Tag: Sardar Vallabhbhai Patel

ವಿಶ್ವದ ಅತ್ಯಂತ ಎತ್ತರದ ಸರ್ದಾರ್ ವಲ್ಲಭ ಭಾಯ್ ಪಟೇಲರ `ಏಕತಾ ಪ್ರತಿಮೆ’ ಲೋಕಾರ್ಪಣೆ
ಮೈಸೂರು

ವಿಶ್ವದ ಅತ್ಯಂತ ಎತ್ತರದ ಸರ್ದಾರ್ ವಲ್ಲಭ ಭಾಯ್ ಪಟೇಲರ `ಏಕತಾ ಪ್ರತಿಮೆ’ ಲೋಕಾರ್ಪಣೆ

November 1, 2018

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದಾದ ಸರ್ದಾರ್ ವಲ್ಲಭ ಭಾಯ್ ಪಟೇಲರ `ಏಕತಾ ಪ್ರತಿಮೆ’ಯನ್ನು ಬುಧವಾರ ಲೋಕಾರ್ಪಣೆ ಮಾಡಲಾಯಿತು. ಗುಜರಾತ್‍ನ ಕೆವಾಡಿಯಾದ ನರ್ಮದಾ ತಟದಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತ್ಯಂತ ಎತ್ತರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು. ದೇಶದ ಮೊದಲ ಉಪ ಪ್ರಧಾನಿ ಪಟೇಲ್ ಅವರು ಭಾರತದ ಏಕೀಕರಣದಲ್ಲಿ ನಿರ್ಣಾಯಕ ಪಾತ್ರ ವಹಿಸಿ ದ್ದರು. ಹೀಗಾಗಿ ಪ್ರತಿಮೆಗೆ `ಏಕತೆಯ ಪ್ರತಿಮೆ’ ಎಂದು ನಾಮಕರಣ ಮಾಡಲಾಗಿದೆ. ಸರ್ದಾರ್ ಪಟೇಲ್ ಅವರ ಪ್ರತಿಮೆಯ ಮೂಲಕ…

ಉಕ್ಕಿನ ಮನುಷ್ಯ ಪಟೇಲರ ಮೈಸೂರು ಭೇಟಿ ಮೆಲುಕು ಹಾಕಿದ ನಿವೃತ್ತ ಉನ್ನತ ಶಿಕ್ಷಣಾಧಿಕಾರಿ
ಮೈಸೂರು

ಉಕ್ಕಿನ ಮನುಷ್ಯ ಪಟೇಲರ ಮೈಸೂರು ಭೇಟಿ ಮೆಲುಕು ಹಾಕಿದ ನಿವೃತ್ತ ಉನ್ನತ ಶಿಕ್ಷಣಾಧಿಕಾರಿ

November 1, 2018

ಮೈಸೂರು: ಗುಜರಾತ್‍ನ ಕೆವಾಡಿಯಾ ಗ್ರಾಮದಲ್ಲಿರುವ ಸರ್ದಾರ್ ಸರೋವರದ ಅಣೆಕಟ್ಟೆಯ ಬಳಿ ನಿರ್ಮಿಸಲಾದ ವಿಶ್ವದ ಅತಿ ಎತ್ತರದ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಪ್ರತಿಮೆ ಲೋಕಾರ್ಪಣೆಯಾಗಿ ದೇಶದೆಲ್ಲೆಡೆ ಸಂಭ್ರಮದ ವಾತಾವರಣ ನಿರ್ಮಾಣವಾಗಿರುವ ಬೆನ್ನಲ್ಲೇ, 1948ರಲ್ಲಿ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರು ಮೈಸೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿನ ತಮ್ಮ ಅನುಭವವನ್ನು ಶಿಕ್ಷಣ ಇಲಾಖೆಯ ನಿವೃತ್ತ ಸಹ ನಿರ್ದೇಶಕರೊಬ್ಬರು `ಮೈಸೂರು ಮಿತ್ರ’ನೊಂದಿಗೆ ಹಂಚಿಕೊಂಡಿದ್ದಾರೆ. ಮೈಸೂರಿನ ಕುವೆಂಪುನಗರದ ಪಂಚಮಂತ್ರ ರಸ್ತೆಯ ನಿವಾಸಿ, ಶಿಕ್ಷಣ ಇಲಾಖೆಯ ನಿವೃತ್ತ ಸಹನಿರ್ದೇಶಕ ಪ್ರೊ.ಕೆ.ಜಿ.ಸತ್ಯನಾರಾಯಣ (91),…

Translate »