Tag: Santosh Hegde

ಎಸಿಬಿ ಮುಚ್ಚಿ, ಲೋಕಾಯುಕ್ತ ಪುನರ್ ಸ್ಥಾಪಿಸಿ: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಗಡೆ ಸಲಹೆ
ಮಂಡ್ಯ

ಎಸಿಬಿ ಮುಚ್ಚಿ, ಲೋಕಾಯುಕ್ತ ಪುನರ್ ಸ್ಥಾಪಿಸಿ: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಗಡೆ ಸಲಹೆ

July 16, 2018

ಮಂಡ್ಯ: ಮೊದಲು ಎಸಿಬಿ ಮುಚ್ಚಿ, ಬಲಿಷ್ಠ ಲೋಕಾಯುಕ್ತ ಸಂಸ್ಥೆ ಯನ್ನು ಪುನರ್ ಸ್ಥಾಪಿಸಿ ಪ್ರಣಾಳಿಕೆಯಲ್ಲಿ ಹೇಳಿದಂತೆ ಮಾತು ಉಳಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಸಲಹೆ ನೀಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸಿಬಿಯೂ ಒಂದು ತನಿಖಾ ಸಂಸ್ಥೆಯೇ ಎಂದು ಪ್ರಶ್ನೆ ಮಾಡಿದ ಅವರು, ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಒಂದು ಸ್ವತಂತ್ರ ಸಂಸ್ಥೆ ಬೇಕು. ಆದರೆ ಎಸಿಬಿ ಸ್ವತಂತ್ರ ಸಂಸ್ಥೆಯಲ್ಲ. ನಾನು ಕೊಟ್ಟ ವರದಿ ಮೇಲೆಯೇ ಕಾಂಗ್ರೆಸ್ ಬಳ್ಳಾರಿಗೆ ಪಾದಯಾತ್ರೆ ಮಾಡಿತು….

ಜೀವನದಲ್ಲಿ ತೃಪ್ತಿ, ಮಾನವೀಯತೆ ಮೌಲ್ಯ ಅಳವಡಿಸಿಕೊಳ್ಳಿ :ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
ಮೈಸೂರು

ಜೀವನದಲ್ಲಿ ತೃಪ್ತಿ, ಮಾನವೀಯತೆ ಮೌಲ್ಯ ಅಳವಡಿಸಿಕೊಳ್ಳಿ :ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

June 11, 2018

ಮೈಸೂರು:  ತೃಪ್ತಿ ಹಾಗೂ ಮಾನವೀಯತೆ ಮೌಲ್ಯ ಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳ ಬೇಕೆಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಸಂತೋಷ್ ಹೆಗ್ಡೆ ಅವರು ಯುವ ಸಮುದಾಯಕ್ಕೆ ಕಿವಿಮಾತು ಹೇಳಿದರು. ಮೈಸೂರಿನ ಕಲಾಮಂದಿರದಲ್ಲಿ ಭಾನು ವಾರ ಹಲವು ಸಂಘ ಸಂಸ್ಥೆಗಳ ಸಹಯೋಗ ದಲ್ಲಿ ಶಿವಮೊಗ್ಗದ ನಾಟ್ಯಶ್ರೀ ಯಕ್ಷಗಾನ ಕಲಾ ತಂಡ ಆಯೋಜಿಸಿದ್ದ `ಶ್ರೀಕೃಷ್ಣ ಕಥಾ-ಮಾರುತಿ ಪ್ರತಾಪ’ ಯಕ್ಷಗಾನ ಪ್ರದರ್ಶನ ವನ್ನು ಉದ್ಘಾಟಿಸಿ ಮಾತನಾಡಿದ ಅವರು, ತೃಪ್ತಿ ಗುಣವಿಲ್ಲದಿದ್ದರೆ ದುರಾಸೆಯ ರೋಗ ಅಂಟಿಕೊಂಡು ಪ್ರಾಮಾಣಿಕತೆ ಯನ್ನು ಬಲಿಪಡೆಯುತ್ತದೆ. ಮಾನವೀಯತೆ ಇಲ್ಲದಿದ್ದರೆ ಅನರ್ಥ…

Translate »