Tag: Saalumarada Thimmakka

ಪದ್ಮಶ್ರೀ ಪುರಸ್ಕಾರ ಸ್ವೀಕರಿಸಿ ರಾಷ್ಟ್ರಪತಿಗೆ ಆಶೀರ್ವದಿಸಿದ ಸಾಲುಮರದ ತಿಮ್ಮಕ್ಕ!
ಮೈಸೂರು

ಪದ್ಮಶ್ರೀ ಪುರಸ್ಕಾರ ಸ್ವೀಕರಿಸಿ ರಾಷ್ಟ್ರಪತಿಗೆ ಆಶೀರ್ವದಿಸಿದ ಸಾಲುಮರದ ತಿಮ್ಮಕ್ಕ!

March 17, 2019

ನವದೆಹಲಿ: ರಾಷ್ಟ್ರಪತಿ ಭವನದ ಸಭಾಂಗಣ ಇಂದು ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡುತ್ತಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕನ್ನಡಿಗ ಶತಾಯುಷಿಯೊಬ್ಬರು ಶಿರಮುಟ್ಟಿ ಆಶೀರ್ವದಿಸಿದರು. ಈ ಅನಿರೀಕ್ಷಿತ ಘಟನೆಯಿಂದ ಸಭಾಂಗಣ ಒಂದು ಕ್ಷಣ ಅಚ್ಚರಿಗೊಳಗಾಯಿತು. ಕ್ಯಾಮರಾಗಳ ಫ್ಲ್ಯಾಷ್‍ಗಳು ತುಸು ಹೆಚ್ಚೇ ಬೆಳಕು ಚೆಲ್ಲಿದವು. ಈ ಪ್ರಸಂಗಕ್ಕೆ ಕಾರಣವಾಗಿದ್ದು, ಕರ್ನಾಟಕದ ಸಾಲು ಮರದ ತಿಮ್ಮಕ್ಕ! ರಾಷ್ಟ್ರಪತಿಗಳು ಶನಿವಾರ ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್, ಪರ್ವತಾರೋಹಿ ಬಚೇಂದ್ರಿ ಪಾಲ್, ಜಾನಪದ ಗಾಯಕಿ ತೀಜನ್ ಬಾಯಿ, ಪರಿಸರ ಪ್ರೇಮಿ,…

ಪ್ರಶಸ್ತಿಗಳು ಬಂದಿವೆ, ಬರುತ್ತಿವೆ, ಆದರೆ ಇವು ಹೊಟ್ಟೆ ತುಂಬಿಸುವುದಿಲ್ಲ ಪದ್ಮಶ್ರೀ ಪುರಸ್ಕøತೆ ಸಾಲುಮರದ ತಿಮ್ಮಕ್ಕ ಅಳಲು
ಹಾಸನ

ಪ್ರಶಸ್ತಿಗಳು ಬಂದಿವೆ, ಬರುತ್ತಿವೆ, ಆದರೆ ಇವು ಹೊಟ್ಟೆ ತುಂಬಿಸುವುದಿಲ್ಲ ಪದ್ಮಶ್ರೀ ಪುರಸ್ಕøತೆ ಸಾಲುಮರದ ತಿಮ್ಮಕ್ಕ ಅಳಲು

January 28, 2019

ಬೇಲೂರು: ನನಗೆ ಪ್ರಶಸ್ತಿಗಳು ಬರುತ್ತಿವೆ. ಇದುವರೆಗೆ ಅನೇಕ ಪ್ರಶಸ್ತಿಗಳು ಬಂದಿವೆ. ಆದರೆ ಇದಾವುದು ನನ್ನ ಹೊಟ್ಟೆ ಯನ್ನು ತುಂಬಿಸುವುದಿಲ್ಲ. ನನಗೀಗ ಬೇಕಿ ರುವುದು ಸರ್ಕಾರದಿಂದ ನೆರವು. ಹೀಗೆಂದವರು ವೃಕ್ಷಮಾತೆ, ಪರಿಸರ ಪ್ರೇಮಿ, ನಾಡೋಜ ಪ್ರಶಸ್ತಿ ಪುರಸ್ಕøತೆ ಸಾಲು ಮರದ ತಿಮ್ಮಕ್ಕ ಅವರು. ಕೇಂದ್ರ ಸರಕಾರ ಕೊಡಮಾಡುವ ಪದ್ಮಶ್ರೀ ಪ್ರಶಸ್ತಿ ಲಭಿಸಿರು ವುದಕ್ಕೆ ಸುದ್ದಿಗಾರರೊಂದಿಗೆ ತಮ್ಮ ಮನ ದಾಳದ ಅಭಿಪ್ರಾಯವನ್ನು ಹಂಚಿಕೊಂಡ ಅವರು, ಮಕ್ಕಳಿಲ್ಲದ ನಾನು ಮದುವೆ ಯಾಗಿ 25 ವರ್ಷದ ನಂತರ ಮರಗಿಡ ಗಳೇ ನಮ್ಮ ಮಕ್ಕಳು…

ಮಕ್ಕಳಲ್ಲಿ ಪರಿಸರ ಕಾಳಜಿ ಬೆಳೆಸಲು ಸಲಹೆ: ವನ ಮಹೋತ್ಸವಕ್ಕೆ ಚಾಲನೆ ನೀಡಿದ ಸಾಲು ಮರದ ತಿಮ್ಮಕ್ಕ
ಹಾಸನ

ಮಕ್ಕಳಲ್ಲಿ ಪರಿಸರ ಕಾಳಜಿ ಬೆಳೆಸಲು ಸಲಹೆ: ವನ ಮಹೋತ್ಸವಕ್ಕೆ ಚಾಲನೆ ನೀಡಿದ ಸಾಲು ಮರದ ತಿಮ್ಮಕ್ಕ

June 1, 2018

ಹಾಸನ: ‘ಗಿಡ, ಮರಗಳು ಇದ್ದರೇ ಉತ್ತಮ ಪರಿಸರ ನಿರ್ಮಾಣ ಮಾಡಲು ಸಾಧ್ಯ. ಹಾಗಾಗಿ, ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳಿಗೆ ಪರಿಸರ ಕಾಳಜಿ ಬೆಳೆಸಲು ಶಿಕ್ಷಕರು ಮತ್ತು ಪೋಷಕರು ಮುಂದಾಗಬೇಕು’ ಎಂದು ಪರಿಸರವಾದಿ ಸಾಲುಮರದ ತಿಮ್ಮಕ್ಕ ಸಲಹೆ ನೀಡಿದರು. ನಗರದ ಕೆ.ಆರ್.ಪುರಂನಲ್ಲಿರುವ ಮಣಿ ಆಸ್ಪತ್ರೆಯಲ್ಲಿ ಗುರುವಾರ ಆಸ್ಪತ್ರೆಯ 12ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ವಿಶ್ವ ಪರಿಸರ ದಿನಾಚರಣೆ, ಗರ್ಭಿಣಿ ಯರ ತೀವ್ರ ನಿಗಾ ಘಟಕ ಉದ್ಘಾಟನೆ, ಆರೋಗ್ಯೋತ್ಸವ ಹಾಗೂ ವನಮಹೋ ತ್ಸವ ಕಾರ್ಯಕ್ರಮಗಳನ್ನು ಗಿಡಕ್ಕೆ ನೀರೆರೆ ಯುವ ಮೂಲಕ ಉದ್ಘಾಟಿಸಿ…

ವೃಕ್ಷಮಾತೆ ತಿಮ್ಮಕ್ಕ ನಿಧನ ವದಂತಿ ಕುರಿತು ಕಮಿಷನರ್‍ಗೆ ದೂರು ನೀಡಲು ಮುಂದಾದ ದತ್ತು ಪುತ್ರ
ಹಾಸನ

ವೃಕ್ಷಮಾತೆ ತಿಮ್ಮಕ್ಕ ನಿಧನ ವದಂತಿ ಕುರಿತು ಕಮಿಷನರ್‍ಗೆ ದೂರು ನೀಡಲು ಮುಂದಾದ ದತ್ತು ಪುತ್ರ

May 27, 2018

ಬೇಲೂರು: ನಾಡೋಜ ಪ್ರಶಸ್ತಿ ಪುರಸ್ಕøತೆ ಸಾಲುಮರದ ತಿಮ್ಮಕ್ಕನವರು ನಿಧನ ಹೊಂದಿದ್ದಾರೆ ಎಂದು ಸುಳ್ಳು ಸುದ್ದಿ ಪ್ರಕಟಿಸಿರುವವರ ವಿರುದ್ಧ ಕ್ರಮ ಕೈಗೊ ಳ್ಳುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿರುವ ಕಮಿಷನರ್ ಕಚೇರಿಗೆ ಸಾಲು ಮರದ ತಿಮ್ಮಕ್ಕನವರೊಂದಿಗೆ ತೆರಳಿ ದೂರು ಸಲ್ಲಿ ಸುವುದಾಗಿ ಅವರ ದತ್ತು ಪುತ್ರ ಬಳ್ಳೂರು ಉಮೇಶ್ ತಿಳಿಸಿದ್ದಾರೆ. ‘ಮೈಸೂರು ಮಿತ್ರ’ ನೊಂದಿಗೆ ಮಾತ ನಾಡಿದ ಬಳ್ಳೂರು ಉಮೇಶ್, ಕಳೆದ ಮೂರ್ನಾಲ್ಕು ವರ್ಷದಿಂದಲೂ ಕೆಲವು ಕಿಡಿಗೇಡಿಗಳು ಸಾಲುಮರದ ತಿಮ್ಮಕ್ಕ ಹಾಗೂ ತಮ್ಮ ವಿರುದ್ಧ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಅಲ್ಲದೆ ತಮ್ಮ…

Translate »