಾಥ್ಯು ಹೇಳಿದರು. ಇಲ್ಲಿನ ರೋಟರಿ ಸಂಸ್ಥೆ ವತಿಯಿಂದ ರೈತ ಸಹಕಾರ ಭವನದಲ್ಲಿ ಬುಧವಾರ ಸಂಜೆ ಏರ್ಪಡಿಸಿದ್ದ 2018-19ನೇ ಸಾಲಿನ ರೋಟರಿ ಸಂಸ್ಥೆಯ ನೂತನ ಪಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾ ಟಿಸಿ ಅವರು ಮಾತನಾಡಿದರು. ರೋಟರಿ ಸಂಸ್ಥೆ ಸದಸ್ಯರು ಸಾಮಾಜಿಕ ಸೇವಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳುವ ಮೂಲಕ ಸಾಮಾಜದ ಸ್ವಾಸ್ಥ್ಯ ನಿರ್ಮಾಣಕ್ಕೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು. ಸಹಾಯಕ…

Translate »