Tag: sarvodaya day

ಮುಕ್ತ ಮಾರುಕಟ್ಟೆಯಲ್ಲಿ `ಸರ್ವೋದಯ’ ಚಿಂತನೆ ತೆರೆಮರೆಗೆ
ಮೈಸೂರು

ಮುಕ್ತ ಮಾರುಕಟ್ಟೆಯಲ್ಲಿ `ಸರ್ವೋದಯ’ ಚಿಂತನೆ ತೆರೆಮರೆಗೆ

January 31, 2019

ಮೈಸೂರು: ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟು ಸರ್ವೋದಯದ ಕನಸು ಕಂಡಿದ್ದ ಮಹಾತ್ಮ ಗಾಂಧೀಜಿ ಅವರ ಆದರ್ಶವನ್ನು ಜೀವನದಲ್ಲಿ ಅಳವಡಿಸಿ ಕೊಳ್ಳದ ಜನರು ಜಾಗತೀಕರಣದ ಪ್ರಭಾವ ದಿಂದಾಗಿ ಹೆಚ್ಚು ಸಂಪಾದನೆಯತ್ತ ಮುಖ ಮಾಡಿದ್ದಾರೆ ಎಂದು ಮೈಸೂರು ವಿಶ್ವ ವಿದ್ಯಾಲಯ ಕುಲಪತಿ ಪೆÇ್ರ.ಜಿ.ಹೇಮಂತ್ ಕುಮಾರ್ ವಿಷಾದಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಗಾಂಧಿ ಭವನದ ಆವರಣದಲ್ಲಿ ಬುಧವಾರ ಗಾಂಧಿ ಅಧ್ಯಯನ ಕೇಂದ್ರ ಹಾಗೂ ವಾಣಿಜ್ಯ ಶಾಸ್ತ್ರ ಅಧ್ಯಯನ ವಿಭಾಗದ ಸಂಯುಕ್ತಾಶ್ರಯ ದಲ್ಲಿ ಜರುಗಿದ 71ನೇ ಸರ್ವೋದಯ ದಿನಾ ಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ…

Translate »