Tag: Saaf Niyat Sahi vikas

ಮೋದಿಯನ್ನೇ ಇನ್ನು ಮೂರು ಅವಧಿಗೆ ಪ್ರಧಾನಿ ಮಾಡಿದರೆ ಮಾತ್ರ ದೇಶಕ್ಕೆ ಉಳಿಗಾಲ
ಮೈಸೂರು

ಮೋದಿಯನ್ನೇ ಇನ್ನು ಮೂರು ಅವಧಿಗೆ ಪ್ರಧಾನಿ ಮಾಡಿದರೆ ಮಾತ್ರ ದೇಶಕ್ಕೆ ಉಳಿಗಾಲ

June 23, 2018

ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಖ್ಯಾತ ಸಾಹಿತಿ ಪ್ರೊ.ಎಸ್.ಎಲ್.ಭೈರಪ್ಪ ಪ್ರತಿಪಾದನೆ ಮೈಸೂರು: ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಂದಿನ ಮೂರು ಅವಧಿಗೂ ಪ್ರಧಾನಿಯನ್ನಾಗಿ ಮಾಡಿದಾಗ ಮಾತ್ರ ದೇಶಕ್ಕೆ ಉಳಿಗಾಲ ಎಂದು ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕøತ ಖ್ಯಾತ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ಕುವೆಂಪುನಗರದಲ್ಲಿ ರುವ ತಮ್ಮ ನಿವಾಸದಲ್ಲಿ ಕೇಂದ್ರ ಸರ್ಕಾ ರದ ನಾಲ್ಕು ವರ್ಷಗಳ ಸಾಧನೆ ಕುರಿತಾದ ಕಿರುಹೊತ್ತಿಗೆಯನ್ನು ಸಂಸದ ಪ್ರತಾಪ ಸಿಂಹ ಅವರಿಂದ ಶುಕ್ರವಾರ ಸ್ವೀಕರಿಸಿದ ನಂತರ…

ಗಣ್ಯರಿಗೆ ಕೇಂದ್ರ ಸರ್ಕಾರದ 4 ವರ್ಷದ ಸಾಧನೆ ಸಾರುವ ಕಿರು ಪುಸ್ತಕ ಅರ್ಪಿಸಿ `ಸಂಪರ್ಕ ಸಮರ್ಥನ್’ಗೆ ಚಾಲನೆ
ಮೈಸೂರು

ಗಣ್ಯರಿಗೆ ಕೇಂದ್ರ ಸರ್ಕಾರದ 4 ವರ್ಷದ ಸಾಧನೆ ಸಾರುವ ಕಿರು ಪುಸ್ತಕ ಅರ್ಪಿಸಿ `ಸಂಪರ್ಕ ಸಮರ್ಥನ್’ಗೆ ಚಾಲನೆ

June 17, 2018

ಸುತ್ತೂರು ಶ್ರೀಗಳು, ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‍ಗೂ ಸಾಧನೆ ವಿವರಿಸಿದ ಸಂಸದ ಪ್ರತಾಪ್ ಸಿಂಹ ಮೈಸೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‍ಡಿಎ ಸರ್ಕಾರದ 4 ವರ್ಷಗಳ ಸಾಧನೆಯ ಪಕ್ಷಿ ನೋಟ ಒಳಗೊಂಡ ಕಿರು ಪುಸ್ತಕ ವನ್ನು ಸುತ್ತೂರು ಮಠದ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರಿಗೆ ಅರ್ಪಿ ಸುವ ಮೂಲಕ ಶನಿವಾರ ಮೈಸೂರು ಭಾಗದ ಬಿಜೆಪಿಯ ‘ಸಂಪರ್ಕ ಸಮರ್ಥನ್’ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ನರೇಂದ್ರ ಮೋದಿ ನೇತೃತ್ವದ ಸರ್ಕಾ ರದ ಸಾಧನೆಗಳನ್ನು ಜನರಿಗೆ ಮನದಟ್ಟು ಮಾಡಿಕೊಡುವ ಈ…

Translate »