Tag: Sanketh Poovaiah

ಸಿಎಂ ಹೆಚ್‍ಡಿಕೆಯಿಂದ ಜಿಲ್ಲೆಯ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ವಿಶ್ವಾಸ
ಕೊಡಗು

ಸಿಎಂ ಹೆಚ್‍ಡಿಕೆಯಿಂದ ಜಿಲ್ಲೆಯ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ವಿಶ್ವಾಸ

May 27, 2018

ಮಡಿಕೇರಿ:  ರಾಜ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರು ವುದರಿಂದ ರಾಜ್ಯ ಹಾಗೂ ಕೊಡಗು ಜಿಲ್ಲೆಯ ಸಮಸ್ಯೆಗಳು ಶೀಘ್ರ ಬಗೆಹರಿ ಯಲಿವೆ ಎಂದು ಜಾತ್ಯತೀತ ಜನತಾ ದಳದ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಎರಡು ತಿಂಗಳ ಒಳ ಗಾಗಿ ಮುಖ್ಯಮಂತ್ರಿಗಳನ್ನು ಜಿಲ್ಲೆಗೆ ಆಹ್ವಾನಿಸಿ ಸಮಸ್ಯೆಗಳ ಪರಿಹಾರಕ್ಕೆ ಕಾರ್ಯಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಧಿಕಾ ರಕ್ಕೆ ಬಂದಿದ್ದು, ಕೊಡಗಿನಲ್ಲಿ ಜಾತ್ಯತೀತ ಜನತಾದಳದ ಶಾಸಕರಿಲ್ಲದಿದ್ದರೂ, ಜಿಲ್ಲೆಯ…

ಬೋಡ್‍ನಮ್ಮೆ ವೇಷಧಾರಿಗೆ ಅಪರಿಚಿತ ವಾಹನ ಡಿಕ್ಕಿ ಚಿಂತಾಜನಕ ಸ್ಥಿತಿಯಲ್ಲಿರುವ ಕಾರ್ಮಿಕನಿಗೆ ಸಂಕೇತ್ ಪೂವಯ್ಯ ನೆರವು
ಕೊಡಗು

ಬೋಡ್‍ನಮ್ಮೆ ವೇಷಧಾರಿಗೆ ಅಪರಿಚಿತ ವಾಹನ ಡಿಕ್ಕಿ ಚಿಂತಾಜನಕ ಸ್ಥಿತಿಯಲ್ಲಿರುವ ಕಾರ್ಮಿಕನಿಗೆ ಸಂಕೇತ್ ಪೂವಯ್ಯ ನೆರವು

May 27, 2018

ಗೋಣಿ ಕೊಪ್ಪಲು:  ಹೆಬ್ಬಾಲೆ ಬೋಡ್‍ನಮ್ಮೆ ಸಂದರ್ಭ ನಡೆದಿದ್ದ ವಾಹನ ಅಪಘಾತದಲ್ಲಿ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿರುವ ವೇಷದಾರಿ ಕಾರ್ಮಿಕ ಮುತ್ತ ಅವರ ಚಿಕಿತ್ಸೆಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಧನಸಹಾಯ ಮಾಡಿದರು. ಮೈಸೂರಿನ ಖಾಸಗಿ ಆಸ್ಪತ್ರೆಗೆ ತೆರಳಿ ಕಾರ್ಮಿಕನ ಯೋಗ ಕ್ಷೇಮ ವಿಚಾರಿಸಿ, ಆತನ ಪತ್ನಿ ಕವಿತಾಳಿಗೆ 10 ಸಾವಿರ ವೈಯಕ್ತಿಕ ಧನ ಸಹಾಯ ನೀಡಿದರು. ಕಳೆದ ಬುಧವಾರ ರಾತ್ರಿ ಪಾಲಿಬೆಟ್ಟ ರಸ್ತೆಯಲ್ಲಿ ಹಬ್ಬದ ವೇಷತೊಟ್ಟು ಸಂಭ್ರಮಿಸುತ್ತಿದ್ದ ಸಂದರ್ಭ ಅಪರಿಚಿತ ವಾಹನ ವೊಂದು ಡಿಕ್ಕಿಯಾಗಿ ತಲೆಭಾಗಕ್ಕೆ ಗಂಭೀರ ಪೆಟ್ಟಾಗಿತ್ತು….

ರಾಷ್ಟ್ರೀಯ ಪಕ್ಷಗಳ ಆಡಳಿತದಿಂದ ಜನರಿಗೆ ಭ್ರಮನಿರಶನ ಬಿರುನಾಣ ಯಲ್ಲಿ ಜೆಡಿಎಸ್ ಬಹಿರಂಗ ಸಭೆ
ಕೊಡಗು

ರಾಷ್ಟ್ರೀಯ ಪಕ್ಷಗಳ ಆಡಳಿತದಿಂದ ಜನರಿಗೆ ಭ್ರಮನಿರಶನ ಬಿರುನಾಣ ಯಲ್ಲಿ ಜೆಡಿಎಸ್ ಬಹಿರಂಗ ಸಭೆ

May 1, 2018

ಗೋಣ ಕೊಪ್ಪಲು: ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಯ ಆಡಳಿತದಿಂದ ಮತದಾರ ರೋಸಿ ಹೋಗಿದ್ದು ಈ ಬಾರಿ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷದತ್ತ ಮತದಾರನ ಒಲವು ಹೆಚ್ಚಾಗಿದೆ ಎಂದು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಂಕೇತ್ ಪೂವಯ್ಯ ಅಭಿಪ್ರಾಯಪಟ್ಟರು. ದ.ಕೊಡಗಿನ ಬಿರುನಾಣ ಬಸ್ ನಿಲ್ದಾಣದಲ್ಲಿ ಆಯೋಜನೆಗೊಂಡಿದ್ದ ಜೆಡಿಎಸ್ ಪ್ರಚಾರ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಈ ಭಾಗದಿಂದ ಆರಿಸಿಹೋದ ಶಾಸಕರು ಅಭಿವೃದ್ಧಿಗೆ ಶ್ರಮಿಸಲಿಲ್ಲ. ಸಂಸದರು ಕೂಡ ಕ್ಷೇತ್ರದ ಬಗ್ಗೆ ಕಾಳಜಿ ವಹಿಸಲಿಲ್ಲ. ಈ ಭಾಗದಲ್ಲಿ ರೈತ…

ಎ.ಕೆ.ಸುಬ್ಬಯ್ಯ ಭೇಟಿ ಮಾಡಿದ ಸಂಕೇತ್ ಪೂವಯ್ಯ
ಕೊಡಗು

ಎ.ಕೆ.ಸುಬ್ಬಯ್ಯ ಭೇಟಿ ಮಾಡಿದ ಸಂಕೇತ್ ಪೂವಯ್ಯ

April 25, 2018

ಗೋಣ ಕೊಪ್ಪಲು: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೇರಿಯಂಡ ಸಂಕೇತ್ ಪೂವಯ್ಯ ಹಿರಿಯ ರಾಜಕೀಯ ಮುತ್ಸದಿ ಹೈಕೋರ್ಟಿನ ಖ್ಯಾತ ವಕೀಲರಾದ ಎ.ಕೆ.ಸುಬ್ಬಯ್ಯನವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಸುಬ್ಬಯ್ಯನವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿದ ಸಂಕೇತ್, ಕ್ಷೇತ್ರದ ರಾಜಕಾರಣದ ಬಗ್ಗೆ ವಿವರ ನೀಡಿದರು. ಈ ಸಂದರ್ಭ ಸುಬ್ಬಯ್ಯನವರು ಸಂಕೇತ್ ಪೂವಯ್ಯ ನವರಿಗೆ ಮುಂದಿನ ರಾಜಕೀಯ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು. ಈ ವೇಳೆ ವಿರಾಜಪೇಟೆ ಕ್ಷೇತ್ರದ ಕ್ಷೇತ್ರ ಅಧ್ಯಕ್ಷ ಎಸ್.ಹೆಚ್ ಮತೀನ್ ಉಪಸ್ಥಿತರಿದ್ದರು.

1 2 3
Translate »