Tag: S.R. Mahesh

ಮೈಸೂರು ಜನರ ಹಿತದೃಷ್ಟಿಯಿಂದ  ರೇಸ್ ಕ್ಲಬ್ ಸ್ಥಳಾಂತರ: ಸಚಿವ ಸಾ.ರಾ.ಮಹೇಶ್ ಪುನರುಚ್ಚಾರ
ಮೈಸೂರು

ಮೈಸೂರು ಜನರ ಹಿತದೃಷ್ಟಿಯಿಂದ  ರೇಸ್ ಕ್ಲಬ್ ಸ್ಥಳಾಂತರ: ಸಚಿವ ಸಾ.ರಾ.ಮಹೇಶ್ ಪುನರುಚ್ಚಾರ

July 17, 2018

ಮೈಸೂರು:  ಪ್ರವಾಸೋದ್ಯಮದ ಅಭಿವೃದ್ಧಿ ಹಾಗೂ ಮೈಸೂರಿನ ಜನರ ಹಿತದೃಷ್ಟಿಯಿಂದ ರೇಸ್‍ಕೋರ್ಸ್ ಕ್ಲಬ್ ಅನ್ನು ಸ್ಥಳಾಂತರ ಮಾಡುವುದಕ್ಕೆ ಮುಂದಾಗಿದ್ದೇನೆ. ಅನಧಿಕೃತ ಕಟ್ಟಡಗಳ ತೆರವಿಗೆ ಮೂರು ತಿಂಗಳು ಗಡುವು ನೀಡಲಾಗಿದ್ದು, ಗಡುವು ಪೂರ್ಣ ಗೊಂಡರೂ ತೆರವು ಮಾಡದೆ ಇದ್ದರೆ ಜಿಲ್ಲಾಡಳಿತದೊಂದಿಗೆ ಅಕ್ರಮ ಕಟ್ಟಡಗಳ ನೆಲಸಮ ಮಾಡಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಪುನರುಚ್ಚರಿಸಿದ್ದಾರೆ. ಹೊಟೇಲ್ ಮಾಲೀಕರ ಸಂಘದ ಆವರಣದಲ್ಲಿ ಭಾನುವಾರ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿ, ರೇಸ್‍ಕೋರ್ಸ್ ಸ್ಥಳಾಂತರ ಮಾಡುವ ವಿಷಯದಲ್ಲಿ ನನ್ನ ಹಿತಾಸಕ್ತಿ ಅಡಗಿಲ್ಲ….

ಬದ್ಧತೆ, ಗುರಿ ಇದ್ದರೆ ಯಾವುದೇ ಕ್ಷೇತ್ರದಲ್ಲೂ ಸಾಧನೆ ಸಾಧ್ಯ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅಭಿಮತ
ಮೈಸೂರು

ಬದ್ಧತೆ, ಗುರಿ ಇದ್ದರೆ ಯಾವುದೇ ಕ್ಷೇತ್ರದಲ್ಲೂ ಸಾಧನೆ ಸಾಧ್ಯ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅಭಿಮತ

July 16, 2018

ಮೈಸೂರು: ಪ್ರತಿಷ್ಠಿತ ಫೆಡರೇಷನ್ ಆಫ್ ಕರ್ನಾಟಕ ಛೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಎಫ್‍ಕೆಸಿಸಿಐ) ಸಂಸ್ಥೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಉದ್ಯಮಿ ಸುಧಾಕರ ಎಸ್.ಶೆಟ್ಟಿ ಹಾಗೂ ಅವರ ಪತ್ನಿ ಸುಖಲತಾ ಶೆಟ್ಟಿ ಅವರನ್ನು ಭಾನುವಾರ ಕೃಷ್ಣಮೂರ್ತಿಪುರಂನಲ್ಲಿರುವ ಹೋಟೆಲ್ ಮಾಲೀಕರ ಸಂಘದ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಹೋಟೆಲ್ ಮಾಲೀಕರ ಸಂಘ ಮತ್ತು ಹೋಟೆಲ್ ಮಾಲೀಕರ ಸಂಘದ ಧರ್ಮದತ್ತಿ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಸನ್ಮಾನ ಸಮಾರಂಭವನ್ನು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರು ಉದ್ಘಾಟಿಸಿದರಲ್ಲದೇ, ಸುಧಾಕರ ಶೆಟ್ಟಿ ದಂಪತಿಯನ್ನು ಸನ್ಮಾನಿಸಿದರು. ಬಳಿಕ ಮಾತನಾಡಿದ…

ಹೋಂ ಸ್ಟೇಗಳ ನೋಂದಣಿಗೆ ಆ.2ರ ಗಡುವು
ಕೊಡಗು

ಹೋಂ ಸ್ಟೇಗಳ ನೋಂದಣಿಗೆ ಆ.2ರ ಗಡುವು

July 15, 2018

ಮಡಿಕೇರಿ: ಜಿಲ್ಲೆಯ ವಿವಿದೆಢೆ ಗಳಲ್ಲಿರುವ ಹೋಂಸ್ಟೇಗಳನ್ನು ಆ. 2 ರೊಳ ಗಾಗಿ ನೋಂದಣಿ ಮಾಡಿಕೊಳ್ಳದಿದ್ದಲ್ಲಿ ಅಂತಹ ಹೋಂಸ್ಟೇಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಎಚ್ಚರಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತ ನಾಡಿದ ಅವರು, ಕೊಡಗಿನಲ್ಲಿ ನೂರಾರು ಹೋಂಸ್ಟೇಗಳಿದ್ದರೂ ಈವರೆಗೆ ಕೇವಲ 200 ಹೋಂಸ್ಟೇಗಳು ಮಾತ್ರ ಅಧಿಕೃತವಾಗಿ ನೋಂದಣಿಯಾಗಿದೆ. ಆಗಸ್ಟ್ 2 ರೊಳಗಾಗಿ ನೋಂದಾಯಿಸಲ್ಪಡದ ಹೋಂಸ್ಟೇಗಳು ಪ್ರವಾಸೋ ದ್ಯಮ ಇಲಾಖೆಯಲ್ಲಿ ನೋಂದಣಿಯಾಗಬೇಕೆಂದು ಆದೇಶಿಸಿದರು. ಕೊಡಗಿನ ಹೋಂಸ್ಟೇಗಳು ಭದ್ರತೆ ಮತ್ತು ನೈಸರ್ಗಿಕ ಸ್ವಚ್ಚತೆ ದೃಷ್ಟಿಯಿಂದ ಕಡ್ಡಾಯ ವಾಗಿ…

ಸಚಿವರಿಗೆ ಜಿಗಣೆ ಕಾಟ!
ಕೊಡಗು

ಸಚಿವರಿಗೆ ಜಿಗಣೆ ಕಾಟ!

July 15, 2018

ಮೈಸೂರು: ಕೊಡಗಿನ ವಿವಿಧ ಪ್ರವಾಸಿ ತಾಣಗಳಿಗೆ ಇಂದು ಭೇಟಿ ನೀಡಿದ್ದ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರ ಕಾಲಿನ ಮೇಲೆ ಜಿಗಣೆ ಹತ್ತಿದೆ. ಆದರೆ, ಅದರ ಅರಿವಿಲ್ಲದೆ ಸಚಿವರು ಮೈಸೂರಿಗೆ ಆಗಮಿಸಿದ್ದಾರೆ. ಸಂಜೆ ಮೈಸೂರಿನ ಟೌನ್‍ಹಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಆಗಮಿಸಿದಾಗ ಜಿಗಣೆ ಕಚ್ಚಿದ ನೋವಿನ ಅನುಭವ ಅವರಿಗಾಗಿದೆ. ತಕ್ಷಣವೇ ಅಧಿಕಾರಿಗಳು ಟೌನ್‍ಹಾಲ್‍ಗೆ ವೈದ್ಯರನ್ನು ಕರೆಯಿಸಿದರು. ಅಲ್ಲಿನ ಕಚೇರಿಯಲ್ಲಿ ವೈದ್ಯರು ಸಚಿವರ ಕಾಲಿನಲ್ಲಿ ಕಚ್ಚಿಕೊಂಡಿದ್ದ ಜಿಗಣೆಯನ್ನು ತೆಗೆದುಹಾಕಿ, ರಕ್ತ ಸೊರುವುದನ್ನು ನಿಲ್ಲಿಸಲು ತುರ್ತು ಚಿಕಿತ್ಸೆ ನೀಡಿದರು. ನಂತರ…

ಮೃಗಾಲಯದ ಸುಪರ್ದಿಗೆ ಅಕ್ವೇರಿಯಂ ನೀಡಿ ಪಾಲಿಕೆಗೆ ಸಚಿವ ಸಾ.ರಾ.ಮಹೇಶ್ ಸೂಚನೆ
ಮೈಸೂರು

ಮೃಗಾಲಯದ ಸುಪರ್ದಿಗೆ ಅಕ್ವೇರಿಯಂ ನೀಡಿ ಪಾಲಿಕೆಗೆ ಸಚಿವ ಸಾ.ರಾ.ಮಹೇಶ್ ಸೂಚನೆ

July 2, 2018

ಮೈಸೂರು:  ಮೈಸೂರಿನ ಕಾರಂಜಿಕೆರೆ ಬಳಿ ನೆನೆಗುದಿಗೆ ಬಿದ್ದಿರುವ ಅಕ್ವೇರಿಯಂ ಅನ್ನು ಶೀಘ್ರವೇ ಮೃಗಾಲಯದ ಸುಪರ್ದಿಗೆ ಒಪ್ಪಿಸುವಂತೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೃಗಾಲಯ ಹಾಗೂ ಕಾರಂಜಿಕೆರೆ ನಡುವೆ ಮೈಸೂರು ನಗರ ಪಾಲಿಕೆ ಐದು ಕೋಟಿ ರೂ ವೆಚ್ಚದಲ್ಲಿ ಕಳೆದ ಆರು ವರ್ಷದ ಹಿಂದೆ ಭಾಗಶಃ ನಿರ್ಮಿಸಿರುವ ಅಕ್ವೇರಿಯಂ ಕಟ್ಟಡವನ್ನು ಭಾನುವಾರ ಬೆಳಿಗ್ಗೆ ಮೃಗಾಲಯ ಹಾಗೂ ಪಾಲಿಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಸಾ.ರಾ.ಮಹೇಶ್, ಕಳೆದ ಕೆಲವು ವರ್ಷಗಳಿಂದ ಪಾಳುಬಿದ್ದಿರುವ ಅಕ್ವೇರಿಯಂ ಕಟ್ಟಡವನ್ನು ಕಂಡು…

ರೇಸ್‍ಕೋರ್ಸ್ ಸ್ಥಳಾಂತರಕ್ಕೆ ಬದ್ಧ
ಮೈಸೂರು

ರೇಸ್‍ಕೋರ್ಸ್ ಸ್ಥಳಾಂತರಕ್ಕೆ ಬದ್ಧ

June 30, 2018

ಮೈಸೂರು : ಮೈಸೂರು ರೇಸ್ ಕೋರ್ಸ್ ಸ್ಥಳಾಂತ ರಕ್ಕೆ ಬದ್ಧವಾಗಿದ್ದು, ಅನಧಿಕೃತವಾಗಿ ನಿರ್ಮಿಸಿರುವ ಶೆಡ್‍ಗಳ ತೆರವು ಕಾರ್ಯಾ ಚರಣೆಯನ್ನು ರೇಸ್ ಕೋರ್ಸ್ ಆಡಳಿತ ಮಂಡಳಿಯೇ ಇಂದಿನಿಂದ ಆರಂಭಿಸಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಸ್ಪಷ್ಟಪಡಿಸಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯ ಭಾಗದಲ್ಲಿ ಸರ್ಕಾರದ 139 ಎಕರೆ ಜಾಗದಲ್ಲಿ ನಡೆಯುತ್ತಿರುವ ರೇಸ್ ಕೋರ್ಸ್‍ನಿಂದ ಹಲವಾರು ತೊಂದರೆ ಉಂಟಾಗುತ್ತಿದೆ. ಮರಳು ಲಾರಿ ನಿಲು ಗಡೆಯ ರಸ್ತೆಯುದ್ದಕ್ಕೂ ಕುದುರೆ ಲದ್ದಿಯ ರಾಶಿಹಾಕಲಾಗಿದೆ. ಇದರಿಂದ ಸ್ಥಳೀಯರು ಹಾಗೂ ಮೃಗಾಲಯದ ಪ್ರಾಣಿಗಳ ಮೇಲೆ…

ಮೈಸೂರು ರೇಸ್ ಕೋರ್ಸ್ ಸ್ಥಳಾಂತರಿಸುವುದರಿಂದ  ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿ ಆಗಲಿದೆಯೇ!?
ಮೈಸೂರು

ಮೈಸೂರು ರೇಸ್ ಕೋರ್ಸ್ ಸ್ಥಳಾಂತರಿಸುವುದರಿಂದ  ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿ ಆಗಲಿದೆಯೇ!?

June 22, 2018

ಬಾಕಿ ಇರುವ ಬೇಕಾದಷ್ಟು ಅಭಿವೃದ್ಧಿ ಕಾರ್ಯಗಳನ್ನು ಮೊದಲು ಪೂರ್ಣಗೊಳಿಸಿ: ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‍ಗೆ ಬಿಜೆಪಿ ರಾಷ್ಟ್ರೀಯ ಮುಖಂಡ ಬಿ.ಪಿ.ಮಂಜುನಾಥ್ ಸಲಹೆ ಮೈಸೂರು: ಮೈಸೂರು ಮಹಾರಾಜರ ಕೊಡುಗೆಗಳಲ್ಲಿ ಒಂದಾದ ಮೈಸೂರು ರೇಸ್ ಕೋರ್ಸ್ ಅನ್ನು ಸ್ಥಳಾಂತರಿಸುವ ಪ್ರಸ್ತಾಪವನ್ನು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಕೈಬಿಟ್ಟು, ಮೈಸೂರಿನ ಪ್ರವಾಸೋದ್ಯಮ ಅಭಿವೃದ್ಧಿ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ಒತ್ತು ನೀಡುವುದು ಒಳಿತು ಎಂದು ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಬಿ.ಪಿ.ಮಂಜುನಾಥ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ…

ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿಗೆ ಸಭೆಯಲ್ಲಿ ವ್ಯಕ್ತವಾದ ಹತ್ತು ಹಲವು ಸಲಹೆಗಳು
ಮೈಸೂರು

ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿಗೆ ಸಭೆಯಲ್ಲಿ ವ್ಯಕ್ತವಾದ ಹತ್ತು ಹಲವು ಸಲಹೆಗಳು

June 20, 2018

ಮೈಸೂರು: ಮೈಸೂರು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕ ವಾದ ಅನೇಕ ಸಲಹೆಗಳು ವ್ಯಕ್ತವಾದವು. ಮೈಸೂರು ಪ್ರವಾಸಿ ತಾಣಗಳ ಪ್ರಚಾರಕ್ಕೆ ರಾಯಭಾರಿಗಳ ನಿಯೋಜನೆಯಾಗ ಬೇಕು. ಅಂಬಾವಿಲಾಸ ಅರಮನೆ ದೀಪಾ ಲಂಕಾರ ಹಾಗೂ ಕೆಆರ್‍ಎಸ್ ಬೃಂದಾವನದ ಕಾರಂಜಿ ಪ್ರತಿದಿನ ರಾತ್ರಿ 7ರಿಂದ 9 ರವರೆಗೆ ಇರುವಂತಾಗಬೇಕು. ಪಾರಂ ಪರಿಕ ಕಟ್ಟಡಗಳಿಗೆ ಫೋಕಸ್ ಲೈಟ್ ಅಳವ ಡಿಸಬೇಕು. ಚಾಮುಂಡಿಬೆಟ್ಟಕ್ಕೆ ರೇಡಿಯಂ ಮಾರ್ಗಫಲಕಗಳನ್ನು ಅಳವಡಿಸ ಬೇಕು. ಕೃಷ್ಣರಾಜ ವೃತ್ತದಿಂದ ಆಯುರ್ವೇದ ಕಾಲೇಜು ವೃತ್ತದವರೆಗಿನ ಅಸಹ್ಯ ಬ್ಯಾರಿ ಕೇಡ್‍ಗಳನ್ನು…

ಮೈಸೂರಲ್ಲಿ ಭಕ್ತಿ-ಭಾವದ ರಂಜಾನ್ ಪ್ರಾರ್ಥನೆ
ಮೈಸೂರು

ಮೈಸೂರಲ್ಲಿ ಭಕ್ತಿ-ಭಾವದ ರಂಜಾನ್ ಪ್ರಾರ್ಥನೆ

June 17, 2018

ಮೈಸೂರು:  ಜಿಲ್ಲೆಯಲ್ಲಿ ಮುಸ್ಲಿಂ ಬಾಂಧವರು ಭಕ್ತಿ-ಭಾವ ಹಾಗೂ ಸಂಭ್ರಮದಿಂದ ಶನಿವಾರ ರಂಜಾನ್ ಆಚರಿಸಿದರು. ತಿಲಕ್‍ನಗರದಲ್ಲಿರುವ ಈದ್ಗಾ ಮೈದಾನ, ರಾಜೀವ್‍ನಗರ 3ನೇ ಹಂತದ ಗೌಸಿಯಾ ನಗರ ಸೇರಿದಂತೆ ನಗರದ ಹಲವು ಈದ್ಗಾ ಮೈದಾನ ಹಾಗೂ ಮಸೀದಿಯಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸರ್‍ಖಾಜಿ ಆಫ್ ಮೈಸೂರು ಡಾ. ಮೌಲಾನಾ ಮೊಹಮದ್ ಉಸ್ಮಾನ್ ಷರೀಫ್ ಅವರು ತಿಲಕ್‍ನಗರದ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ನಾಡಿನ ಜನತೆಗೆ ರಂಜಾನ್ ಸಂದೇಶ ನೀಡಿದರು. ಬಡವರ ಹಸಿವಿನ ತೀವ್ರತೆ ಏನೆಂಬು ದನ್ನು ಅರಿಯಲು…

ಮೈಸೂರು ಸಿಲ್ಕ್ ಸೀರೆಗೆ ಅಧಿಕ ಬೇಡಿಕೆ: ನೂತನ ನೇಯ್ಗೆ ಘಟಕ ಸ್ಥಾಪನೆಗೆ ನಿರ್ಧಾರ
ಮೈಸೂರು

ಮೈಸೂರು ಸಿಲ್ಕ್ ಸೀರೆಗೆ ಅಧಿಕ ಬೇಡಿಕೆ: ನೂತನ ನೇಯ್ಗೆ ಘಟಕ ಸ್ಥಾಪನೆಗೆ ನಿರ್ಧಾರ

June 14, 2018

ಮೈಸೂರು: ಮೈಸೂರು ಸಿಲ್ಕ್ ಸೀರೆಗೆ ಹೆಚ್ಚಿನ ಬೇಡಿಕೆ ಇದ್ದು, ನೂತನ ನೇಯ್ಗೆ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ಮೈಸೂರು-ಮಾನಂದವಾಡಿ ರಸ್ತೆಯಲ್ಲಿರುವ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತಕ್ಕೆ ಇಂದು ಭೇಟಿ ನೀಡಿ, ರೇಷ್ಮೆ ನೇಯ್ಗೆ ಘಟಕವನ್ನು ಪರಿಶೀಲಿಸಿದ ಬಳಿಕ ನಿಗಮದ ಶತಮಾನೋತ್ಸವ ಭವನದಲ್ಲಿ ಬುಧವಾರ ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ರೇಷ್ಮೆಗೆ ದೇಶ ಹಾಗೂ ವಿದೇಶದಲ್ಲಿ ಭಾರೀ ಬೇಡಿಕೆ ಇದೆ. ಮೈಸೂರಿನಲ್ಲಿರುವ ಕರ್ನಾಟಕ ರೇಷ್ಮೆ ಉದ್ಯಮಗಳ…

1 2 3 4
Translate »