Tag: S.A. Ramadas

ಟಿ.ಕೆ.ಲೇಔಟ್, ಶಾರದಾದೇವಿ ನಗರದಲ್ಲಿ ಶಾಸಕ ರಾಮ್‍ದಾಸ್ ಪಾದಯಾತ್ರೆ
ಮೈಸೂರು

ಟಿ.ಕೆ.ಲೇಔಟ್, ಶಾರದಾದೇವಿ ನಗರದಲ್ಲಿ ಶಾಸಕ ರಾಮ್‍ದಾಸ್ ಪಾದಯಾತ್ರೆ

August 2, 2018

ಮಳೆ ನೀರು ಚರಂಡಿ ಮೇಲೆ ನಿರ್ಮಿಸಿರುವ ಅನಧಿಕೃತ ಮನೆಗಳ ತೆರವಿಗೆ ಸೂಚನೆ ಮೈಸೂರು: ಮೈಸೂರಿನ ಟಿ.ಕೆ.ಲೇಔಟ್‍ನಲ್ಲಿ ಮಳೆ ನೀರು ಚರಂಡಿ ಮೇಲೆ ಅನಧಿಕೃತವಾಗಿ ನಿರ್ಮಿಸಿರುವ ಮನೆಗಳು ಹಾಗೂ ಮೀನಿನ ಕಬಾಬ್ ಅಂಗಡಿಯನ್ನು ತಕ್ಷಣ ತೆರವುಗೊಳಿಸಬೇಕೆಂದು ಕೆ.ಆರ್ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಬೆಳಿಗ್ಗೆ ಮೈಸೂರಿನ ಹಿಂದಿನ 23ನೇ ವಾರ್ಡ್(ಹಾಲಿ 43ನೇ ವಾರ್ಡ್)ನಲ್ಲಿ ಪಾದಯಾತ್ರೆ ನಡೆಸಿದ ವೇಳೆ ಟಿ.ಕೆ.ಲೇಔಟ್‍ನ ಮಳೆ ನೀರು ಚರಂಡಿಯನ್ನು ಮುಚ್ಚಿಹಾಕಿ ಅನಧಿಕೃತವಾಗಿ ಮನೆಗಳನ್ನು ನಿರ್ಮಿಸಿರುವುದು ಕಂಡು ಬಂತು. ಅಲ್ಲದೆ, ಶಾಸಕರು…

ಶ್ರೀ ವಿದ್ಯಾಹಂಸ ಭಾರತೀ ಸ್ವಾಮೀಜಿ ಮೈಸೂರು ನಗರ ಪುರ ಪ್ರವೇಶ
ಮೈಸೂರು

ಶ್ರೀ ವಿದ್ಯಾಹಂಸ ಭಾರತೀ ಸ್ವಾಮೀಜಿ ಮೈಸೂರು ನಗರ ಪುರ ಪ್ರವೇಶ

August 2, 2018

ಮೈಸೂರು:  ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ತ್ರಿಧಾಮ ಕ್ಷೇತ್ರ ಶ್ರೀ ಮಹಾಕಾಳಿ ಚಕ್ರೇಶ್ವರಿ ಪೀಠದ ಶ್ರೀ ವಿದ್ಯಾಹಂಸ ಭಾರತೀ ಸ್ವಾಮೀಜಿ ಅವರು ಬುಧವಾರ ಸಂಜೆ ಮೈಸೂರು ನಗರ ಪುರ ಪ್ರವೇಶ ಮಾಡಿದರು. ಆ.1ರಿಂದ ನ.24ರವರೆಗೆ ಸುಮಾರು 65 ದಿನ ಗಳ ಕಾಲ ನಡೆಯುವ ಚಾತುರ್ಮಾಸ್ಯದಲ್ಲಿ ಭಾಗ ವಹಿಸಲು ಬುಧವಾರ ಸಂಜೆ ಮೈಸೂರಿಗೆ ಆಗಮಿಸಿದ ಶ್ರೀ ವಿದ್ಯಾಹಂಸ ಭಾರತೀ ಸ್ವಾಮೀಜಿ ಅವರನ್ನು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ನೇತೃತ್ವದಲ್ಲಿ ಇತರೆ ವಿಪ್ರ ಮುಖಂಡರು…

ಉದ್ದೇಶಿತ ಕೆರೆಗಳಿಗೆ ನೀರು ಹರಿಸಲು ಕ್ರಮ
ಚಾಮರಾಜನಗರ

ಉದ್ದೇಶಿತ ಕೆರೆಗಳಿಗೆ ನೀರು ಹರಿಸಲು ಕ್ರಮ

August 2, 2018

ಗುಂಡ್ಲುಪೇಟೆ:  ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದ್ದು, ಹಂತಹಂತವಾಗಿ ಉದ್ದೇಶಿತ ಎಲ್ಲಾ ಕೆರೆ ಗಳಿಗೂ ಕಬಿನಿ ನದಿ ಮೂಲದಿಂದ ನೀರು ಹರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಶಾಸಕ ಸಿ.ಎಸ್.ನಿರಂಜನ ಕುಮಾರ್ ಹೇಳಿದರು. ಪಟ್ಟಣದ ಸಿ.ಎಂ.ಎಸ್.ಕಲಾಮಂದಿರ ದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕ ರಸಿ ಮಾತನಾಡಿ, ಈಗಾಗಲೇ ಬೆಳಚಲವಾಡಿ ಕೆರೆಗೆ ನೀರು ಹರಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕಮರಹಳ್ಳಿ ಸೇರಿದಂತೆ ಹಂತಹಂತವಾಗಿ ಉದ್ದೇಶಿತ ಎಲ್ಲಾ ಕೆರೆಗಳಿಗೂ ಕಬಿನಿ ನದಿ ನೀರು ಹರಿಸಲು ಕ್ರಮಕೈಗೊಳ್ಳಲಾಗಿದೆ ಎಂದರು. ಅಭಿವೃದ್ಧಿ ಕಾರ್ಯಗಳಿಗೆ…

ಮೈಸೂರು ಕೋರ್ಟ್ ಹಿಂಭಾಗದ ಅಕ್ರಮ  ಮನೆ ತೆರವಿಗೆ ಶಾಸಕ ರಾಮದಾಸ್ ಸೂಚನೆ
ಮೈಸೂರು

ಮೈಸೂರು ಕೋರ್ಟ್ ಹಿಂಭಾಗದ ಅಕ್ರಮ  ಮನೆ ತೆರವಿಗೆ ಶಾಸಕ ರಾಮದಾಸ್ ಸೂಚನೆ

July 31, 2018

ಮೈಸೂರು: ಮೈಸೂರು ನ್ಯಾಯಾಲಯದ ಹಿಂಭಾಗದ ಸರ್ಕಾರದ ಖರಾಬು ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡಿರುವುದು ಗಮನಕ್ಕೆ ಬಂದಿದ್ದು, ಕೂಡಲೇ ತೆರವುಗೊಳಿಸುವಂತೆ ಶಾಸಕ ಎಸ್.ಎ.ರಾಮದಾಸ್ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಬೆಳಿಗ್ಗೆ ವಾರ್ಡ್ ನಂ 48ನೇ ವಾರ್ಡಿನ ಜಯನಗರ ಮತ್ತಿತರೆ ಪ್ರದೇಶಗಳಲ್ಲಿ ಪಾದಯಾತ್ರೆ ನಡೆಸಿ ಸಾರ್ವಜನಿಕರಿಂದ ಸಮಸ್ಯೆ ಆಲಿಸಿದ ಅವರು, ನ್ಯಾಯಾಲಯದ ಹಿಂಭಾಗದಲ್ಲಿ ಸರ್ಕಾರದ ಖರಾಬು ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಾಣ ಮಾಡಿರುವುದು, ದನಕರುಗಳನ್ನು ಕಟ್ಟಿರುವುದು ಗಮನಕ್ಕೆ ಬಂದಿದೆ. ಕೂಡಲೇ ಸರ್ಕಾರಿ ಜಾಗದಲ್ಲಿ ಯಾವುದೇ ಕಟ್ಟಡವಿದ್ದರೆ ಅದನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ…

72.5 ಲಕ್ಷ ವೆಚ್ಚದ 5 ಕಾಮಗಾರಿಗೆ ಶಾಸಕ ರಾಮದಾಸ್ ಚಾಲನೆ
ಮೈಸೂರು

72.5 ಲಕ್ಷ ವೆಚ್ಚದ 5 ಕಾಮಗಾರಿಗೆ ಶಾಸಕ ರಾಮದಾಸ್ ಚಾಲನೆ

July 30, 2018

ಮೈಸೂರು:  ಮೈಸೂರಿನ ವಾರ್ಡ್ ನಂ.64ರಲ್ಲಿ ಸುಮಾರು 72.5 ಲಕ್ಷ ರೂ.ವೆಚ್ಚದ 5 ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್.ಎ. ರಾಮದಾಸ್ ಭಾನುವಾರ ಚಾಲನೆ ನೀಡಿದರು. ಈ ವಾರ್ಡಿನಲ್ಲಿ ಪಾದಯಾತ್ರೆ ನಡೆಸಿದ ವೇಳೆ ಸಾರ್ವಜನಿಕರು ತುರ್ತು ಆಗಬೇಕಿದ್ದ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಡಬೇಕೆಂದು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ವಿವೇಕಾನಂದ ವೃತ್ತದ ಬಸ್ ನಿಲ್ದಾಣದ ಸಮೀಪ 10 ಲಕ್ಷ ರೂ. ವೆಚ್ಚದ ಸಾರ್ವಜನಿಕರ ಶೌಚಾಲಯ ನಿರ್ಮಾಣ, 15 ಲಕ್ಷ ವೆಚ್ಚದಲ್ಲಿ ಶನಿದೇವರ ದೇವ ಸ್ಥಾನದಿಂದ ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಅಭಿವೃದ್ಧಿ, 27.5 ಲಕ್ಷ…

ಜ್ಯೋತಿಷಿಗಳು ಪುರೋಹಿತರ ಕ್ರಿಕೆಟ್ ಪಂದ್ಯಾವಳಿ: ಬೆಂಗಳೂರಿನ ಸಮರ್ಥ ಕ್ರಿಕೆಟರ್ಸ್ ವಿನ್ನರ್
ಮೈಸೂರು

ಜ್ಯೋತಿಷಿಗಳು ಪುರೋಹಿತರ ಕ್ರಿಕೆಟ್ ಪಂದ್ಯಾವಳಿ: ಬೆಂಗಳೂರಿನ ಸಮರ್ಥ ಕ್ರಿಕೆಟರ್ಸ್ ವಿನ್ನರ್

July 30, 2018

ಮೈಸೂರು: ಮೈಸೂರಿನ ರೈಲ್ವೆ ಮೈದಾನದಲ್ಲಿ ಜ್ಯೋತಿಷಿಗಳು ಹಾಗೂ ಪುರೋಹಿತರ ವತಿಯಿಂದ ನಡೆದ ರಾಜ್ಯಮಟ್ಟದ ‘ಶ್ರೀ ಮಾಯಕಾರ ಕಪ್’ ಕ್ರಿಕೆಟ್ ಪಂದ್ಯಾವಳಿಯ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಭಾನು ವಾರ ಏರ್ಪಡಿಸಲಾಗಿತ್ತು. ಎರಡು ದಿನಗಳು ನಡೆದ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ ವಿಜೇತ ಬೆಂಗಳೂರಿನ ಸಮರ್ಥ ಕ್ರಿಕೆಟರ್ಸ್ ತಂಡಕ್ಕೆ 10,001.ರೂ ನಗದು ಮತ್ತು ಟ್ರೋಫಿ ಹಾಗೂ ರನ್ನರ್‍ಅಪ್ ಮೈಸೂರಿನ ಪಾಠಶಾಲೆ ಸೀನಿಯರ್ಸ್ ತಂಡಕ್ಕೆ 5000.ರೂ ನಗದು ಮತ್ತು ಟ್ರೋಫಿಯನ್ನು ಶಾಸಕ ಎಸ್.ಎ. ರಾಮದಾಸ್ ವಿತರಿಸಿದರು. ನಂತರ ಮಾತನಾಡಿದ ಅವರು, ಕ್ರಿಕೆಟ್ ಕೆಲವೇ…

54ನೇ ವಾರ್ಡ್‍ನಲ್ಲಿ ಶಾಸಕ ರಾಮದಾಸ್ ಪಾದಯಾತ್ರೆ: ಬೆಟ್ಟದ ಪಾದದ ಬಳಿ ಅನಧಿಕೃತ ಶೆಡ್ ತೆರವಿಗೆ ಸೂಚನೆ
ಮೈಸೂರು

54ನೇ ವಾರ್ಡ್‍ನಲ್ಲಿ ಶಾಸಕ ರಾಮದಾಸ್ ಪಾದಯಾತ್ರೆ: ಬೆಟ್ಟದ ಪಾದದ ಬಳಿ ಅನಧಿಕೃತ ಶೆಡ್ ತೆರವಿಗೆ ಸೂಚನೆ

July 29, 2018

ಮೈಸೂರು:  ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅವರು ಶನಿವಾರ, 54ನೇ ವಾರ್ಡ್‍ನಲ್ಲಿ ಪಾದಯಾತ್ರೆ ನಡೆಸಿ, ಸಾರ್ವಜನಿಕ ಕುಂದು-ಕೊರತೆ ಪರಿಶೀಲಿಸಿದರು. ಚಾಮುಂಡಿ ಬೆಟ್ಟದ ಪಾದದಿಂದ ಪಾದಯಾತ್ರೆ ಆರಂಭಿಸಿದ ಅವರು, ಅಲ್ಲಿ ಅಕ್ರಮವಾಗಿ ಶೆಡ್ ಹಾಕಿಕೊಂಡು ವಾಹನ ನಿಲುಗಡೆಗೆ ಬಾಡಿಗೆ ನೀಡಿದ್ದಾರೆಂದು ಸಾರ್ವಜನಿಕರಿಂದ ದೂರು ಕೇಳಿ ಬಂದಿದ್ದು, ಕೂಡಲೇ ಅನಧಿಕೃತ ಶೆಡ್ ತೆರವುಗೊಳಿಸಿ, ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಹಾಗೂ ಶೌಚಾಲಯ ನಿರ್ಮಾಣ ಮಾಡಿಸಬೇಕು. ಮಳೆ ನೀರು ಚರಂಡಿಯನ್ನು ಮುಚ್ಚಿ, ಅದರ ಮೇಲೆಯೇ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಮುಡಾ…

ಗಾನಭಾರತಿ ರಂಗಮಂದಿರದ ಗ್ಯಾಲರಿ ಆಸನಗಳ ಉದ್ಘಾಟನೆ
ಮೈಸೂರು

ಗಾನಭಾರತಿ ರಂಗಮಂದಿರದ ಗ್ಯಾಲರಿ ಆಸನಗಳ ಉದ್ಘಾಟನೆ

July 29, 2018

ಮೈಸೂರು: ಕುವೆಂಪುನಗರ ಗಾನಭಾರತಿ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ನೂತನವಾಗಿ ನಿರ್ಮಿಸಿರುವ ರಂಗಮಂದಿರದ ಗ್ಯಾಲರಿ ಆಸನಗಳ ಉದ್ಘಾಟನೆ ಮತ್ತು ವೆಬ್‍ಸೈಟ್ ಅನ್ನು ಲೋಕಾರ್ಪಣೆ ಮಾಡಲಾಯಿತು. ಗಾನಭಾರತಿ ಆವರಣದಲ್ಲಿ ಶುಕ್ರವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ರಮಾಬಾಯಿ ಗೋವಿಂದರಾವ್ ರಂಗಮಂದಿರದ ಗ್ಯಾಲರಿ ಆಸನಗಳನ್ನು ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ಹಾಗೂ ಗಾನಭಾರತಿಯ ನೂತನ ವೆಬ್‍ಸೈಟ್ ಅನ್ನು ಶಾಸಕ ಎಸ್.ಎ.ರಾಮದಾಸ್ ಉದ್ಘಾಟಿಸಿದರು. ನಂತರ ಪ್ರೊ.ಬಿ.ಕೆ.ಚಂದ್ರಶೇಖರ್ ಮಾತನಾಡಿ, ಸಂಗೀತ ಸೇರಿದಂತೆ ಎಲ್ಲಾ ಕಲಾ ಪ್ರಕಾರಗಳು ಒಂದು ವರ್ಗ, ಜಾತಿಗೆ ಮಾತ್ರ ಸೀಮಿತ…

ಅಕ್ವೇರಿಯಂ ಕಟ್ಟಡ ಪರಿಶೀಲಿಸಿದ ಶಾಸಕ ಎಸ್.ಎ.ರಾಮದಾಸ್
ಮೈಸೂರು

ಅಕ್ವೇರಿಯಂ ಕಟ್ಟಡ ಪರಿಶೀಲಿಸಿದ ಶಾಸಕ ಎಸ್.ಎ.ರಾಮದಾಸ್

July 27, 2018

ಪ್ರವಾಸಿಗರ ಆಕರ್ಷಣೆಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ಮೈಸೂರು: ಮೈಸೂರು ಮೃಗಾಲಯ ಹಾಗೂ ಕಾರಂಜಿಕೆರೆ ನಡುವೆ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮತ್ಸಾಗಾರ (ಅಕ್ವೇರಿಯಂ) ದ ಕಟ್ಟಡವನ್ನು ಗುರುವಾರ ಶಾಸಕ ಎಸ್.ಎ.ರಾಮದಾಸ್ ಅವರು ಪರಿಶೀಲಿಸಿ, ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಪ್ರವಾಸಿಗರ ವೀಕ್ಷಣೆಗೆ ಸಮರ್ಪಿಸುವಂತೆ ಸಲಹೆ ನೀಡಿದರು. ಮೃಗಾಲಯ ಹಾಗೂ ಪಾಲಿಕೆಯ ಅಧಿಕಾರಿಗಳೊಂದಿಗೆ ಇಂದು ಮಧ್ಯಾಹ್ನ ಅಕ್ವೇರಿಯಂ ಕಟ್ಟಡಕ್ಕೆ ಆಗಮಿಸಿದ ಎಸ್.ಎ.ರಾಮದಾಸ್ ಮೃಗಾಲಯದ ಅಧಿಕಾರಿಗಳಿಂದ ಅಕ್ವೇರಿಯಂನ ನಕ್ಷೆಯನ್ನು ವೀಕ್ಷಿಸಿದರು. ಸಾಂಸ್ಕೃತಿಕ ಹಾಗೂ ಪಾರಂಪರಿಕ ನಗರವಾದ ಮೈಸೂರಿಗೆ ಬೃಹತ್ ಗಾತ್ರದ ಅಕ್ವೇರಿಯಂ…

ಪಿಂಜರಾಪೋಲ್ ಮಾದರಿ ನಾಯಿಗಳಿಗೊಂದು ಆಶ್ರಯ ತಾಣ
ಮೈಸೂರು

ಪಿಂಜರಾಪೋಲ್ ಮಾದರಿ ನಾಯಿಗಳಿಗೊಂದು ಆಶ್ರಯ ತಾಣ

July 26, 2018

ಮೈಸೂರು: ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಪಿಂಜರಾಪೋಲ್ ರೀತಿಯಲ್ಲೇ ಬೀದಿ ನಾಯಿಗಳನ್ನು ನೋಡಿಕೊಳ್ಳುವ ಕೇಂದ್ರವನ್ನು ಪ್ರಾರಂಭಿಸುವ ಕುರಿತು ಪಾಲಿಕೆ ಆಯುಕ್ತರೊಂದಿಗೆ ಚರ್ಚಿಸುವುದಾಗಿ ಶಾಸಕ ಎಸ್.ಎ.ರಾಮದಾಸ್ ಭರವಸೆ ನೀಡಿದ್ದಾರೆ. ಬುಧವಾರ ಬೆಳಿಗ್ಗೆ ಕೃಷ್ಣರಾಜ ಕ್ಷೇತ್ರದ ಹಿಂದಿನ 1 ಮತ್ತು 4ನೇ ವಾರ್ಡ್ ಸೇರಿ 51ನೇ ವಾರ್ಡ್‍ನ ಅಗ್ರಹಾರ, ರಾಮಾನುಜ ರಸ್ತೆ ಮತ್ತಿತರೆ ಪ್ರದೇಶಗಳಲ್ಲಿ ಪಾದಯಾತ್ರೆ ಮೂಲಕ ಸಾರ್ವಜನಿಕರಿಂದ ಸಮಸ್ಯೆ ಆಲಿಸಿದರು. ನಂತರ ಅವರು ಮಾತನಾಡಿ, ಈ ಭಾಗದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ವ್ಯಾಪಕ…

1 2 3 4 5
Translate »