ಮೈಸೂರು: ಮಾತೃಭಾಷಾ ಶಿಕ್ಷಣಕ್ಕೆ ಒತ್ತು ಹಾಗೂ ಕನ್ನಡ ಶಾಲೆಗಳ ಮುಚ್ಚಬಾರದು ಎಂಬ ಗಂಭೀರ ಸಂದೇಶ ಸಾರುವ ಉದ್ದೇಶದೊಂದಿಗೆ ನಿರ್ಮಿಸಲಾದ `ಸರ್ಕಾರಿ ಹಿರಿಯ ಪ್ರಾಥ ಮಿಕ ಶಾಲೆ ಕಾಸರಗೋಡು’ ಚಿತ್ರ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ನಮ್ಮ ಉದ್ದೇಶ ಸಾರ್ಥಕವಾಗಿದೆ ಎಂದು ಚಿತ್ರದ ನಿರ್ದೇಶಕ ರಿಷಬ್ ಶೆಟ್ಟಿ ಸಂತಸ ವ್ಯಕ್ತಪಡಿಸಿದರು. ಕಾಸರಗೋಡಿನ ಗಡಿ ಭಾಗದಲ್ಲಿ ಕನ್ನಡ ಮತ್ತು ಕನ್ನಡಿಗರ ಸ್ಥಿತಿಗತಿಗಳ ಬಗ್ಗೆ ಜನರ ಮುಂದಿಡಬೇಕು ಎಂಬ ನನ್ನ ಉದ್ದೇಶದಲ್ಲಿ ಯಶಸ್ವಿಯಾಗಿದ್ದೇನೆ. ಹೇಳಬೇಕಾದ ವಿಷಯವನ್ನು ಸರಳವಾಗಿ ಹೇಳುವುದರೊಂದಿಗೆ ಪ್ರೇಕ್ಷಕರನ್ನು ಗಂಭೀರವಾಗಿ ಚಿಂತನೆಗೆ…