Tag: S.R. Mahesh

ಪ್ರಯಾಣಿಕರ ಪ್ರತಿಕ್ರಿಯೆ ಆಧರಿಸಿ `ಆಕಾಶ ಅಂಬಾರಿ’ ವಿಮಾನಯಾನ ಮುಂದುವರಿಕೆ
ಮೈಸೂರು

ಪ್ರಯಾಣಿಕರ ಪ್ರತಿಕ್ರಿಯೆ ಆಧರಿಸಿ `ಆಕಾಶ ಅಂಬಾರಿ’ ವಿಮಾನಯಾನ ಮುಂದುವರಿಕೆ

October 22, 2018

ಮೈಸೂರು: ದಸರಾ ಮಹೋತ್ಸವದ ಹಿನ್ನೆಲೆ ಯಲ್ಲಿ ಮೈಸೂರು-ಬೆಂಗಳೂರು ನಡುವೆ ಸಂಚರಿಸುತ್ತಿರುವ `ಆಕಾಶ ಅಂಬಾರಿ’ ವಿಮಾನ ಯಾನಕ್ಕೆ ಜನರ ಪ್ರತಿ ಕ್ರಿಯೆ ಮನಗಂಡು ಸೇವೆ ಮುಂದುವರಿಸುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ದಸರಾ ಆನೆಗಳಿಗೆ ಭಾನುವಾರ ಪೂಜೆ ಸಲ್ಲಿಸಿ ಬೀಳ್ಕೊಟ್ಟ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದಸರಾ ಹಿನ್ನೆಲೆಯಲ್ಲಿ ಮೈಸೂರು- ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಆಕಾಶ ಅಂಬಾರಿ ವಿಮಾನಯಾನಕ್ಕೆ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಯಾಣ ದರ ಒಬ್ಬರಿಗೆ 999 ರೂ ನಿಗದಿ ಮಾಡಲಾಗಿತ್ತು. ಇದರಿಂದ…

ರೂ.999ರಲ್ಲಿ ಮೈಸೂರು-ಬೆಂಗಳೂರು ವಿಮಾನ ಪ್ರಯಾಣ
ಮೈಸೂರು, ಮೈಸೂರು ದಸರಾ

ರೂ.999ರಲ್ಲಿ ಮೈಸೂರು-ಬೆಂಗಳೂರು ವಿಮಾನ ಪ್ರಯಾಣ

October 12, 2018

ಮೈಸೂರು:  ನಾಡಹಬ್ಬ ದಸರಾ ಮಹೋತ್ಸವಕ್ಕೆ ಆಗಮಿಸುವ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ರಾಜ್ಯ ಪ್ರವಾಸೋದ್ಯಮ ಇಲಾಖೆ `ಆಕಾಶ ಅಂಬಾರಿ’ ವಿಮಾನ ಸೇವೆ ಆರಂಭಿಸಿದ್ದು, ಗುರುವಾರ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಈ ವಿಮಾನದಲ್ಲಿ ಪ್ರಯಾಣಿಸುವುದರೊಂದಿಗೆ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ `ಆಕಾಶ ಅಂಬಾರಿ’ಯಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಾ.ರಾ.ಮಹೇಶ್, ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಬರುವ ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆ,…

ದಸರೆಗೆ ಪ್ರವಾಸೋದ್ಯಮ ಇಲಾಖೆಯಿಂದ 8 ಕೋಟಿ ವೆಚ್ಚ
ಮೈಸೂರು

ದಸರೆಗೆ ಪ್ರವಾಸೋದ್ಯಮ ಇಲಾಖೆಯಿಂದ 8 ಕೋಟಿ ವೆಚ್ಚ

October 8, 2018

ಮೈಸೂರು: ಈ ಬಾರಿಯ ದಸರಾ ಮಹೋತ್ಸವದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ ದಸರಾ ಸಂಬಂಧಿತ ಕಾರ್ಯಕ್ರಮಗಳು ಹಾಗೂ ಪ್ರಚಾರಕ್ಕಾಗಿ ಪ್ರವಾಸೋದ್ಯಮ ಇಲಾಖೆ 8 ಕೋಟಿ ರೂ. ವೆಚ್ಚ ಮಾಡುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಬಿ.ರಾಮು ತಿಳಿಸಿದರು. ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಹೋಟೆಲ್ ಮಯೂರ ಹೊಯ್ಸಳ ಸಭಾಂಗಣದಲ್ಲಿ ಭಾನುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ಮಹೋ ತ್ಸವವನ್ನು ಪ್ರವಾಸೋದ್ಯಮ ಕೇಂದ್ರೀತವಾಗಿ ಆಚರಿಸಲು ಮುಖ್ಯಮಂತ್ರಿಗಳು ಹಾಗೂ ಪ್ರವಾಸೋದ್ಯಮ ಸಚಿವರ ನಿರ್ದೇಶನದಂತೆ 8 ಕೋಟಿ ರೂ. (805.39 ಲಕ್ಷಗಳು)…

ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್  ತಂಡದಿಂದ ಪ್ಯಾರಿಸ್‍ನಲ್ಲಿ ಮೈಸೂರು ದಸರಾ ಪ್ರಚಾರ
ಮೈಸೂರು

ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್  ತಂಡದಿಂದ ಪ್ಯಾರಿಸ್‍ನಲ್ಲಿ ಮೈಸೂರು ದಸರಾ ಪ್ರಚಾರ

September 28, 2018

ಮೈಸೂರು:  ರಾಜ್ಯ ಪ್ರವಾಸೋ ದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ. ಮಹೇಶ್, ವಿದೇಶದಲ್ಲಿ ಮೈಸೂರು ದಸರಾ ಮಹೋತ್ಸವದ ಪ್ರಚಾರ ಕೈಗೊಳ್ಳುವ ಮೂಲಕ ವಿಶಿಷ್ಟತೆ ಮೆರೆದಿದ್ದಾರೆ. ಇಂಟರ್‍ನ್ಯಾಷನಲ್ ಫ್ರೆಂಚ್ ಟ್ರಾವೆಲ್ ಮಾರ್ಟ್ ವತಿಯಿಂದ ಪ್ಯಾರಿಸ್‍ನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಮಟ್ಟದ ಎಕ್ಸ್‌ಪೋದಲ್ಲಿ ಕರ್ನಾಟಕ ಪ್ರವಾಸೋ ದ್ಯಮವೂ ಭಾಗಿಯಾಗಿದೆ. ನಿನ್ನೆಯಷ್ಟೇ ಮೈಸೂ ರಿನಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆ ಯರ್ ಭೇಟಿಯಾಗಿದ್ದ ಸಾ.ರಾ.ಮಹೇಶ್ ಅವರು, ನಂತರ ಪ್ಯಾರಿಸ್‍ಗೆ ಪ್ರಯಾಣ ಬೆಳೆಸಿದ್ದರು. ಇಂದು ಎಕ್ಸ್‌ಪೋದಲ್ಲಿರುವ ರಾಜ್ಯ ಪ್ರವಾಸೋದ್ಯಮದ ಮಳಿಗೆಗೆ…

ಆಗಸ್ಟ್ 18,19 ಭರಚುಕ್ಕಿ ಜಲಪಾತೋತ್ಸವ
ಚಾಮರಾಜನಗರ

ಆಗಸ್ಟ್ 18,19 ಭರಚುಕ್ಕಿ ಜಲಪಾತೋತ್ಸವ

July 26, 2018

1.5 ಕೋಟಿ ರೂ. ವೆಚ್ಚದಲ್ಲಿ ಐತಿಹಾಸಿಕ ವೆಸ್ಲಿ ಸೇತುವೆ ದುರಸ್ತಿ ಮಧ್ಯರಂಗ ದೇವಾಲಯ ಜೀಣೋದ್ಧಾರಕ್ಕೆ ಕ್ರಮ ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ಪ್ರವಾಸಿತಾಣ ಭರಚುಕ್ಕಿಯಲ್ಲಿ ಆಗಸ್ಟ್ 18 ಹಾಗೂ 19 ರಂದು ಜಲಪಾತೋತ್ಸವ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದರು. ಭರಚುಕ್ಕಿಯಲ್ಲಿರುವ ಮಯೂರ ಪ್ರವಾಸಿ ಮಂದಿರದಲ್ಲಿ ಇಂದು ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಸಚಿವರು ಈ ವಿಷಯ ತಿಳಿಸಿದರು. ಭರಚುಕ್ಕಿಯಲ್ಲಿ ಆಯೋಜಿಸಲಾಗುವ ಎರಡು ದಿನಗಳ ಜಲಪಾತೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯವರನ್ನು ಆಹ್ವಾನಿ ಸಲಾಗುವುದು….

ರೈತರ ಸಂಕಷ್ಟ ನೋಡಿ ಹೆಚ್‍ಡಿಕೆ ಕಣ್ಣೀರು
ಚಾಮರಾಜನಗರ

ರೈತರ ಸಂಕಷ್ಟ ನೋಡಿ ಹೆಚ್‍ಡಿಕೆ ಕಣ್ಣೀರು

July 26, 2018

ಚಾಮರಾಜನಗರ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರೈತರ ಸಂಕಷ್ಟ ನೋಡಿ ಬಹಿರಂಗ ಸಮಾರಂಭದಲ್ಲಿ ಅತ್ತಿದ್ದಾರೆ. ಆದರೆ ಬಿಜೆಪಿಯವರು ಬೇರೆ ಬೇರೆ ಕಾರಣಗಳಿಗಾಗಿ ಬಾಗಿಲು ಹಾಕಿ ಕೊಂಡು ಅಳುತ್ತಾರೆ ಎಂದು ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ. ಮಹೇಶ್ ಬಿಜೆಪಿ ಮುಖಂಡರ ಹೇಳಿಕೆಗೆ ತಿರುಗೇಟು ನೀಡಿದರು. ಕೊಳ್ಳೇಗಾಲದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆದವರೆಗೂ ಹೃದಯ ಮತ್ತು ಮನ ಸಾಕ್ಷಿ ಅನ್ನೋದು ಇರುತ್ತದೆ. ನೋವಾದ ಸಂದರ್ಭದಲ್ಲಿ ಕಣ್ಣೀರು ಬಂದಿರುತ್ತದೆ. ಆದರೆ ಇದನ್ನೇ ಟೀಕಿಸುವ ಮಟ್ಟಕ್ಕೆ ಬಿಜೆಪಿ ಮುಖಂಡರು…

ಕೊಳ್ಳೇಗಾಲ ರೇಷ್ಮೆಗೂಡು ಮಾರುಕಟ್ಟೆಗೆ ರೇಷ್ಮೆ ಸಚಿವರ ಭೇಟಿ
ಚಾಮರಾಜನಗರ

ಕೊಳ್ಳೇಗಾಲ ರೇಷ್ಮೆಗೂಡು ಮಾರುಕಟ್ಟೆಗೆ ರೇಷ್ಮೆ ಸಚಿವರ ಭೇಟಿ

July 26, 2018

ಚಾಮರಾಜನಗರ:  ರೇಷ್ಮೆ ಬೆಳೆಗಾರರು, ರೈತರು ತರುವ ರೇಷ್ಮೆ ಗೂಡಿಗೆ ಮಧ್ಯವರ್ತಿಗಳ ಪ್ರವೇಶವಿಲ್ಲದೆ ನೇರವಾಗಿ ಬೆಳೆಗಾರರು ರೈತರಿಗೆ ಮಾರಾಟ ಹಣ ತಲುಪುವಂತೆ ನೋಡಿಕೊಳ್ಳುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ರೇಷ್ಮೆ ಸಚಿವ ಸಾ.ರಾ.ಮಹೇಶ್ ತಿಳಿಸಿದರು. ಕೊಳ್ಳೇಗಾಲ ಪಟ್ಟಣದ ರೇಷ್ಮೆಗೂಡು ಮಾರುಕಟ್ಟೆಗೆ ಇಂದು ಭೇಟಿ ನೀಡಿದ ಸಚಿವರು ಅಲ್ಲಿನ ಕಾರ್ಯವೈಖರಿಯನ್ನು ಖುದ್ದು ಪರಿಶೀಲಿಸಿದ ಬಳಿಕ ಈ ವಿಷಯ ತಿಳಿಸಿದರು. ರೇಷ್ಮೆ ಮಾರುಕಟ್ಟೆಯಲ್ಲಿ ರೈತರಿಗೆ ಬೆಳೆಗಾರರಿಗೆ ಯಾವುದೇ ತೊಂದರೆ ಯಾಗಬಾರದು. ಅವರು ಬೆಳೆದ ರೇಷ್ಮೆಗೆ ಸರಿಯಾದ ರೀತಿಯಲ್ಲಿ ಹಣ ಸಿಗುವ ಹಾಗೆ ನೋಡಿಕೊಳ್ಳಬೇಕು….

ಆ.11ರಂದು ಚುಂಚನಕಟ್ಟೆ ಜಲಪಾತೋತ್ಸವಕ್ಕೆ ಚಾಲನೆ
ಮೈಸೂರು

ಆ.11ರಂದು ಚುಂಚನಕಟ್ಟೆ ಜಲಪಾತೋತ್ಸವಕ್ಕೆ ಚಾಲನೆ

July 23, 2018

ಭೇರ್ಯ:  ಇತಿಹಾಸ ಪ್ರಸಿದ್ಧ ಚುಂಚನಕಟ್ಟೆ ಜಲಪಾತೋತ್ಸವಕ್ಕೆ ಆ.11ರಂದು ಚಾಲನೆ ನೀಡಲಾಗುವುದು ಎಂದು ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ.ಮಹೇಶ್ ತಿಳಿಸಿದರು. ಕೆ.ಆರ್.ನಗರ ತಾಲೂಕು ಮಿರ್ಲೆ ಗ್ರಾಮ ದಲ್ಲಿ ಶನಿವಾರ ಬಸ್ ಶೆಲ್ಟರ್, ಗ್ರಾ.ಪಂ ವಾಣಿಜ್ಯ ಸಂಕೀರ್ಣ, ಅಂಗನವಾಡಿ ಕೇಂದ್ರ ಮತ್ತು ಅಶೋಕ ಸ್ಥಂಭ ಉದ್ಘಾಟಿಸಿ ಮಾತ ನಾಡಿದರು. ಮೂರು ದಿನಗಳ ಕಾಲ ನಡೆಯಲಿ ರುವ ಜಲಪಾತೋತ್ಸವವನ್ನು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಉದ್ಘಾಟಿಸಲಿದ್ದು, ನಾಡಿನ ನಾನಾ ಹೆಸರಾಂತ ಕಲಾವಿದರಿಂದ ರಸ ಸಂಜೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ಈ ಬಾರಿ…

ಗೋಲ್ಡನ್ ಚಾರಿಯಟ್ ರೈಲಿನಿಂದ 10 ವರ್ಷದಲ್ಲಿ 40 ಕೋಟಿ ನಷ್ಟ
ಮೈಸೂರು

ಗೋಲ್ಡನ್ ಚಾರಿಯಟ್ ರೈಲಿನಿಂದ 10 ವರ್ಷದಲ್ಲಿ 40 ಕೋಟಿ ನಷ್ಟ

July 19, 2018

ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಬಹಿರಂಗ ಈ ವಿಶೇಷ ರೈಲಿನ ವಿನ್ಯಾಸ ಬದಲಾವಣೆ ಮೈಸೂರು: ಕಳೆದ 10 ವರ್ಷದಲ್ಲಿ ಗೋಲ್ಡನ್ ಚಾರಿಯಟ್ ರೈಲಿನಿಂದ ರಾಜ್ಯ ಸರ್ಕಾರಕ್ಕೆ 40 ಕೋಟಿ ನಷ್ಟವಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದರು. ಅಶೋಕಪುರಂನ ರೈಲ್ವೆ ಕಾರ್ಯಗಾರಕ್ಕೆ ಭೇಟಿ ನೀಡಿ, ಹೊಸ ವಿನ್ಯಾಸದಲ್ಲಿ ಸಿದ್ದವಾಗುತ್ತಿರುವ ಗೋಲ್ಡನ್ ಚಾರಿಯಟ್ ರೈಲುಗಾಡಿ ವಿನ್ಯಾಸ ಬದಲಾವಣೆ ಕಾಮಗಾರಿ ವೀಕ್ಷಣೆ ಮಾಡಿದರು. ನಂತರ ಮಾತನಾಡಿದ ಅವರು, ರಾಜ್ಯ ಸರ್ಕಾರ, ರೈಲ್ವೆ ಇಲಾಖೆ, ಖಾಸಗಿ ಸಹಭಾಗಿತ್ವದಲ್ಲಿ ಗೋಲ್ಡನ್ ಚಾರಿಯಟ್ ರೈಲುಗಾಡಿ…

ವರ್ಷವಿಡೀ ದಸರಾ ವಸ್ತು ಪ್ರದರ್ಶನಕ್ಕೆ ಯೋಜನೆ ರೂಪಿಸಲು ಸಚಿವ ಸಾರಾ ಮಹೇಶ್ ಸಲಹೆ
ಮೈಸೂರು

ವರ್ಷವಿಡೀ ದಸರಾ ವಸ್ತು ಪ್ರದರ್ಶನಕ್ಕೆ ಯೋಜನೆ ರೂಪಿಸಲು ಸಚಿವ ಸಾರಾ ಮಹೇಶ್ ಸಲಹೆ

July 19, 2018

ಮೈಸೂರು: ಮೈಸೂರು ದಸರಾ ವಸ್ತುಪ್ರದರ್ಶನವು ವರ್ಷದ 365 ದಿನಗಳು ಶಾಶ್ವತವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳು ಯೋಜನೆಯನ್ನು ರೂಪಿಸಬೇಕು ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಸೂಚಿಸಿದರು. ದಸರಾ ವಸ್ತುಪ್ರದರ್ಶನ ಕಚೇರಿಯಲ್ಲಿ ಬುಧವಾರ ನಡೆದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ 142ನೇ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೈಸೂರಿನ ಹೃದಯ ಭಾಗದಲ್ಲಿರುವ ವಸ್ತುಪ್ರದರ್ಶನ ಪ್ರಾಧಿಕಾರವನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ವರ್ಷದ 365 ದಿನಗಳು ಪ್ರದರ್ಶನವನ್ನು ಆಯೋಜಿಸಬೇಕು. ಆಗ ಮೈಸೂರಿನ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಲು ಆಗಮಿಸುವ ಪ್ರವಾಸಿಗರು ಇಲ್ಲಿಗೂ ಭೇಟಿ ನೀಡುತ್ತಾರೆ….

1 2 3 4
Translate »