Tag: Sainik School

ಅನುಮಾನಾಸ್ಪದವಾಗಿ ಸಾವಿಗೀಡಾದ ಸೈನಿಕ ಶಾಲೆ ವಿದ್ಯಾರ್ಥಿ ಕುಟುಂಬಕ್ಕೆ ಸಂಕೇತ್ ಸಾಂತ್ವನ
ಕೊಡಗು

ಅನುಮಾನಾಸ್ಪದವಾಗಿ ಸಾವಿಗೀಡಾದ ಸೈನಿಕ ಶಾಲೆ ವಿದ್ಯಾರ್ಥಿ ಕುಟುಂಬಕ್ಕೆ ಸಂಕೇತ್ ಸಾಂತ್ವನ

June 27, 2018

ಕುಶಾಲನಗರ: ಕಳೆದ ಶನಿವಾರ ಕೂಡಿಗೆ ಸೈನಿಕ ಶಾಲೆಯಲ್ಲಿ ನಿಗೂಢವಾಗಿ ಮೃತಪಟ್ಟ ವಿದ್ಯಾರ್ಥಿ ಚಿಂಗಪ್ಪ ಮನೆಗೆ ಕೊಡಗು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮೇರಿ ಯಂಡ ಸಂಕೇತ್ ಪೂವಯ್ಯ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮಾದಾಪುರದ ಮೂವತ್ತೊಕ್ಲು ಗ್ರಾಮ ದಲ್ಲಿರುವ ಮನೆಗೆ ಭೇಟಿ ನೀಡಿದ ಅವರು, ಮೃತ ವಿದ್ಯಾರ್ಥಿಯ ತಂದೆ ನಾಗಂಡ ಟಿ ಪೂವಯ್ಯ ಮತ್ತು ಕುಟುಂಬ ಸದಸ್ಯ ರೊಂದಿಗೆ ಚರ್ಚಿಸಿದರು. ತಮ್ಮ ಮಗನ ಸಾವಿಗೆ ಕಾರಣಕರ್ತರಾದ ಆರೋಪಿ ಗಳಿಗೆ ಶಿಕ್ಷೆಯಾಗುವಂತೆ ಮಾಡಲು ಸಹ ಕರಿಸುವುದರೊಂದಿಗೆ ತಮ್ಮ ಕುಟುಂಬಕ್ಕೆ…

ಕೂಡಿಗೆ ಸೈನಿಕ ಶಾಲೆಯಲ್ಲಿ ಪೊಲೀಸರ ತನಿಖೆ ಚುರುಕು
ಕೊಡಗು

ಕೂಡಿಗೆ ಸೈನಿಕ ಶಾಲೆಯಲ್ಲಿ ಪೊಲೀಸರ ತನಿಖೆ ಚುರುಕು

June 26, 2018

ಕುಶಾಲನಗರ:  ಸೋಮವಾರಪೇಟೆ ತಾಲೂಕಿನ ಕೂಡಿಗೆ ಸೈನಿಕ ಶಾಲೆಯಲ್ಲಿ ಶನಿವಾರ ಸಂಭವಿಸಿದ ವಿದ್ಯಾರ್ಥಿ ಚಿಂಗಪ್ಪ ಅವರ ಅನುಮಾನಾಸ್ಪದ ಸಾವಿನ ಬಗ್ಗೆ ಪೊಲೀಸ್ ಅಧಿಕಾರಿಗಳಿಂದ ಬಿರುಸಿನ ತನಿಖಾ ಕಾರ್ಯ ಆರಂಭಗೊಂಡಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್ ಮಾರ್ಗದರ್ಶನದಲ್ಲಿ ಸೋಮ ವಾರಪೇಟೆ ಉಪ ವಿಭಾಗದ ಉಪ ಪೊಲೀಸ್ ಅಧೀಕ್ಷಕ ಮುರುಳೀಧರ್ ನೇತೃತ್ವದಲ್ಲಿ ತನಿಖಾಧಿಕಾರಿ ಕುಶಾಲನಗರದ ವೃತ್ತ ನಿರೀಕ್ಷಕ ಕ್ಯಾತೇಗೌಡ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ನವೀನ್ ಗೌಡ ಅವರು ಸೋಮವಾರ ಕೂಡಿಗೆ ಸೈನಿಕ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು….

Translate »