Tag: Sanketh Poovaiah

ಕೇಂದ್ರ ಬಜೆಟ್; ಕಣ್ಣೊರೆಸುವ ತಂತ್ರ
ಕೊಡಗು

ಕೇಂದ್ರ ಬಜೆಟ್; ಕಣ್ಣೊರೆಸುವ ತಂತ್ರ

February 2, 2019

ಗೋಣಿಕೊಪ್ಪಲು: ಕೇಂದ್ರ ಸರ್ಕಾರದ ಹಣಕಾಸು ಖಾತೆ ಸಚಿವ ಪಿಯೂಷ್ ಗೋಯಲ್ ಮಂಡಿಸಿದ ಮಧ್ಯಂತರ ಬಜೆಟ್‍ನ ನಿರೀಕ್ಷೆಗಳು ಹುಸಿಯಾಗಿವೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಟೀಕಿಸಿದ್ದಾರೆ. ಬಡವರ, ಮಧ್ಯಮವರ್ಗದ ಮೇಲೆ ಗದಾ ಪ್ರಹಾರವಾಗಿದ್ದು, ಬಜೆಟ್‍ಅನ್ನು ಸೂಕ್ಷ್ಮವಾಗಿ ಗಮನಿಸಿದರೆ ಬಂಡವಾಳ ಶಾಹಿಗಳಿಗೆ ಅನು ಕೂಲಕರವಾದ ಬಜೆಟ್ ಆಗಿದೆ. ಆದಾಯ ಮಿತಿ ತೆರಿಗೆಯನ್ನು 5 ಲಕ್ಷಕ್ಕೆ ಹೆಚ್ಚಿ ಸಿರುವುದು ಹೊರತುಪಡಿಸಿದ್ದಲ್ಲಿ ಜನತೆಗೆ ಯಾವುದೇ ಪ್ರಯೋಜನ ಕಂಡು ಬರುತ್ತಿಲ್ಲ ಎಂದಿದ್ದಾರೆ. ಕಾಫಿ, ಕರಿಮೆಣಸು ಬೆಳೆಗಾರರಿಗೆ ಬಜೆಟ್‍ನಿಂದ ಯಾವುದೇ ಪ್ರಯೋಜನವಾಗಿಲ್ಲ. ಮುಂಗಡ…

ಜೆಡಿಎಸ್ ಮುಖಂಡರಿಂದ ಸಾ.ರಾ.ಮಹೇಶ್ ಭೇಟಿ
ಕೊಡಗು

ಜೆಡಿಎಸ್ ಮುಖಂಡರಿಂದ ಸಾ.ರಾ.ಮಹೇಶ್ ಭೇಟಿ

August 2, 2018

ಗೋಣಿಕೊಪ್ಪಲು: ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ರಾಜ್ಯ ಪ್ರವಾಸೋದ್ಯಮ ಮತ್ತು ರೇಷ್ಮೆ ಖಾತೆಯ ಸಚಿವ ಸಾ.ರಾ. ಮಹೇಶ್‍ಅವರನ್ನು ಜೆಡಿಎಸ್‍ನ ಮುಖಂಡ ರಾದ ಮೇರಿಯಂಡ ಸಂಕೇತ್ ಪೂವಯ್ಯ ನೇತೃತ್ವದಲ್ಲಿ ಭೇಟಿ ಮಾಡಿ ಶುಭ ಕೋರಿದರು. ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕಗೊಳ್ಳುತ್ತಿದ್ದಂತೆ ಬೆಂಗಳೂರಿ ನಲ್ಲಿರುವ ಸಚಿವರ ಅಧಿಕೃತ ನಿವಾಸಕ್ಕೆ ತೆರಳಿದ ಕೊಡಗು ಜಿಲ್ಲಾ ಜಾತ್ಯತೀತಾ ಜನತಾದಳದ ಮುಖಂಡರ ತಂಡ ಭೇಟಿ ಮಾಡಿ ಜಿಲ್ಲೆಯ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟರು. ಮುಖ್ಯಮಂತ್ರಿ ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ 100…

ಸಂಕೇತ್ ರಾಜೀನಾಮೆ ಅಂಗೀಕರಿಸದಿರಲು ಆಗ್ರಹ
ಕೊಡಗು

ಸಂಕೇತ್ ರಾಜೀನಾಮೆ ಅಂಗೀಕರಿಸದಿರಲು ಆಗ್ರಹ

July 25, 2018

ಗೋಣಿಕೊಪ್ಪಲು: ಕೊಡಗು ಜಿಲ್ಲಾ ಜೆಡಿಎಸ್‍ನ ಜಿಲ್ಲಾಧ್ಯಕ್ಷ ಮೇರಿ ಯಂಡ ಸಂಕೇತ್ ಪೂವಯ್ಯ ಕೊಡಗು ಜಿಲ್ಲೆಯ ಜಾತ್ಯಾತೀತ ಜನತಾದಳ ಪಕ್ಷದ ಆಸ್ತಿ ಎಂದು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಅಜ್ಜಮಾಡ ಮುತ್ತಮ್ಮ ಬಣ್ಣಿಸಿದ್ದಾರೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ವಿಚಾ ರದಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ರುವ ಅವರು, ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನೀಡಿ ರುವ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಪಕ್ಷದ ವರಿಷ್ಠರು ಅಂಗೀ ಕರಿಸಬಾರದು. ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರ ಪಡೆ ಇವರ ಬೆನ್ನ ಹಿಂದೆ ಇದೆ. ಅಧಿಕಾರದ ಆಸೆಗಾಗಿ…

ಗೊಂದಲದ ಗೂಡಾದ ಜೆಡಿಎಸ್ ಸಭೆ
ಕೊಡಗು

ಗೊಂದಲದ ಗೂಡಾದ ಜೆಡಿಎಸ್ ಸಭೆ

July 24, 2018

ಗೋಣಿಕೊಪ್ಪಲು:  ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯು ವಿರಾಜಪೇಟೆಯ ಪುರಭವನದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಮೇರಿಯಂಡ ಸಂಕೇತ್ ಪೂವಯ್ಯನವರ ರಾಜಿನಾಮೆ ವಿಷಯ ದಲ್ಲಿ ಚರ್ಚೆಗಳು ನಡೆದವು. ಈ ಸಂದರ್ಭ ಸಂಕೇತ್‍ಪೂವಯ್ಯನವರ ವಿರೋಧದ ಗುಂಪಿನ ಪ್ರಮುಖರಾದ ಕಾನೂರಿನ ಪಕ್ಷದ ಮುಖಂಡರಾದ ಸುರೇಶ್‍ರವರು ಸಂಕೇತ್ ಪೂವಯ್ಯನವರ ರಾಜೀನಾಮೆಯು ಅಂಗೀಕಾರವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸದ್ಯದಲ್ಲೇ ವೀಕ್ಷಕರ ತಂಡ ಕೊಡಗಿಗೆ ಆಗಮಿಸಿ ನೂತನ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚೆ ನಡೆಸಲಿದೆ ಎಂದು…

ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ, ಪ್ರಶಸ್ತಿ ಪ್ರದಾನ
ಕೊಡಗು

ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ, ಪ್ರಶಸ್ತಿ ಪ್ರದಾನ

July 23, 2018

ಮಡಿಕೇರಿ: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ 2017ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಪ್ರೆಸ್‍ಕ್ಲಬ್ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಸಮಾಜ ಸೇವಕ ಹಾಗೂ ಜಿಲ್ಲಾ ಜೆಡಿಎಸ್ ಮಾಜಿ ಅಧ್ಯಕ್ಷ ಸಂಕೇತ್ ಪೂವಯ್ಯ ಮಾತನಾಡಿ, ರಾಜ್ಯದ ಬೇರೆ ಜಿಲ್ಲೆಗೆ ಹೋಲಿಕೆ ಮಾಡಿದರೆ ಕೊಡಗು ಜಿಲ್ಲೆಯ ಪತ್ರಕರ್ತರು ಪ್ರಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯ ಪತ್ರಿಕೋದ್ಯಮ ದಲ್ಲಿ ತಮ್ಮದೇ ಆದ ಛಾಪನ್ನು ಕೊಡಗಿನ ಪತ್ರಕರ್ತರು ಮೂಡಿಸಿದ್ದಾರೆ….

ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಂಕೇತ್ ಪೂವಯ್ಯ ರಾಜೀನಾಮೆ
ಕೊಡಗು

ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಂಕೇತ್ ಪೂವಯ್ಯ ರಾಜೀನಾಮೆ

July 22, 2018

ಗೋಣಿಕೊಪ್ಪಲು:  ಜೆಡಿಎಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಂಕೇತ್ ಪೂವಯ್ಯ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು. ಬೆಂಗಳೂರಿನಲ್ಲಿ ಇಂದು ನಡೆದ ಜೆಡಿಎಸ್ ಜಿಲ್ಲಾಧ್ಯಕ್ಷರ ಸಭೆಗೆ ತೆರಳಿದ್ದ ಸಂಕೇತ್ ಪೂವಯ್ಯ ಸ್ವಪಕ್ಷದ ಕೆಲವರ ವರ್ತನೆಗೆ ಬೇಸತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾಗಿ ತಿಳಿಸಿದ್ದಾರೆ. ಪಕ್ಷದ ಬೆಳವಣಿಗೆಗೆ ಸಹಕರಿಸದ ಕೆಲವರು ಕೊಡಗಿಗೆ ಪಕ್ಷದ ರಾಜ್ಯಾಧ್ಯಕ್ಷರೂ ಆದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಭೇಟಿ ನೀಡಿದ್ದ ವೇಳೆ ತಮ್ಮ ವಿರುದ್ಧ ಘೋಷಣೆ ಕೂಗಿ ತಮಗೆ…

ಸಂಕೇತ್ ರಾಜೀನಾಮೆ ಹಿಂಪಡೆಯಲು ಆಗ್ರಹ
ಕೊಡಗು

ಸಂಕೇತ್ ರಾಜೀನಾಮೆ ಹಿಂಪಡೆಯಲು ಆಗ್ರಹ

July 22, 2018

ಗೋಣಿಕೊಪ್ಪಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೊಡಗು ಜಿಲ್ಲೆಯ ಸಮಸ್ಯೆ ತಿಳಿಯಲು ಆಗಮಿಸಿದ ಸಂದರ್ಭ ಪಕ್ಷಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಮುಜುಗರ ತರುವ ರೀತಿಯಲ್ಲಿ ಪಕ್ಷದ ಕೆಲವರು ನಡೆದುಕೊಂಡ ರೀತಿಯನ್ನು ಖಂಡಿಸುವುದಾಗಿ ಜೆಡಿಎಸ್ ಪಕ್ಷದ ಯುವ ಅಧ್ಯಕ್ಷ ಅಮ್ಮಂಡ ವಿವೇಕ್ ತಿಳಿಸಿದ್ದಾರೆ. ಈ ಘಟನೆಯಿಂದ ನೊಂದಿರುವ ಜಿಲ್ಲಾಧ್ಯಕ್ಷರಾದ ಸಂಕೇತ್ ಪೂವಯ್ಯ ರಾಜೀನಾಮೆ ನೀಡಿರುವುದು ಸರಿಯಲ್ಲ. ಇವರ ರಾಜೀನಾಮೆ ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ. ಸಂಕೇತ್ ರಾಜೀನಾಮೆ ಸಲ್ಲಿಸುವ ವಿಚಾರ ತಿಳಿದು ವಿರಾಜಪೇಟೆಯ ಪಂಜಾರ್‍ಪೇಟೆಯಲ್ಲಿ ಜೆಡಿಎಸ್ ಯುವ ಅಧ್ಯಕ್ಷ ಅಮ್ಮಂಡ ವಿವೇಕ್ ಅಧ್ಯಕ್ಷತೆಯಲ್ಲಿ ತುರ್ತು ಸಭೆ…

ಮಾಯಾಮುಡಿ ಬಳಿ ತೋಟದಲ್ಲಿ ಪುಂಡಾನೆ ಸೆರೆ
ಕೊಡಗು

ಮಾಯಾಮುಡಿ ಬಳಿ ತೋಟದಲ್ಲಿ ಪುಂಡಾನೆ ಸೆರೆ

July 14, 2018

ಗೋಣಿಕೊಪ್ಪಲು: ಇಲ್ಲಿನ ಮಾಯಾಮುಡಿ ಗ್ರಾಮದ ಸುತ್ತಮುತ್ತಲಿನ ಜನರಲ್ಲಿ ಕೆಲವು ದಿನಗಳಿಂದ ಆತಂಕ ಮೂಡಿಸಿ ಸದಾ ಭಯದ ನೆರಳಿನಲ್ಲಿಯೇ ಬದುಕುವಂತೆ ಮಾಡಿದ್ದ ಪುಂಡಾನೆ ಯನ್ನು ಸೆರೆ ಹಿಡಿಯಲು ಮೂಲಕ ಅರಣ್ಯ ಇಲಾಖೆಯು ಜನರಲ್ಲಿನ ಆತಂಕವನ್ನು ಸದ್ಯದ ಮಟ್ಟಿಗೆ ದೂರಮಾಡಿದೆ. ಇತ್ತೀಚೆಗೆ ಕಾಡಾನೆಗಳು ಮಾಯಾ ಮುಡಿ ಸಮೀಪದ ತೋಟಗಳಲ್ಲಿ ಬೀಡು ಬಿಟ್ಟು ಗ್ರಾಮಸ್ಥರು ಮನೆಯಿಂದ ಹೊರಗೆ ಬಂದು ಕೆಲಸ ಕಾರ್ಯಗಳಲ್ಲಿ ತೊಡಗಿ ಕೊಳ್ಳಲು ಭಯಪಡುವ ಸ್ಥಿತಿಯನ್ನು ನಿರ್ಮಾಣಮಾಡಿ, ರಸ್ತೆಗಳಲ್ಲಿ ಓಡಾಡಲೂ ಜನರು ಹೆದರುವಂತೆ ಮಾಡುವ ಮೂಲಕ ಭೀತಿ ಯನ್ನು ಉಂಟುಮಾಡಿತ್ತು….

ಮರಂದೋಡು ಗ್ರಾಮದ ಬೇಡಿಕೆ ಈಡೇರಿಸಲು ಕ್ರಮ
ಕೊಡಗು

ಮರಂದೋಡು ಗ್ರಾಮದ ಬೇಡಿಕೆ ಈಡೇರಿಸಲು ಕ್ರಮ

July 9, 2018

ವಿರಾಜಪೇಟೆ:  ಅನೇಕ ದಶಕ ಗಳಿಂದ ಮರಂದೊಡು ಗ್ರಾಮದಲ್ಲಿ ಯಾವುದೇ ಜನಪರ ಅಭಿವೃದ್ಧಿ ಕಾರ್ಯಗಳು ನಡೆ ದಿಲ್ಲ. ಗ್ರಾಮಸ್ಥರಿಗೆ ಮೂಲಭೂತ ಸೌಲಭ್ಯ ಗಳು ದೊರೆತಿಲ್ಲ. ಗ್ರಾಮದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಗ್ರಾಮಸ್ಥರ ವಿವಿಧ ಬೇಡಿಕೆಗಳನ್ನು ಪರಿಶೀಲಿಸಿ ಹಂತ ಹಂತ ವಾಗಿ ಈಡೇರಿಸಲಾಗುವುದು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಹೇಳಿದರು. ಮರಂದೋಡು ಗ್ರಾಮಸ್ಥರಿಂದ ಅಲ್ಲಿನ ಧವಸ ಭಂಡಾರದ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಸಂಕೇತ್ ಪೂವಯ್ಯ, ಮೂಲ ಸೌಲಭ್ಯ ಗಳ ಕೊರತೆಯಿಂದ ಮರಂದೋಡು ಕುಗ್ರಾಮ ವೆಂದು…

ಅನುಮಾನಾಸ್ಪದವಾಗಿ ಸಾವಿಗೀಡಾದ ಸೈನಿಕ ಶಾಲೆ ವಿದ್ಯಾರ್ಥಿ ಕುಟುಂಬಕ್ಕೆ ಸಂಕೇತ್ ಸಾಂತ್ವನ
ಕೊಡಗು

ಅನುಮಾನಾಸ್ಪದವಾಗಿ ಸಾವಿಗೀಡಾದ ಸೈನಿಕ ಶಾಲೆ ವಿದ್ಯಾರ್ಥಿ ಕುಟುಂಬಕ್ಕೆ ಸಂಕೇತ್ ಸಾಂತ್ವನ

June 27, 2018

ಕುಶಾಲನಗರ: ಕಳೆದ ಶನಿವಾರ ಕೂಡಿಗೆ ಸೈನಿಕ ಶಾಲೆಯಲ್ಲಿ ನಿಗೂಢವಾಗಿ ಮೃತಪಟ್ಟ ವಿದ್ಯಾರ್ಥಿ ಚಿಂಗಪ್ಪ ಮನೆಗೆ ಕೊಡಗು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮೇರಿ ಯಂಡ ಸಂಕೇತ್ ಪೂವಯ್ಯ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮಾದಾಪುರದ ಮೂವತ್ತೊಕ್ಲು ಗ್ರಾಮ ದಲ್ಲಿರುವ ಮನೆಗೆ ಭೇಟಿ ನೀಡಿದ ಅವರು, ಮೃತ ವಿದ್ಯಾರ್ಥಿಯ ತಂದೆ ನಾಗಂಡ ಟಿ ಪೂವಯ್ಯ ಮತ್ತು ಕುಟುಂಬ ಸದಸ್ಯ ರೊಂದಿಗೆ ಚರ್ಚಿಸಿದರು. ತಮ್ಮ ಮಗನ ಸಾವಿಗೆ ಕಾರಣಕರ್ತರಾದ ಆರೋಪಿ ಗಳಿಗೆ ಶಿಕ್ಷೆಯಾಗುವಂತೆ ಮಾಡಲು ಸಹ ಕರಿಸುವುದರೊಂದಿಗೆ ತಮ್ಮ ಕುಟುಂಬಕ್ಕೆ…

1 2 3
Translate »