ತಿ.ನರಸೀಪುರ: ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸಾಮಾಜಿಕ ಜಾಲ ತಾಣಗಳಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಸ್ಟೇಟಸ್ ಮತ್ತು ಪೋಸ್ಟ್ಗಳನ್ನು ಹರಿಯಬಿಟ್ಟು ತಮ್ಮ ತೇಜೋವಧೆ ಮಾಡಿ, ಸೋಲಿಸಲು ಷಡ್ಯಂತ್ರ ರೂಪಿಸಿದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಬಿಜೆಪಿ ಪರಾಜಿತ ಅಭ್ಯರ್ಥಿ ಎಸ್.ಶಂಕರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಮೈಸೂರು ನಗರದಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಗೆ ತೆರಳಿ ಎಸ್ಪಿ ಅಮಿತ್ಸಿಂಗ್ ಅವರಿಗೆ ಲಿಖಿತ ದೂರನ್ನು ನೀಡಿರುವ ಎಸ್.ಶಂಕರ್, ಚುನಾವಣೆಯ ಮತದಾನ ಪೂರ್ವದಲ್ಲಿ ಕೆಲವು ಕಿಡಿಗೇಡಿಗಳು ಸೇರಿದಂತೆ ಮಲ್ಲಿಕಾರ್ಜುನಸ್ವಾಮಿ…
ಉದ್ಯೋಗಾವಕಾಶಗಳನ್ನು ಸೃಷ್ಟಿಸದ ಸಚಿವರು ಡಾ. ಹೆಚ್.ಸಿ. ಮಹದೇವಪ್ಪ ವಿರುದ್ಧ ಎಸ್. ಶಂಕರ್ ಆರೋಪ
April 27, 2018ತಿ.ನರಸೀಪುರ: ಬೆಳೆಗೆ ನೀರನ್ನೂ ಬಿಡದೆ, ಮರಳು ಗಣ ಗಾರಿಕೆಗೆ ನಿರ್ಬಂಧ ಹೇರಿ ಕೂಲಿ ಕಿತ್ತು ಕೊಂಡ ಸಚಿವ ಡಾ.ಹೆಚ್..ಸಿ.ಮಹದೇವಪ್ಪ, ಮೂರು ದಶಕಗಳ ಕಾಲ ರಾಜಕೀಯ ಅಧಿಕಾರ ಪಡೆದಿದ್ದರೂ ಯುವ ಸಮು ದಾಯಕ್ಕೆ ಉದ್ಯೋಗವಕಾಶಗಳನ್ನು ಸೃಷ್ಟಿಸಲಿಲ್ಲ. ಈ ಚುನಾವಣೆಯಲ್ಲಿ ಅವರು ಠೇವಣ ಯನ್ನು ಕಳೆದುಕೊಂಡು ಸೋಲು ವುದು ಖಚಿತ ಎಂದು ಬಿಜೆಪಿ ಅಭ್ಯರ್ಥಿ ಎಸ್.ಶಂಕರ್ ಹೇಳಿದರು. ತಾಲೂಕಿನ ವಾಟಾಳು ಗ್ರಾಮದಲ್ಲಿರುವ ಸೂರ್ಯಸಿಂಹಾಸನ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಅವರ ಆಶೀರ್ವಾದ ಪಡೆದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿ,…
ಮಹಿಳೆಯರಿಗೆ ಉದ್ಯೋಗವಕಾಶ: ಬಿಜೆಪಿ ಅಭ್ಯರ್ಥಿ ಎಸ್. ಶಂಕರ್
April 19, 2018ತಿ.ನರಸೀಪುರ: ಮಹಿಳೆಯರಿಗೆ ಉದ್ಯೋಗ ಕಲ್ಪಿಸಲು ಬನ್ನೂರು ಪಟ್ಟಣದಲ್ಲಿ ಗಾರ್ಮೆಂಟ್ಸ್ ಆರಂಭಿಸಲಾಗುವುದು ಎಂದು ಬಿಜೆಪಿ ಅಭ್ಯರ್ಥಿ ಎಸ್.ಶಂಕರ್ ಹೇಳಿದರು. ತಾಲ್ಲೂಕಿನ ಬನ್ನೂರು ಪಟ್ಟಣದ ಶ್ರೀ ಶಿವಪಾರ್ವತಿ ಕಲ್ಯಾಣ ಮಂಟಪದಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಮಾತ ನಾಡಿ, ಸ್ವ ಸಹಾಯ ಸಂಘಗಳ ಮೂಲಕ ಸಂಘಟಿತರಾಗಿ ಆರ್ಥಿಕ ಸದೃಢತೆಯನ್ನು ಸಾಧಿಸುತ್ತಿರುವ ಮಹಿಳೆಯರು ಮತ್ತಷ್ಟು ಸಬಲತೆಯನ್ನು ಸಾಧಿಸಲು ಪೂರಕವಾಗಿ ಬನ್ನೂರು ಪಟ್ಟಣದಲ್ಲಿ ಗಾರ್ಮೇಂಟ್ಸ್ ಆರಂಭಿಸ ಬೇಕೆಂಬ ಚಿಂತನೆಯನ್ನು ನಡೆಸ ಲಾಗಿದೆ ಎಂದರು. ಕಳೆದೊಂದು ದಶಕ ದಿಂದಲೂ ಕ್ಷೇತ್ರದ ಶಾಸಕರಾಗಿದ್ದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಬನ್ನೂರು…