Tag: S. Pratap

ಮುಸುಕಿನ ಜೋಳ ಕೀಟ ಬಾಧೆ: ಆತಂಕದಲ್ಲಿ ಅನ್ನದಾತ
ಹಾಸನ

ಮುಸುಕಿನ ಜೋಳ ಕೀಟ ಬಾಧೆ: ಆತಂಕದಲ್ಲಿ ಅನ್ನದಾತ

July 13, 2018

ಜಿಲ್ಲೆಯಲ್ಲಿ 85,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ, ರೈತರು ಮುಂಜಾಗ್ರತೆ ವಹಿಸಲು ಸಲಹೆ – ಎಸ್.ಪ್ರತಾಪ್ ಹಾಸನ: ಜಿಲ್ಲೆಯ ಹಲವು ಗ್ರಾಮ ಗಳಲ್ಲಿ ರೈತರು ಬಿತ್ತನೆ ಮಾಡಿದ ಮುಸುಕಿನ ಜೋಳ ಬೆಳೆಗೆ ಕೀಟಗಳ ಬಾಧೆ ಹೆಚ್ಚಾಗಿದ್ದು, ರೈತರು ಆತಂಕಿತರಾಗಿದ್ದಾರೆ. ಹಾಸನ ತಾಲೂಕಿನ ಸಾಲಗಾಮೆ ಹೋಬಳಿಯ ಶಾಂತಿಗ್ರಾಮ, ಬ್ರಹ್ಮ ದೇವರಹಳ್ಳಿ, ನಿಟ್ಟೂರು ಗ್ರಾಮಗಳು ಹಾಗೂ ಅರಕಲಗೂಡು, ಬೇಲೂರು ಸೇರಿ ದಂತೆ ಜಿಲ್ಲೆಯ ವಿವಿಧೆಡೆ ಮುಸುಕಿನ ಜೋಳವನ್ನು ಬಿತ್ತನೆ ಮಾಡಲಾಗಿದ್ದು, ಪ್ರಸ್ತುತ ಕಾಂಡಕೋರಕ ಕೀಟದ ಹಾವಳಿ ಜಾಸ್ತಿಯಾಗಿದ್ದು, ಎಲೆ ಹಾಗೂ ಸುರುಳಿ…

Translate »