Tag: Saharanara Dharma Sandesha

ಶಿವಾನುಭವ ದಾಸೋಹ ಉಪನ್ಯಾಸ
ಮೈಸೂರು

ಶಿವಾನುಭವ ದಾಸೋಹ ಉಪನ್ಯಾಸ

May 25, 2018

ಮೈಸೂರು:  ಶ್ರೀ ಶಿವರಾತ್ರೀಶ್ವರ ಧಾರ್ಮಿಕ ದತ್ತಿ ಆಶ್ರಯದಲ್ಲಿ ಪ್ರತಿ ತಿಂಗಳ ಕೊನೆಯ ಶನಿವಾರದಂದು ನಡೆಯುವ ಶಿವಾನುಭವ ದಾಸೋಹ ಮಾಲಿಕೆಯ 247ನೆಯ ಕಾರ್ಯಕ್ರಮದಲ್ಲಿ ಮೈಸೂರಿನ ಜೆಎಸ್‍ಎಸ್ ಕಾಲೇಜು ಸ್ನಾತಕೋತ್ತರ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಚ್.ಟಿ. ಶೈಲಜ ಅವರು ಮೇ 26ರಂದು ಸಂಜೆ 6 ಗಂಟೆಗೆ ಶರಣರ ಧರ್ಮಸಂದೇಶ ಕುರಿತು ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮವು ನಂ. 1150, ಜೆಎಸ್‍ಎಸ್ ಬಡಾವಣೆ, 2ನೇ ಹಂತ ಇಲ್ಲಿ ನಡೆಯಲಿದೆ. ನಿವೃತ್ತ ಅಬಕಾರಿ ಉಪ ಆಯುಕ್ತ ಪುಟ್ಟಣ್ಣ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದ ಆರಂಭದಲ್ಲಿ…

Translate »