ಮೈಸೂರು: ಮಾಹಿತಿ ಹಕ್ಕು ಅಧಿನಿಯಮ 2005ರ ಅಡಿಯಲ್ಲಿ ಮಾಹಿತಿ ಪಡೆಯುವ ನಾಗರಿ ಕರು `ಆರ್ಟಿಐ ಕಾರ್ಯಕರ್ತ’ ಎಂಬ ಪದನಾಮದಿಂದ ಸರ್ಕಾರಿ ಕಚೇರಿಗಳಲ್ಲಿ ಪರಿಚಯಿಸಿಕೊಳ್ಳಲು ಹಾಗೂ ಮಾಹಿತಿ ಪಡೆಯಲು ಅವಕಾಶವಿಲ್ಲ ಎಂದು ಮಾಹಿತಿ ಆಯೋಗದ ಮುಖ್ಯ ಆಯುಕ್ತ ಡಾ. ಸುಚೇತನ ಸ್ವರೂಪ್ ಸ್ಪಷ್ಟಪಡಿಸಿದರು. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಮೇಲ್ಮನವಿ ಪ್ರಾಧಿಕಾರದ ಅಧಿಕಾರಿ ಗಳೊಂದಿಗೆ ಸಂವಾದ ನಡೆಸಿ, ಮಾತನಾಡಿ ದರು. ಇತ್ತೀಚೆಗೆ `ಆರ್ಟಿಐ ಕಾರ್ಯ ಕರ್ತ’ ಪದನಾಮದೊಂದಿಗೆ ಸರ್ಕಾರಿ ಕಚೇರಿಗಳಿಗೆ ಖಾಸಗಿ ವ್ಯಕ್ತಿಗಳು ಬಂದು ಪರಿಚಯ…
ಮೈಸೂರು
ಬ್ಲಾಕ್ಮೇಲ್ ಆರ್ಟಿಐ ಕಾರ್ಯಕರ್ತರ ಮೇಲೆ ಪೊಲೀಸರ ಹದ್ದಿನ ಕಣ್ಣು ನೈಜ ಕಾರ್ಯಕರ್ತರಿಗಿಲ್ಲ ಸಮಸ್ಯೆ
July 23, 2018ಮೈಸೂರು: ಆರ್ಟಿಐ ಮೂಲಕ ಬೇರೊಬ್ಬರ ಅಥವಾ ಅಧಿಕಾರಿಗಳ ದಾಖಲಾತಿಗಳನ್ನು ಪಡೆದು ಬ್ಲಾಕ್ ಮೇಲ್ ಮಾಡುತ್ತಿದ್ದವರ ಮೇಲೆ ಇದೀಗ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ ಎನ್ನಲಾಗಿದೆ. ಹೌದು. ಕಳೆದ ನಾಲ್ಕೈದು ತಿಂಗಳಿಂದ ಈಚೇಗೆ ರಾಜ್ಯಾದ್ಯಂತ ಆರ್ಟಿಐ ಮೂರ್ನಾಲ್ಕು ಕಾರ್ಯಕರ್ತರ ಬರ್ಬರ ಹತ್ಯೆಯಾದ ಹಿನ್ನೆಲೆಯಲ್ಲಿ ಎಸಿಬಿ, ಸಿಸಿಬಿ ಪೊಲೀಸರು, ಗೌಪ್ಯವಾಗಿ ಬ್ಲಾಕ್ಮೇಲ್ ಮಾಡುತ್ತಿದ್ದ ಕೆಲ ಆರ್ಟಿಐ ಕಾರ್ಯಕರ್ತರ ಮೇಲೆ ಕಾನೂನು ಕ್ರಮ ಜರುಗಿಸಿದ ಹಿನ್ನೆಲೆಯಲ್ಲಿ ಇದೀಗ ಜಿಲ್ಲಾಧಿಕಾರಿಗಳ ಕಚೇರಿ, ಮುಡಾ, ಮಹಾನಗರ ಪಾಲಿಕೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸೇರಿದಂತೆ ಇತರೆ…