Tag: S.A. Ramadas

ಚಾಮುಂಡಿಬೆಟ್ಟದ ಮೆಟ್ಟಿಲು ಸ್ವಚ್ಛಗೊಳಿಸಿದ ಸರ್ ಎಂ. ವಿಶ್ವೇಶ್ವರಯ್ಯ ನಲ್ಲಿ, ಒಳಚರಂಡಿ ಸಂಘದ ಕಾರ್ಮಿಕರು
ಮೈಸೂರು

ಚಾಮುಂಡಿಬೆಟ್ಟದ ಮೆಟ್ಟಿಲು ಸ್ವಚ್ಛಗೊಳಿಸಿದ ಸರ್ ಎಂ. ವಿಶ್ವೇಶ್ವರಯ್ಯ ನಲ್ಲಿ, ಒಳಚರಂಡಿ ಸಂಘದ ಕಾರ್ಮಿಕರು

July 19, 2018

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ ಬುಧವಾರ ಸರ್ ಎಂ.ವಿಶ್ವೇಶ್ವರಯ್ಯ ನಲ್ಲಿ ಮತ್ತು ಒಳಚರಂಡಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಕಾರ್ಮಿಕರು ಬುಧವಾರ ಚಾಮುಂಡಿಬೆಟ್ಟದ ಮೆಟ್ಟಿಲುಗಳನ್ನು ಸ್ವಚ್ಛಗೊಳಿಸಿದರು. ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಬುಧವಾರ ಬೆಳಿಗ್ಗೆ ನಡೆದ ಸ್ವಚ್ಛತಾ ಕಾರ್ಯಕ್ರಮವನ್ನು ಶಾಸಕ ಎಸ್.ಎ.ರಾಮದಾಸ್ ಕಸಗುಡಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಆಷಾಡ ಮಾಸದ ಶುಕ್ರವಾರದಂದು ನಾಡದೇವಿ ಶ್ರೀ ಚಾಮುಂಡೇಶ್ವರಿ ದೇವಿಯನ್ನು ಆರಾಧಿಸಲು ನಾಡಿನ ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಾರೆ. ಭಕ್ತರು ಹಾಗೂ ವಿವಿಧ ಹರಕೆ ಹೊತ್ತವರು 1001 ಮೆಟ್ಟಿಲುಗಳನ್ನು ಹತ್ತುವ ಮೂಲಕ…

ರಾಜ್ಯದಲ್ಲಿ ಶೀಘ್ರದಲ್ಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಿ.ವೈ.ವಿಜಯೇಂದ್ರ ಭವಿಷ್ಯ
ಚಾಮರಾಜನಗರ

ರಾಜ್ಯದಲ್ಲಿ ಶೀಘ್ರದಲ್ಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಿ.ವೈ.ವಿಜಯೇಂದ್ರ ಭವಿಷ್ಯ

July 19, 2018

ಗುಂಡ್ಲುಪೇಟೆ: ರಾಜ್ಯದ ಜನತೆಯ ಆಶೀರ್ವಾದವಿಲ್ಲದ ಸಮ್ಮಿಶ್ರ ಸರ್ಕಾರ ಉರುಳಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಸಂಭವ ಹೆಚ್ಚಾಗಿದೆ ಎಂದು ಬಿಜೆಪಿ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ತಾಲೂಕಿನ ಕಬ್ಬಹಳ್ಳಿ ಗ್ರಾಮದಲ್ಲಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ರೈತರ ಸಾಲಮನ್ನಾ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಹಿಂದೇಟು ಹಾಕಿದ್ದರೂ ಸಹ ಪಟ್ಟುಬಿಡದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ ಪರಿಣಾಮ ಸಾಲಮನ್ನಾ ಮಾಡಲಾಗಿದೆ. ಆದರೆ…

ಜು.21ಕ್ಕೆ ಮಹಿಳೆಯರು ಸ್ವಯಂ ಉದ್ಯೋಗ ಆರಂಭಿಸಲು ಸರ್ಕಾರದ ಯೋಜನೆಗಳ ಮಾಹಿತಿ ನೀಡಲು ಸಭೆ
ಮೈಸೂರು

ಜು.21ಕ್ಕೆ ಮಹಿಳೆಯರು ಸ್ವಯಂ ಉದ್ಯೋಗ ಆರಂಭಿಸಲು ಸರ್ಕಾರದ ಯೋಜನೆಗಳ ಮಾಹಿತಿ ನೀಡಲು ಸಭೆ

July 18, 2018

ಮೈಸೂರು: ಮಹಿಳಾ ಸಂಘ-ಸಂಸ್ಥೆಗಳ ಸದಸ್ಯರು ಮನೆಯಲ್ಲಿ ಸ್ವಂತ ಉದ್ಯೋಗ ಆರಂಭಿಸಲು ಆರ್ಥಿಕ ಸಹಾಯ ಸೇರಿದಂತೆ ಸರ್ಕಾರದ ಯೋಜನೆ ಗಳ ಸಂಬಂಧ ಮಾಹಿತಿ ಒದಗಿಸಲು ಜು.21 ರಂದು ಲೀಡ್ ಬ್ಯಾಂಕ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಸಭೆ ಏರ್ಪಡಿಸುವುದಾಗಿ ಮಾಜಿ ಸಚಿವರೂ ಆದ ಶಾಸಕ ಎಸ್.ಎ. ರಾಮದಾಸ್ ಹೇಳಿದರು. ಮೈಸೂರಿನ ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಯ 15 ಮತ್ತು 17ನೇ ವಾರ್ಡಿನಲ್ಲಿ (ಈಗ 59ನೇ ವಾರ್ಡ್) ಸಾರ್ವಜನಿಕರ ಕುಂದು ಕೊರತೆ ಆಲಿಸುವ ಸಂಬಂಧ ಮಂಗಳವಾರ ಪಾದಯಾತ್ರೆ ನಡೆಸಿದ ಅವರು,…

ಇಂದಿನಿಂದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಪೂಜಾ ಮಹೋತ್ಸವ
ಮೈಸೂರು

ಇಂದಿನಿಂದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಪೂಜಾ ಮಹೋತ್ಸವ

July 17, 2018

ಮೈಸೂರು:  ಮೈಸೂರಿನ ಲಷ್ಕರ್ ಮೊಹಲ್ಲಾ (ಬೆಂಗಳೂರು ಪೇಟೆ)ದಲ್ಲಿ ಭಾವಸಾರ ಕ್ಷತ್ರಿಯ ಚಾಮುಂಡೇಶ್ವರಿ ಯುವಕರ ಭಕ್ತ ಮಂಡಳಿ ಆಶ್ರಯದಲ್ಲಿ ಜು.17ರಿಂದ 21ರವರೆಗೆ 78ನೇ ವರ್ಷದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಪೂಜಾ ಮಹೋತ್ಸವ ಆಯೋಜಿಸಲಾಗಿದೆ. ಜು.17ರಂದು ಮಧ್ಯಾಹ್ನ 12 ಗಂಟೆಗೆ ಚಾಮುಂಡೇಶ್ವರಿ ಅಮ್ಮನವರ ಮೂರ್ತಿಯನ್ನು ಮರಾಠ ರಾಮಮಂದಿರದಿಂದ ಕಬೀರ್ ರಸ್ತೆ ಮೂಲಕ ಮೆರವಣಿಗೆಯಲ್ಲಿ ತಂದು ಪ್ರತಿಷ್ಠಾಪಿಸಿ ವಿಶೇಷ ಪೂಜೆ ನೆರವೇರಿಸಲಾಗುವುದು. 18ರಂದು ಸಂಜೆ 6 ಗಂಟೆಗೆ ಭಾವಸಾರ ಕ್ಷತ್ರಿಯ ಮಹಿಳಾ ಮಂಡಳಿಯಿಂದ ಭಜನೆ, 7 ಗಂಟೆಗೆ ಮಕ್ಕಳಿಂದ ವೇಷಭೂಷಣ ಸ್ಪರ್ಧೆ…

ಯೋಗ ಘಟಿಕೋತ್ಸವದಲ್ಲಿ 11 ಮಂದಿ ಪದವೀಧರರಿಗೆ ಚಿನ್ನದ ಪದಕ
ಮೈಸೂರು

ಯೋಗ ಘಟಿಕೋತ್ಸವದಲ್ಲಿ 11 ಮಂದಿ ಪದವೀಧರರಿಗೆ ಚಿನ್ನದ ಪದಕ

July 9, 2018

ಮೈಸೂರು: ಮೈಸೂರು ವಿವೇಕಾನಂದ ಯೋಗ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಯೋಗ ಘಟಿಕೋತ್ಸವದಲ್ಲಿ 2018ರಲ್ಲಿ ವಿವಿಧ ಕೋರ್ಸ್‍ಗಳಲ್ಲಿ ಒಟ್ಟಾರೆ 70 ಮಂದಿ ವಿವಿಧ ಪದವಿ ಪಡೆದಿದ್ದು, ಈ ಪೈಕಿ 11 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು. ಯೋಗ ಪದವಿ ಪ್ರದಾನ ಸಮಾರಂಭಕ್ಕೆ ಶಾಸಕ ಎಸ್.ಎ.ರಾಮದಾಸ್ ಚಾಲನೆ ನೀಡಿದರು. ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮಾ ಇನ್ ಯೋಗ ಎಜುಕೇಷನ್ ಕೋರ್ಸ್ (ಪಿಜಿಡಿವೈಇಡಿ)ನಲ್ಲಿ 13 ವಿದ್ಯಾರ್ಥಿನಿಯರು ಸೇರಿದಂತೆ 24 ಮಂದಿ, ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮಾ ಇನ್ ಯೋಗ ಥೆರಪಿ ಕೋರ್ಸ್…

ಮೋದಿ ಮತ್ತಷ್ಟು ಕಾಲ ಪ್ರಧಾನಿಯಾಗಿರಬೇಕು
ಮೈಸೂರು

ಮೋದಿ ಮತ್ತಷ್ಟು ಕಾಲ ಪ್ರಧಾನಿಯಾಗಿರಬೇಕು

July 8, 2018

ಮೈಸೂರು: ದೇಶದ ಅಭಿವೃದ್ಧಿ ದೃಷ್ಟಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇನ್ನಷ್ಟು ಕಾಲ ಪ್ರಧಾನಿಯಾಗಿರಬೇಕು ಎಂದು ಮೈಸೂರು ರಾಜವಂಶದ ಯುವರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದಿಲ್ಲಿ ಆಶಯ ವ್ಯಕ್ತಪಡಿಸಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರಿಂದ ಕೇಂದ್ರ ಸರ್ಕಾರದ ಸಾಧನಾ ವಿವರವುಳ್ಳ ಕೈಪಿಡಿ ಸ್ವೀಕರಿಸಿದ ಅವರು, ಮೈಸೂರು ಅರಮನೆ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಈಗಷ್ಟೇ ಪ್ರತಾಪ್ ಸಿಂಹ ಅವರು ಕಳೆದ ನಾಲ್ಕೂವರೆ ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವು ಜನಪರ ಯೋಜನೆಗಳನ್ನು…

ಬದುಕಿನ ಉತ್ಸಾಹ, ಸಾಧಿಸುವ ಛಲ ರೂಢಿಸಿಕೊಳ್ಳಿ ಅಂಗವಿಕಲರಿಗೆ ಶಾಸಕ ರಾಮದಾಸ್ ಸಲಹೆ
ಮೈಸೂರು

ಬದುಕಿನ ಉತ್ಸಾಹ, ಸಾಧಿಸುವ ಛಲ ರೂಢಿಸಿಕೊಳ್ಳಿ ಅಂಗವಿಕಲರಿಗೆ ಶಾಸಕ ರಾಮದಾಸ್ ಸಲಹೆ

July 8, 2018

ಮೈಸೂರು: ಅಂಗವಿಕಲತೆ ಆವರಿಸಿದೆ ಎಂದು ಕೈಕಟ್ಟಿ ಕುಳಿತುಕೊಳ್ಳದೇ ಬದುಕಿನ ಉತ್ಸಾಹದೊಂದಿಗೆ ಸಾಧಿಸುವ ಛಲದಿಂದ ಮುನ್ನಡೆಯಬೇಕು ಎಂದು ಮಾಜಿ ಸಚಿವರೂ ಆದ ಶಾಸಕ ಎಸ್.ಎ.ರಾಮದಾಸ್ ಹೇಳಿದರು. ಮೈಸೂರಿನ ಹಳ್ಳದಕೇರಿಯ ಮಹಾವೀರನಗರದ ಶ್ರೀ ಸ್ಥಾನಿಕವಾಸೀ ಜೈನ್ ಸಂಘದ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಕಲಚೇತನರಿಗೆ ಉಚಿತ ಕೃತಕ ಕಾಲು ಜೋಡಣೆ ಮತ್ತು ಪರಿಕರಗಳ ವಿತರಣಾ ಶಿಬಿರದಲ್ಲಿ ಫಲಾನುಭವಿಗಳಿಗೆ ಕೃತಕ ಕಾಲು ಮತ್ತು ಪರಿಕರಗಳನ್ನು ವಿತರಣೆ ಮಾಡಿ ಮಾತನಾಡಿದರು. ಅಪಘಾತದಿಂದ ಎದುರಾಗುವ ಅಂಗವಿಕಲತೆ ತಡೆಯಲಾಗದು. ಆದರೆ ಮಧುಮೇಹ ಸೇರಿದಂತೆ ಇನ್ನಿತರ ಕಾಯಿಲೆಗಳಿಂದ ಅಂಗಾಂಗಗಳನ್ನು…

ಕುವೆಂಪುನಗರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳೊಂದಿಗೆ ಶಾಸಕ ರಾಮದಾಸ್ ಸಂವಾದ
ಮೈಸೂರು

ಕುವೆಂಪುನಗರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳೊಂದಿಗೆ ಶಾಸಕ ರಾಮದಾಸ್ ಸಂವಾದ

July 8, 2018

ವಿದ್ಯಾರ್ಥಿಗಳಿಗೆ ಗಿಡ ವಿತರಣೆ ಶಾಲೆಯ ಕುಂದು ಕೊರತೆಗೆ ಪರಿಹಾರ ಮೈಸೂರು: ಹಸಿರು ಭಾರತ ಹಾಗೂ ಬಲಿಷ್ಠ ಭಾರತ ಕಾರ್ಯಕ್ರಮದಡಿ ಶನಿವಾರ ಮೈಸೂರಿನ ಕುವೆಂಪುನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಸಕ ಎಸ್.ಎ.ರಾಮದಾಸ್, ವಿದ್ಯಾರ್ಥಿಗಳಿಗೆ ಗಿಡ ವಿತರಿಸುವುದರೊಂದಿಗೆ ಸಂವಾದ ನಡೆಸಿದರು. ಮೈಸೂರಿನ ಕೆ.ಆರ್.ಕ್ಷೇತ್ರದ ವ್ಯಾಪ್ತಿಯ ಶಾಲೆಗಳಲ್ಲಿ ಪ್ರತಿ ಶನಿವಾರ ಹಸಿರು ಭಾರತ ಹಾಗೂ ಬಲಿಷ್ಠ ಭಾರತದ ಹೆಸರಿನಲ್ಲಿ ವಿನೂತನ ಕಾರ್ಯಕ್ರಮ ನಡೆಸುತ್ತಿದ್ದು, ವಿದ್ಯಾರ್ಥಿಗಳಿಗೆ ಗಿಡಗಳನ್ನು ನೀಡಿ ಅವುಗಳ ಪೋಷಿಸುವಂತೆ ಪ್ರೇರೇಪಣೆ ನೀಡಲಾಗುತ್ತಿದೆ. ಅಲ್ಲದೆ, ಬಲಿಷ್ಠ ಭಾರತ ಕಾರ್ಯಕ್ರಮದಡಿ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳನ್ನು…

ಬ್ರಾಹ್ಮಣ ಧರ್ಮ ಸಹಾಯ ಸಭಾದಿಂದ ಶಾಸಕ ರಾಮದಾಸರಿಗೆ ಅಭಿನಂದನೆ
ಮೈಸೂರು

ಬ್ರಾಹ್ಮಣ ಧರ್ಮ ಸಹಾಯ ಸಭಾದಿಂದ ಶಾಸಕ ರಾಮದಾಸರಿಗೆ ಅಭಿನಂದನೆ

July 7, 2018

ಮೈಸೂರು:  ಬ್ರಾಹ್ಮಣ ಧರ್ಮ ಸಹಾಯ ಸಭಾ ವತಿಯಿಂದ ಕೃಷ್ಣರಾಜ ಕ್ಷೇತ್ರದ ಶಾಸಕ, ಮಾಜಿ ಸಚಿವ ಎಸ್.ಎ.ರಾಮದಾಸ್ ಅವರನ್ನು ಅಭಿನಂದಿಸಲಾಯಿತು.ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಕಲ್ಯಾಣ ಭವನದಲ್ಲಿ ಶುಕ್ರವಾರ ಇಳೈ ಆಳ್ವಾರ್ ಸ್ವಾಮೀಜಿ ಸಾನಿದ್ಯದಲ್ಲಿ ನಡೆದ ಸಮಾರಂಭದಲ್ಲಿ ಬ್ರಾಹ್ಮಣ ಧರ್ಮ ಸಹಾಯ ಸಭಾ ಸೇರಿದಂತೆ ವಿವಿಧ ವಿಪ್ರ ಸಂಘ ಸಂಸ್ಥೆಗಳು, ಶಾಸಕ ರಾಮದಾಸ್ ಅವರನ್ನು ಅಭಿನಂದಿಸಿದವು. ಬಳಿಕ ಮಾತನಾಡಿದ ಎಸ್.ಎ.ರಾಮದಾಸ್, ನಾನು ಅಭಿನಂದನೆ ಸ್ವೀಕರಿಸಲೆಂದು ಬಂದಿಲ್ಲ. ಚುನಾವಣೆ ಪೂರ್ವದಲ್ಲೇ ನನ್ನನ್ನು ನಿಮ್ಮ ಮಗನೆಂದು ಭಾವಿಸಿ, ಹರಸಿದ ನಿಮ್ಮನ್ನೆಲ್ಲಾ ಕಂಡು, ಆಶೀರ್ವಾದ…

ಇಂದು ಕುವೆಂಪು ಶಾಲೆಯಲ್ಲಿ ಪರಿಸರ ಜಾಗೃತಿ  ವಿದ್ಯಾರ್ಥಿಗಳೊಂದಿಗೆ ಶಾಸಕ ರಾಮದಾಸ್ ಸಂವಾದ
ಮೈಸೂರು

ಇಂದು ಕುವೆಂಪು ಶಾಲೆಯಲ್ಲಿ ಪರಿಸರ ಜಾಗೃತಿ  ವಿದ್ಯಾರ್ಥಿಗಳೊಂದಿಗೆ ಶಾಸಕ ರಾಮದಾಸ್ ಸಂವಾದ

July 7, 2018

ಮೈಸೂರು: ಮೈಸೂರಿನ ಕುವೆಂಪುನಗರದ ಭಾನವಿ ಆಸ್ಪತ್ರೆ ಸಮೀಪವಿರುವ ಕುವೆಂಪು ಶಾಲೆಯಲ್ಲಿ ನಾಳೆ (ಜು.7) ಬೆಳಿಗ್ಗೆ 8.30ಕ್ಕೆ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಲಿದೆ. `ಬಲಿಷ್ಠ ಭಾರತ (ಸ್ಟ್ರಾಂಗ್ ಇಂಡಿಯಾ)’, `ಹಸಿರು ಭಾರತ (ಗ್ರೀನ್ ಇಂಡಿಯಾ)’ ಶೀರ್ಷಿಕೆಯಡಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶಾಲಾ ಆವರಣದಲ್ಲಿ ಆಯುರ್ವೇದ ಗಿಡ ನೆಡಲಾಗುವುದು. ಶಾಸಕ ಎಸ್.ಎ.ರಾಮ ದಾಸ್ ಅವರು 8, 9 ಮತ್ತು 10ನೇ ತರಗತಿ ವಿದ್ಯಾರ್ಥಿ ಗಳೊಂದಿಗೆ ಸಂವಾದ ನಡೆಸುವರು. ಅಲ್ಲದೆ, 10ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೂರ್ವ ಸಿದ್ಧತೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

1 2 3 4 5
Translate »